Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಎಸ್‌ಬಿಐ ಚುನಾವಣಾ ಬಾಂಡ್‌ ದೇಣಿಗೆ ರಹಸ್ಯ ಆಯೋಗದಿಂದ ಬಹಿರಂಗ, ಬಿಜೆಪಿ ಟಾಪ್‌, ಜೆಡಿಎಸ್‌ಗೆ 43 ಕೋಟಿ!

editor tv by editor tv
March 15, 2024
in ರಾಷ್ಟ್ರೀಯ
0
ಎಸ್‌ಬಿಐ ಚುನಾವಣಾ ಬಾಂಡ್‌ ದೇಣಿಗೆ ರಹಸ್ಯ ಆಯೋಗದಿಂದ ಬಹಿರಂಗ, ಬಿಜೆಪಿ ಟಾಪ್‌, ಜೆಡಿಎಸ್‌ಗೆ 43 ಕೋಟಿ!
1.9k
VIEWS
Share on FacebookShare on TwitterShare on Whatsapp

ಚುನಾವಣಾ ಆಯೋಗವು ಗುರುವಾರ ಚುನಾವಣಾ ಬಾಂಡ್‌ಗಳ ದತ್ತಾಂಶವನ್ನು ಸಾರ್ವಜನಿಕಗೊಳಿಸಿದೆ. ಸುಪ್ರೀಂ ಕೋರ್ಚ್‌ ನಿರ್ದೇಶನದ ನಂತರ, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಮಾಚ್‌ರ್ 12 ರಂದು ತನ್ನೊಂದಿಗೆ ಹಂಚಿಕೊಂಡಿದ್ದ ದತ್ತಾಂ ಶವನ್ನು ಆಯೋಗ ಬಹಿರಂಗ ಮಾಡಿದೆ.

ಮಾಚ್‌ರ್ 15 ರ ಸಂಜೆ 5 ಗಂಟೆ ಯೊಳಗೆ ಆಯೋಗದ ವೆಬ್‌ಸೈಟ್‌ನಲ್ಲಿ ಡೇಟಾವನ್ನು ಅಪ್‌ಲೋಡ್‌ ಮಾಡಲು ಸುಪ್ರೀಂ ಕೋರ್ಚ್‌ ಇತ್ತೀಚೆಗೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು. ಈ ಪ್ರಕಾರ ದತ್ತಾಂಶ ಬಹಿರಂಗವಾಗಿದೆ.

‘ಎಸ್‌ಬಿಐ ಸಲ್ಲಿಸಿದ ಚುನಾವಣಾ ಬಾಂಡ್‌ಗಳ ಬಹಿರಂಗ’ ವಿಷಯದ ಅಡಿ ವಿವರಗಳನ್ನು ಆಯೋಗ 2 ಭಾಗಗಳಲ್ಲಿ ಇರಿಸಿ ಬಿಡುಗಡೆ ಮಾಡಿದೆ. ಒಂದು ಭಾಗದಲ್ಲಿ ಯಾವ ಪಕ್ಷಕ್ಕೆ ಎಷ್ಟುಹಣ ಎಂಬ ವಿವರ ಇದ್ದರೆ, ಇನ್ನೊಂದರಲ್ಲಿ ಯಾವ ವ್ಯಕ್ತಿ ಹಾಗೂ ಸಂಸ್ಥೆಗಳು ಎಷ್ಟುಹಣ ನೀಡಿವೆ ಎಂಬ ಮಾಹಿತಿ ಇದೆ.

ಚುನಾವಣಾ ಬಾಂಡ್‌ ದತ್ತಾಂಶವು ಮೂರು ಮುಖಬೆಲೆಯ ಬಾಂಡ್‌ಗಳ ಖರೀದಿಗಳಿಗೆ ಸಂಬಂಧಿಸಿದೆ. 1 ಲಕ್ಷ, . 10 ಲಕ್ಷ ಮತ್ತು . 1 ಕೋಟಿ. ಏಪ್ರಿಲ್‌ 12, 2019ರಿಂದ ಈವರೆಗಿನ ದೇಣಿಗೆ ಮಾಹಿತಿ ಒಳಗೊಂಡಿದೆ.

ಬಿಜೆಪಿ ನಂ.1: ಈ ಅವಧಿಯಲ್ಲಿ 16 ಸಾವಿರ ಕೋಟಿ ರು. ಮೌಲ್ಯದ ಬಾಂಡ್‌ ಖರೀದಿ ಆಗಿದೆ. ಬಿಜೆಪಿಗೆ ಅತಿ ಹೆಚ್ಚು 6,565 ಕೋಟಿ ರು. ದೇಣಿಗೆ ಸಂಗ್ರಹವಾಗಿದೆ. 2ನೇ ಸ್ಥಾನದಲ್ಲಿರುವ ಟಿಎಂಸಿ ಕಾಂಗ್ರೆಸ್‌ ಅನ್ನು ಹಿಂದೆ ಹಾಕಿದ್ದು, 1609 ಕೋಟಿ ರು. ಹಾಗೂ 3ನೇ ಸ್ಥಾನಕ್ಕೆ ಜಾರಿರುವ ಕಾಂಗ್ರೆಸ್‌1421 ಕೋಟಿ ರು. ಸಂಗ್ರಹಿಸಿದೆ ಎಂದು ದತ್ತಾಂಶ ಹೇಳಿದೆ.

ಫೆ.15 ರಂದು ನೀಡಿದ ಮಹತ್ವದ ತೀರ್ಪಿನಲ್ಲಿ, 5 ನ್ಯಾಯಾಧೀಶರ ಸಂವಿಧಾನ ಪೀಠವು ಅನಾಮಧೇಯ ರಾಜಕೀಯ ನಿಧಿಯನ್ನು ಅನುಮತಿಸುವ ಕೇಂದ್ರದ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿತ್ತು, ಇದನ್ನು ‘ಸಾಂವಿಧಾನಿಕ’ ಎಂದು ಕರೆದು ಮತ್ತು ದಾನಿಗಳು ನೀಡಿದ ದೇಣಿಗೆ ನೀಡಿದ ಮೊತ್ತ ಬಹಿರಂಗಪಡಿಸಲು ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು.

ಜೆಡಿಎಸ್‌ಗೆ 43 ಕೋಟಿ ರುಪಾಯಿ ದೇಣಿಗೆ!: ಕರ್ನಾಟಕದ ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾ ದಳ ಒಟ್ಟು 43.5 ಕೋಟಿ ರು. ದೇಣಿಗೆ ಪಡೆದಿದೆ. ಅದರಲ್ಲಿ ಏ.15 2019ರಲ್ಲಿ 10 ಲಕ್ಷ ರು. ಮೌಲ್ಯದ 25 ಬಾಂಡ್‌, ಏ.17, 2023 ರಂದು 10 ಲಕ್ಷ ರು. ಮೌಲ್ಯದ 10 ಬಾಂಡ್‌, ಹಾಗೂ ಏ.18, 2023ರಂದು 1 ಕೋಟಿ ರು. ಮೌಲ್ಯದ 40 ಬಾಂಡ್‌ಗಳನ್ನು ಜೆಡಿಎಸ್‌ ನಗದೀಕರಿಸಿಕೊಂಡಿದೆ. ಈ ಮೂಲಕ ಒಟ್ಟು 43.5 ಕೋಟಿ ರು. ಮೌಲ್ಯದ ದೇಣಿಗೆಯನ್ನು ಜೆಡಿಎಸ್‌ ಸ್ವೀಕರಿಸಿದಂತಾಗಿದೆ.

ಯಾವ ಕಂಪನಿಗಳಿಂದ ಖರೀದಿ?: ಚುನಾವಣಾ ಸಮಿತಿಯು ಅಪ್‌ಲೋಡ್ ಮಾಡಿದ ಮಾಹಿತಿಯ ಪ್ರಕಾರ, ಚುನಾವಣಾ ಬಾಂಡ್‌ಗಳ ಖರೀದಿದಾರರಲ್ಲಿ ಗ್ರಾಸಿಮ್ ಇಂಡಸ್ಟ್ರೀಸ್, ಮೇಘಾ ಇಂಜಿನಿಯರಿಂಗ್, ಪಿರಮಲ್ ಎಂಟರ್‌ಪ್ರೈಸಸ್, ಟೊರೆಂಟ್ ಪವರ್, ಭಾರ್ತಿ ಏರ್‌ಟೆಲ್, ಡಿಎಲ್‌ಎಫ್ ಕಮರ್ಷಿಯಲ್ ಡೆವಲಪರ್ಸ್, ವೇದಾಂತ ಲಿಮಿಟೆಡ್, ಅಪೊಲೊ ಟೈರ್ಸ್, ಲಕ್ಷ್ಮಿ ಮಿತ್ತಲ್, ಎಡೆಲ್‌ವೀಸ್, ಪಿವಿಆರ್, ಕೆವೆಂಟರ್ , ಸುಲಾ ವೈನ್, ವೆಲ್ಸ್ಪನ್ ಮತ್ತು ಸನ್ ಫಾರ್ಮಾ ಕಂಪನಿಗಳಿವೆ.

ಕ್ವಿಕ್‌ ಸಪ್ಲೈ ಕಂಪನಿಯಿಂದ 410 ಕೋಟಿ ರು. ದೇಣಿಗೆ!: ಕ್ವಿಕ್ ಸಪ್ಲೈ ಚೈನ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿ ಚುನಾವಣಾ ಬಾಂಡ್‌ಗಳ ಮೂಲಕ ಸುಮಾರು 410 ಕೋಟಿ ದೇಣಿಗೆ ನೀಡಿದೆ. ಈ ಕಂಪನಿ ಯಾರದ್ದು ಹಾಗೂ ಯಾರಿಗೆ ಹಣ ನೀಡಿದೆ ಎಂಬ ಮಾಹಿತಿ ಇಲ್ಲ.

ಯಾವ ಪಕ್ಷಕ್ಕೆ ಸಂದಾಯ?: ಚುನಾವಣಾ ಬಾಂಡ್‌ಗಳನ್ನು ರಿಡೀಮ್ ಮಾಡಿದ ಪಕ್ಷಗಳಲ್ಲಿ ಬಿಜೆಪಿ, ಕಾಂಗ್ರೆಸ್ , ಎಐಎಡಿಎಂಕೆ, ಬಿಆರ್‌ಎಸ್, ಶಿವಸೇನೆ, ಟಿಡಿಪಿ, ವೈಎಸ್‌ಆರ್ ಕಾಂಗ್ರೆಸ್, ಡಿಎಂಕೆ, ಜೆಡಿಎಸ್, ಎನ್‌ಸಿಪಿ, ತೃಣಮೂಲ ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎಎಪಿ ಮತ್ತು ಸಮಾಜವಾದಿ ಪಕ್ಷ ಸೇರಿವೆ.

22217 ಬಾಂಡ್‌ ಖರೀದಿ, 22030 ನಗದೀಕರಣ: 2019ರ ಏ.1ರಿಂದ ಈ ವರ್ಷದ ಫೆ.15ರವರೆಗೆ ರಾಜಕೀಯ ಪಕ್ಷಗಳು ಒಟ್ಟು 22,217 ಚುನಾವಣಾ ಬಾಂಡ್‌ಗಳನ್ನು ಖರೀದಿಸಿವೆ. ಅವುಗಳ ಪೈಕಿ 22,030 ಬಾಂಡ್‌ಗಳನ್ನು ನಗದೀಕರಿಸಿಕೊಂಡಿವೆ ಎಂದು ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ. 16518 ಕೋಟಿ ರು. ಮೌಲ್ಯದ ಬಾಂಡ್‌ ಇವಾಗಿವೆ.

Previous Post

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್

Next Post

ಸ್ವಂತ ಮನೆಯ ಕನಸು ನನಸಾಗಿಸುವ,ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್, ಮಂಗಳೂರು

Next Post
ಸ್ವಂತ ಮನೆಯ ಕನಸು  ನನಸಾಗಿಸುವ,ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್, ಮಂಗಳೂರು

ಸ್ವಂತ ಮನೆಯ ಕನಸು ನನಸಾಗಿಸುವ,ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್, ಮಂಗಳೂರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.