Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಿ. ಆರ್. ಶೆಟ್ಟಿ ಆಸ್ಪತ್ರೆ ಖಾಸಗೀಕರಣ? ಸರಕಾರದ ವಿರುದ್ದ ಹಾಜಿ ಅಬ್ಧುಲ್ಲಾ ಚಾರಿಟೇಬಲ್ ಟ್ರಸ್ಟ್ ಕಿಡಿ

editor tv by editor tv
March 16, 2024
in ರಾಜ್ಯ
0
ಬಿ. ಆರ್. ಶೆಟ್ಟಿ ಆಸ್ಪತ್ರೆ ಖಾಸಗೀಕರಣ?  ಸರಕಾರದ ವಿರುದ್ದ ಹಾಜಿ ಅಬ್ಧುಲ್ಲಾ ಚಾರಿಟೇಬಲ್ ಟ್ರಸ್ಟ್ ಕಿಡಿ
1.9k
VIEWS
Share on FacebookShare on TwitterShare on Whatsapp

ಬಿ. ಆರ್. ಶೆಟ್ಟಿ ಅವರ ಗಲ್ಫ್​ ರಾಷ್ಟ್ರಗಳ ಉದ್ಯಮ ದಿವಾಳಿಯಾದ ನಂತರ, ಉಡುಪಿಯ ಕೂಸಮ್ಮ ಶಂಬುಶೆಟ್ಟಿ ಹಾಜಿ ಅಬ್ಧುಲ್ಲಾ ಆಸ್ಪತ್ರೆ ಸಂಕಷ್ಟಕ್ಕೆ ಈಡಾಯ್ತು‌. ಸಿಬ್ಬಂದಿಗೆ ಸಂಬಳ ಸಿಗದಂತಾಯ್ತು. ಹಾಗಾಗಿ ಈ ಆಸ್ಪತ್ರೆ ಈಗ ಮರಳಿ ಸರ್ಕಾರದ ಕೈ ಸೇರಿದೆ. ಆರಂಭದಿಂದಲೂ ಖಾಸಗಿ ಸಹಭಾಗಿತ್ವ ಮಾಡಿಕೊಂಡು ದಾನ ಕೊಟ್ಟ ಭೂಮಿಯನ್ನು ಉದ್ಯಮಿಗೆ ನೀಡಿದ್ದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದೀಗ ಸರಕಾರ ಮರಳಿ ಪಡೆದ ಆಸ್ಪತ್ರೆಯನ್ನು ಮತ್ತೊಮ್ಮೆ ಪಿಪಿಪಿ ಮಾದರಿಯಲ್ಲಿ, ಅಭಿವೃದ್ಧಿಪಡಿಸಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ಕಂಡು ಬಂದಿದೆ.

ಉಡುಪಿಯ ಕೂಸಮ್ಮ ಶಂಬುಶೆಟ್ಟಿ ಹಾಜಿ ಅಬ್ಧುಲ್ಲಾ ಆಸ್ಪತ್ರೆಯನ್ನು ಖಾಸಗೀಕರಣ ಮಾಡಲು ಹೊರಟಿರುವ ಸಿದ್ದರಾಮಯ್ಯ ಸರಕಾರದ (Siddaramaiah government) ವಿರುದ್ದ ಹಾಜಿ ಅಬ್ಧುಲ್ಲಾ ಚಾರಿಟೇಬಲ್ ಟ್ರಸ್ಟ್ ಕಿಡಿಕಾರಿದೆ. ಮತ್ತೊಮ್ಮೆ ಪಿಪಿಪಿ‌ ಮಾದರಿಯಲ್ಲಿ ಆಸ್ಪತ್ರೆ ನಡೆಸುವ ಬಗ್ಗೆ ಸರ್ಕಾರದ ಚಿಂತನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಉಡುಪಿಯ ಹೆರಿಗೆ ಆಸ್ಪತ್ರೆ (Udupi Haji Abdullah Charitable Trust) ಮತ್ತೊಮ್ಮೆ ವಿವಾದದ ಕೇಂದ್ರ ಬಿಂದುವಾಗಿದೆ. 80 ಬೆಡ್ ಗಳ ಈ ಸರ್ಕಾರಿ ಆಸ್ಪತ್ರೆ ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ವೇಳೆ ಖಾಸಗಿಯವರಿಗೆ ಹಸ್ತಾಂತರಗೊಂಡಿತ್ತು. ಉದ್ಯಮಿ ಬಿ ಆರ್ ಶೆಟ್ಟಿ ಅವರು ತಮ್ಮ ತಂದೆ ತಾಯಿಯ ಹೆಸರಲ್ಲಿ ಈ ಆಸ್ಪತ್ರೆಯನ್ನು (B. R. Shetty Hospital Privatization) 200 ಬೆಡ್ ಗೆ ಏರಿಸಿ ಸುಸಜ್ಜಿತ ವ್ಯವಸ್ಥೆಗಳನ್ನು ಕಲ್ಪಿಸಿದ್ದರು.

ಕಾಲಾಂತರದಲ್ಲಿ ಬಿ. ಆರ್. ಶೆಟ್ಟಿ ಅವರ ಗಲ್ಫ್​ ರಾಷ್ಟ್ರಗಳ ಉದ್ಯಮ ದಿವಾಳಿಯಾದ ನಂತರ, ಆಸ್ಪತ್ರೆ ಸಂಕಷ್ಟಕ್ಕೆ ಈಡಾಯ್ತು‌. ಸಿಬ್ಬಂದಿಗೆ ಸಂಬಳ ಸಿಗದಂತಾಯ್ತು. ಹಾಗಾಗಿ ಈ ಆಸ್ಪತ್ರೆ ಈಗ ಮರಳಿ ಸರ್ಕಾರದ ಕೈ ಸೇರಿದೆ. ಆರಂಭದಿಂದಲೂ ಖಾಸಗಿ ಸಹಭಾಗಿತ್ವ ಮಾಡಿಕೊಂಡು ದಾನ ಕೊಟ್ಟ ಭೂಮಿಯನ್ನು ಉದ್ಯಮಿಗೆ ನೀಡಿದ್ದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದೀಗ ಸರಕಾರ ಮರಳಿ ಪಡೆದ ಆಸ್ಪತ್ರೆಯನ್ನು ಮತ್ತೊಮ್ಮೆ ಪಿಪಿಪಿ ಮಾದರಿಯಲ್ಲಿ, ಅಭಿವೃದ್ಧಿಪಡಿಸಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ಕಂಡು ಬಂದಿದೆ.

ಆಸ್ಪತ್ರೆಗೆ ಭೂಮಿಯನ್ನು ದಾನ ಮಾಡಿದ ಹಾಜಿ ಅಬ್ದುಲ್ಲಾ ಸಾಹೇಬರ ಕುಟುಂಬದವರು ಸೇರಿದಂತೆ ಸಾಮಾಜಿಕ ಕಾರ್ಯಕರ್ತರು ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಒಂದು ಬಾರಿ ಖಾಸಗಿಯವರಿಗೆ ಕೊಟ್ಟು ರೋಗಿಗಳಿಗೆ ಸಂಕಷ್ಟವಾಗಿದ್ದು ಸಾಕು, ಇನ್ನಾದರೂ ಸರ್ಕಾರವೇ ಈ ಆಸ್ಪತ್ರೆಯನ್ನು ಸ್ವತಂತ್ರವಾಗಿ ನಡೆಸಲಿ ಎಂದು ಅಗ್ರಹಿಸಿದ್ದಾರೆ. ವಾಸ್ತವದಲ್ಲಿ ರಾಯಚೂರಿನಲ್ಲಿ ಅಪೋಲೋ ಜೊತೆಗಿನ ಪಿಪಿಪಿ ಮಾದರಿಯ ಆಸ್ಪತ್ರೆ ಕಾರ್ಯಚರಿಸಲು ವಿಫಲವಾಗಿದ್ದು, ಉಡುಪಿ ಯ ಹೆರಿಗೆ ಆಸ್ಪತ್ರೆಯನ್ನು ಸರಕಾರವೇ ನಿಭಾಯಿಸಬೇಕು ಎಂದು ಎಚ್ಚರಿಸಿದ್ದಾರೆ.

ಎರಡನೇ ಬಾರಿಗೆ ಖಾಸಗಿ ಅವರಿಗೆ ಆಸ್ಪತ್ರೆಯನ್ನು ವಹಿಸಿಕೊಡುವ ಪ್ರಸ್ತಾಪನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಸರ್ಕಾರದ ಸ್ವಾಮ್ಯದಲ್ಲಿದ್ದಾಗ ಆಸ್ಪತ್ರೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿತ್ತು. ಆನಂತರ ಬಿ ಆರ್ ಶೆಟ್ಟಿ ಅವರು ವಹಿಸಿಕೊಂಡಾಗಲು ಅತ್ಯಾಧುನಿಕ ವ್ಯವಸ್ಥೆಗಳ ಜೊತೆಗೆ ಬುಡಮಟ್ಟದ ಆಸ್ಪತ್ರೆ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ ಉದ್ಯಮಿಗಳ ಲಾಭ ನಷ್ಟದ ಲೆಕ್ಕಾಚಾರದಲ್ಲಿ ಸರಕಾರಿ ಆಸ್ಪತ್ರೆ ಬಡವರ ಸೌಲಭ್ಯಕ್ಕೆ ಸಿಗದಿದ್ದರೆ ಪ್ರಯೋಜನವೇನು ಅನ್ನೋದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಅದೇ ರೀತಿಯಲ್ಲಿ ಉಡುಪಿಗೊಂದು ಮೆಡಿಕಲ್ ಕಾಲೇಜು ಬೇಕು ಅನ್ನೋದು ಬಹುಕಾಲದ ಬೇಡಿಕೆ. ಮೆಡಿಕಲ್ ಕಾಲೇಜನ್ನು ಕೂಡ ಪಿಪಿಪಿ ಮಾದರಿಯಲ್ಲಿ ನಡೆಸಲು ಸರ್ಕಾರ ಮುಂದಾಗಿದೆ. ಈ ಪ್ರಸ್ತಾವನೆಯನ್ನು ಕೈ ಬಿಟ್ಟು ಸ್ವತಂತ್ರವಾಗಿ ಸರಕಾರಿ ಮೆಡಿಕಲ್ ಕಾಲೇಜು ಆರಂಭವಾಗಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

Previous Post

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಹೈಡ್ರಾಮಾ,ಜಿಲ್ಲಾಧ್ಯಕ್ಷ ಕುಂಪಲಗೆ ಅವಾಚ್ಯ ಬೈಗುಳ; ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ

Next Post

ECI Press Conference Live Updates: ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧ: ಮುಖ್ಯ ಚುನಾವಣಾ ಆಯುಕ್ತ

Next Post
ECI Press Conference Live Updates: ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧ: ಮುಖ್ಯ ಚುನಾವಣಾ ಆಯುಕ್ತ

ECI Press Conference Live Updates: ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧ: ಮುಖ್ಯ ಚುನಾವಣಾ ಆಯುಕ್ತ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.