Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

Acid Attack ಪ್ರಕರಣ; ಘಟನೆಗೆ ಮುನ್ನ ಸಂತ್ರಸ್ತೆಯನ್ನು ಭೇಟಿಯಾಗಿದ್ದ ಆರೋಪಿ

editor tv by editor tv
March 6, 2024
in ಕರಾವಳಿ
0
Acid Attack ಪ್ರಕರಣ; ಘಟನೆಗೆ ಮುನ್ನ ಸಂತ್ರಸ್ತೆಯನ್ನು ಭೇಟಿಯಾಗಿದ್ದ ಆರೋಪಿ
1.9k
VIEWS
Share on FacebookShare on TwitterShare on Whatsapp

ಕಡಬ: ಪ್ರೀತಿ ನಿರಾಕರಣೆಯ ಹಿನ್ನೆಲೆಯಲ್ಲಿ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧಳಾಗುತ್ತಿದ್ದ ತನ್ನ ಪ್ರೇಯಸಿಯ ಮೇಲೆ ಆ್ಯಸಿಡ್‌ ಎರಚಿ ಗಾಯಗೊಳಿಸಿದ ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕು ವಾಯಿಕಡವು ಗ್ರಾಮದ ಅಡಕ್ಕರ ನಿವಾಸಿ ಅಬಿನ್‌ ಸಿಬಿ (22) ಘಟನೆಗೆ ಸ್ವಲ್ಪ ಸಮಯದ ಮೊದಲು ಆಕೆಯನ್ನು ಭೇಟಿಯಾಗಿರುವುದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ.

ಮಾ. 3ರಂದು ರಾತ್ರಿ ಕೇರಳದಿಂದ ರೈಲಿನಲ್ಲಿ ಮಂಗಳೂರಿಗೆ ಬಂದಿಳಿದಿದ್ದ ಅಬಿನ್‌ ರೈಲು ನಿಲ್ದಾಣದಲ್ಲಿಯೇ ರಾತ್ರಿ ಕಳೆದು ಮರುದಿನ ಮುಂಜಾನೆ ಬಸ್‌ ಹತ್ತಿ ಕಡಬಕ್ಕೆ ತಲುಪಿದ್ದ. ಬಸ್‌ನಿಂದ ಇಳಿದ ಆತ ಪರೀಕ್ಷೆ ಬರೆಯಲು ಕಾಲೇಜಿಗೆ ಬರುತ್ತಿದ್ದ ಸಂತ್ರಸ್ತ ವಿದ್ಯಾರ್ಥಿನಿಯನ್ನು ಕಡಬ ಪೇಟೆಯಲ್ಲಿ ಭೇಟಿಯಾಗಿ ಮಾತನಾಡಿ ರುವುದು ಅಂಗಡಿಯೊಂದರ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ತನ್ನ ಪ್ರೀತಿಯನ್ನು ನಿರಾಕರಿಸದಂತೆ ಕೇಳಿಕೊಂಡಿದ್ದ ಎನ್ನಲಾಗಿದೆ

ಬೇಕರಿಯಲ್ಲಿ ಫೋನ್‌ ಚಾರ್ಜ್‌ಗಿಟ್ಟಿದ್ದ

ಯುವತಿ ತನ್ನನ್ನು ನಿರ್ಲಕ್ಷಿಸಿ ಕಾಲೇಜಿಗೆ ಹೋದುದರಿಂದ ಸಿಟ್ಟಿಗೆದ್ದ ಅಬಿನ್‌ ಬಳಿಕ ಕಡಬದ ಬೇಕರಿಯೊಂದಕ್ಕೆ ತೆರಳಿ ಅಲ್ಲಿ ತನ್ನ ಮೊಬೈಲ್‌ ಫೋನ್‌ ಚಾರ್ಜಿಗಿಟ್ಟು ಸ್ವಲ್ಪ ಸಮಯದಲ್ಲಿ ಬರುವುದಾಗಿ ಬೇಕರಿ ಮಾಲಕರಲ್ಲಿ ಹೇಳಿ ಬೇರೆಡೆಗೆ ತೆರಳಿದ್ದ. ಆ ವೇಳೆ ಕಪ್ಪು ಪ್ಯಾಂಟ್‌ ಹಾಗೂ ಕಪ್ಪು ಅಂಗಿ ಧರಿಸಿದ್ದುದು ಸಿಸಿ ಕೆಮರಾದಲ್ಲಿ ದಾಖಲಾಗಿದೆ.

ಬೇಕರಿಯಿಂದ ತನ್ನ ಬ್ಯಾಗ್‌ ಸಮೇತ ಹೊರಟ ಆತ ಕಡಬ ಎಪಿಎಂಸಿ ಪ್ರಾಂಗಣದ ಬಳಿಯಿಂದ ಕಡಬ ಸರಕಾರಿ ಪ.ಪೂ. ಕಾಲೇಜಿಗೆ ಹೋಗುವ ಕಾಂಕ್ರೀಟ್‌ ರಸ್ತೆಯಲ್ಲಿ ನಡೆದು ಹೋಗಿ ಅಲ್ಲಿಯೇ ರಸ್ತೆಯ ಪಕ್ಕದಲ್ಲಿ ಜನವಸತಿ ಇಲ್ಲದ ಮನೆಯೊಂದರ ಹಿಂಬದಿ ಯಾರಿಗೂ ಕಾಣದಂತೆ ಬಟ್ಟೆ ಬದಲಾಯಿಸಿ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ ಮತ್ತು ನೀಲಿ ಪ್ಯಾಂಟ್‌ ಧರಿಸಿ ನೇರ ಕಾಲೇಜಿಗೆ ತೆರಳಿದ್ದ.

ಕೇರಳದಿಂದ ಕಡಬಕ್ಕೆ ಹಲವು ಬಾರಿ ಬಂದಿದ್ದ ಆತ ಯುವತಿಯ ಜತೆಗೆ ಈ ಹಿಂದೆ ಕಾಲೇಜಿನ ಬಳಿಯೂ ಬಂದಿದ್ದ ಎನ್ನುವುದು ತನಿಖೆಯಿಂದ ಬಯಲಾಗಿದೆ. ಕಡಬದ ಅಂಗಡಿಗಳು, ಕಾಲೇಜನ್ನು ಸಂಪರ್ಕಿಸುವ ರಸ್ತೆ ಸೇರಿದಂತೆ ಎಲ್ಲ ಮಾಹಿತಿಗಳನ್ನು ಹೊಂದಿದ್ದ ಆರೋಪಿ ಕೊನೆಯ ಬಾರಿ ಯುವತಿಯ ಜತೆ ಮಾತನಾಡಿ ಆಕೆ ತನ್ನ ಪ್ರೀತಿಗೆ ಸ್ಪಂದಿಸದೇ ಹೋದಲ್ಲಿ ಆ್ಯಸಿಡ್‌ ದಾಳಿ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಂಡು ಬಂದಿದ್ದ ಎನ್ನಲಾಗಿದೆ.ಘಟನೆಯಲ್ಲಿ ಆರೋಪಿಯು ತಾನು ಪ್ರೀತಿಸುತ್ತಿದ್ದ ವಿದ್ಯಾರ್ಥಿನಿಯನ್ನು ಗುರಿಯಾ ಗಿರಿಸಿ ಆ್ಯಸಿಡ್‌ ಎರಚಿದಾಗ ಆಕೆಯ ಹತ್ತಿರದಲ್ಲಿದ್ದ ಆಕೆಯ ಇಬ್ಬರು ಸ್ನೇಹಿತೆಯರಿಗೂ ಆ್ಯಸಿಡ್‌ ತಗಲಿ ಗಾಯಗಳಾಗಿವೆ.ಪೊಲೀಸ್‌ ಕಸ್ಟಡಿಆರೋಪಿಯನ್ನು ತನಿಖೆಗೊಳಪಡಿಸಿ ಸ್ಥಳ ಮಹಜರು ಇತ್ಯಾದಿ ನಡೆಸಿರುವ ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿ ಸಿದ್ದು, ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ

Previous Post

ತರಬೇತಿ ವೇಳೆ ಅವಘಡ.. ಕೃಷಿ ಜಮೀನಿಗೆ ಬಿದ್ದ ಸೇನಾ ಲಘು ವಿಮಾನ.. ಪೈಲಟ್‌ಗಳಿಗೆ ಏನಾಯ್ತು?

Next Post

ಪಕ್ಷಕ್ಕೆ ಕೈ ಕೊಟ್ಟವರು ಈಗ ಬೇಡ.. ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೈ ಕಾರ್ಯಕರ್ತರ ಗೋ ಬ್ಯಾಕ್​ ಅಭಿಯಾನ

Next Post
ಪಕ್ಷಕ್ಕೆ ಕೈ ಕೊಟ್ಟವರು ಈಗ ಬೇಡ.. ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೈ ಕಾರ್ಯಕರ್ತರ ಗೋ ಬ್ಯಾಕ್​ ಅಭಿಯಾನ

ಪಕ್ಷಕ್ಕೆ ಕೈ ಕೊಟ್ಟವರು ಈಗ ಬೇಡ.. ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೈ ಕಾರ್ಯಕರ್ತರ ಗೋ ಬ್ಯಾಕ್​ ಅಭಿಯಾನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.