Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಕೆಂಪು ಸಮುದ್ರದ ಅಡಿಯಲ್ಲಿದ್ದ 3 ಡೇಟಾ ಕೇಬಲ್‌ಗಳಿಗೆ ಕತ್ತರಿ – ವಿಶ್ವಾದ್ಯಂತ ಇಂಟರ್‌ನೆಟ್‌ ಸೇವೆಯಲ್ಲಿ ವ್ಯತ್ಯಯ

editor tv by editor tv
March 5, 2024
in ವಿದೇಶ
0
ಕೆಂಪು ಸಮುದ್ರದ ಅಡಿಯಲ್ಲಿದ್ದ 3 ಡೇಟಾ ಕೇಬಲ್‌ಗಳಿಗೆ ಕತ್ತರಿ – ವಿಶ್ವಾದ್ಯಂತ ಇಂಟರ್‌ನೆಟ್‌ ಸೇವೆಯಲ್ಲಿ ವ್ಯತ್ಯಯ
1.9k
VIEWS
Share on FacebookShare on TwitterShare on Whatsapp

ಹಾಂಕಾಂಗ್‌: ಜಾಗತಿಕ ಇಂಟರ್‌ನೆಟ್‌ (Internet) ಮತ್ತು ಟೆಲಿಕಮ್ಯೂನಿಕೇಶನ್‌ ಸಂಪರ್ಕಕ್ಕೆ ಕೆಂಪು ಸಮುದ್ರದ (Red Sea) ಕೆಳಗಡೆ ಹಾಕಲಾಗಿದ್ದ 3 ಡೇಟಾ ಕೇಬಲ್‌ಗಳನ್ನು (Data Cable) ಕತ್ತರಿಸಲಾಗಿದ್ದು ವಿಶ್ವಾದ್ಯಂತ ಇಂಟರ್‌ನೆಟ್‌ ಸೇವೆಯಲ್ಲಿ ವ್ಯತ್ಯಯವಾಗುವಾಗಲಿದೆ.

ಹಾಂಕಾಂಗ್‌ ಮೂಲದ HGC ಗ್ಲೋಬಲ್ ಕಮ್ಯುನಿಕೇಷನ್ಸ್ ಹೇಳಿಕೆ ಬಿಡುಗಡೆ ಮಾಡಿ ಈ ವಿಚಾರವನ್ನು ತಿಳಿಸಿದ್ದು, ವಿಶ್ವದ ಸುಮಾರು 25 ಪ್ರತಿಶತದಷ್ಟು ಇಂಟರ್‌ನೆಟ್‌ ಟ್ರಾಫಿಕ್‌ (Internet Traffic) ಮೇಲೆ ಪರಿಣಾಮ ಬೀರಲಿದೆ.

ಜಗತ್ತಿನಾದ್ಯಂತ ಟ್ರಾಫಿಕ್ ಅನ್ನು ಮರುಮಾರ್ಗಗೊಳಿಸುವುದರ ಜೊತೆಗೆ ಕೆಂಪು ಸಮುದ್ರದಲ್ಲಿ ಇನ್ನೂ ಕಾರ್ಯನಿರ್ವಹಿಸಬಹುದಾದ 11 ಕೇಬಲ್‌ಗಳ ಮೂಲಕ ಟ್ರಾಫಿಕ್‌ ಸಮಸ್ಯೆಯನ್ನು ತಗ್ಗಿಸಲು ಕಂಪನಿಗಳು ಈಗ ಕ್ರಮ ಕೈಗೊಳ್ಳುತ್ತಿದೆ. 

ಏಷ್ಯಾ – ಆಫ್ರಿಕಾ-ಯುರೋಪ್‌, ಯುರೋಪ್‌ ಇಂಡಿಯಾ ಗೇಟ್‌ವೇ, ಸೀಕಾಮ್ ಮತ್ತು ಟಿಜಿಎನ್‌ ಗಲ್ಫ್‌ ಕೇಬಲ್‌ಗಳನ್ನು ಕತ್ತರಿಸಲಾಗಿದೆ. ಸಿಯಾಕಾಮ್‌ ಮತ್ತು ಟಿಜಿಎನ್‌ ಗಲ್ಫ್‌ ಕೇಬಲ್‌ನಲ್ಲಿ ಟಾಟಾ ಕಮ್ಯೂನಿಕೇಷನ್‌ (Tata Communication) ಒಂದು ಭಾಗವಾಗಿದೆ.

ಈ ವಿಚಾರ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಟಾಟಾ ಕಮ್ಯೂನಿಕೇಷನ್‌, ತಕ್ಷಣ ಮತ್ತು ಸೂಕ್ತ ಪರಿಹಾರ ಕ್ರಮಗಳನ್ನು ಪ್ರಾರಂಭಿಸಲಾಗಿದೆ. ನಾವು ವಿವಿಧ ಕೇಬಲ್‌ ಕಂಪನಿಗಳನ್ನು ಹೂಡಿಕೆ ಮಾಡಿದ್ದೇವೆ. ಈ ರೀತಿಯ ಸಮಸ್ಯೆಯಾದಾಗ ನಮ್ಮ ಸೇವೆಗಳನ್ನು ಸ್ವಯಂಚಲಿತವಾಗಿ ಮರುಹೊಂದಿಸಲು ಸಾಧ್ಯವಾಗುತ್ತದೆ ಎಂದು ಹೇಳಿದೆ.

ಡೇಟಾ ಕೇಬಲ್‌ ತುಂಡಾಗಿದ್ದು ಹೇಗೆ ಎಂಬುದಕ್ಕೆ ಯಾವುದೇ ಅಧಿಕೃತ ವಿವರ ಸಿಕ್ಕಿಲ್ಲ. ಮಾಧ್ಯಮಗಳು ಪ್ಯಾಲೆಸ್ತೀನ್‌ (Palestine) ಮೇಲೆ ಇಸ್ರೇಲ್‌ (Israel) ದಾಳಿ ಮಾಡುತ್ತಿರುವುದಕ್ಕೆ ಪ್ರತಿಯಾಗಿ ಯೆಮೆನ್‌ ಮೂಲದ ಹೌತಿ ಬಂಡುಕೋರರು (Houthi Rebels) ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಿ ವರದಿ ಮಾಡಿವೆ.

ಯೆಮೆನ್ ಸರ್ಕಾರವು ಬ್ರಿಟಿಷ್ ಮತ್ತು ಯುಎಸ್ ಮಿಲಿಟರಿ ಕಾರ್ಯಾಚರಣೆಯಿಂದ ಈ ಕೇಬಲ್‌ ತುಂಡಾಗಿದೆ ಎಂದು ದೂಷಿಸಿದೆ. ಜಲಾಂತರ್ಗಾಮಿ ಕೇಬಲ್‌ಗಳನ್ನು ದುರಸ್ತಿ ಮಾಡಲು ಮತ್ತು ನಿರ್ವಹಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ನಾವು ಉತ್ಸುಕವಾಗಿದ್ದೇವೆ ಎಂದು ಯೆಮೆನ್‌ ಹೇಳಿದೆ.

ಯುದ್ಧ ನಿಲ್ಲಿಸಲು ಇಸ್ರೇಲ್‌ ಮೇಲೆ ಒತ್ತಡ ಹೇರುವ ಸಂಬಂಧ ಹೌತಿ ಬಂಡುಕೋರರು ಆರಂಭದಲ್ಲಿ ಕೆಂಪು ಸಮುದ್ರದಲ್ಲಿ ಸಂಚರಿಸುವ ಇಸ್ರೇಲ್‌ ಸರಕು ಸಾಗಾಣೆ ಹಡುಗಗಳ ಮೇಲೆ ದಾಳಿ ನಡೆಸುತ್ತಿದ್ದರು.  ಈಗ ಆ ಭಾಗದಲ್ಲಿ ಸಂಚರಿಸುತ್ತಿದ್ದ ಹಡಗುಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಆರಂಭಿಸಿದ್ದಾರೆ. ಪರಿಣಾಮ ಕೆಂಪು ಸಮುದ್ರದ ಮೂಲಕ ಏಷ್ಯಾ-ಯುರೋಪ್‌ ಮೂಲಕ ಸಾಗುವ ಹಡಗುಗಳು ಈಗ ಆಫ್ರಿಕಾ ಖಂಡವನ್ನು ಸುತ್ತು ಹಾಕಿ ಯುರೋಪ್‌ಗೆ ತೆರಳುತ್ತಿವೆ.

Previous Post

ರಾಮನಗರದ 40 ಮಂದಿ ವಕೀಲರ ವಿರುದ್ಧ ಕೇಸ್: ಐಜೂರು PSI ಅಮಾನತು ಆದೇಶ ರದ್ದು, ಕರ್ತವ್ಯಕ್ಕೆ ಹಾಜರ್

Next Post

ಗುರುಪುರ ಕೈಕಂಬ ಪ್ಲೈ ಒವರ್ ಸೇತುವೆ ನಿರ್ಮಿಸಲು: ಎಸ್‌ಡಿಪಿಐ ಆಗ್ರಹ

Next Post
ಗುರುಪುರ ಕೈಕಂಬ ಪ್ಲೈ ಒವರ್ ಸೇತುವೆ ನಿರ್ಮಿಸಲು: ಎಸ್‌ಡಿಪಿಐ ಆಗ್ರಹ

ಗುರುಪುರ ಕೈಕಂಬ ಪ್ಲೈ ಒವರ್ ಸೇತುವೆ ನಿರ್ಮಿಸಲು: ಎಸ್‌ಡಿಪಿಐ ಆಗ್ರಹ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.