Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

RCB ಕಪ್ ಗೆಲ್ತಿದ್ದಂತೆ ವಿಜಯ್ ಮಲ್ಯ ಫುಲ್ ಖುಷ್.. ಕಾಲೆಳೆದ ಟ್ರೋಲರ್ಸ್​..!

editor tv by editor tv
March 18, 2024
in ರಾಷ್ಟ್ರೀಯ
0
RCB ಕಪ್ ಗೆಲ್ತಿದ್ದಂತೆ ವಿಜಯ್ ಮಲ್ಯ ಫುಲ್ ಖುಷ್.. ಕಾಲೆಳೆದ ಟ್ರೋಲರ್ಸ್​..!
1.9k
VIEWS
Share on FacebookShare on TwitterShare on Whatsapp

ಒಂದಲ್ಲ ಎರಡಲ್ಲ ಬರೋಬ್ಬರಿ 16 ವರ್ಷ. ಈ ಸಲ ‘ಕಪ್​ ನಮ್ದೇ’ ಅಂತ ಪ್ರತಿ ಸಲ ಕನಸು ಕಂಡಿದ್ದ ಕೋಟಿ ಕೋಟಿ ಅಭಿಮಾನಿಗಳ ಕನಸು ಪ್ರತಿ ಸಲನೂ ಕನಸಾಗಿಯೇ ಉಳಿದಿತ್ತು. ಕೊನೆಗೂ ಆರ್​ಸಿಬಿಯ ವನಿತೆಯರು ಕಪ್ ಗೆದ್ದು, ಆ ಬರವನ್ನು ನೀಗಿಸಿದ್ದಾರೆ.

WPL 2024 ರಲ್ಲಿ ಸ್ಮೃತಿ ಮಂದಾನ ಪಡೆ ಕಪ್​​ಗೆ ಮುತ್ತಿಡುತ್ತಿದ್ದಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಮಾಜಿ ಮಾಲೀಕ ವಿಜಯ್ ಮಲ್ಯ ಫುಲ್ ಖುಷ್ ಆಗಿದ್ದಾರೆ. ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿರುವ ವಿಜಯ್ ಮಲ್ಯ, ‘WPL ಗೆದ್ದ RCB ತಂಡಕ್ಕೆ ತುಂಬು ಹೃದಯದ ಅಭಿನಂದನೆಗಳು. ಮುಂದಿನ ಟೂರ್ನಿಯಲ್ಲಿ ಆರ್‌ಸಿಬಿಯ ಪುರುಷರ ತಂಡವೂ ಗೆದ್ದರೆ ಆ ಖುಷಿ ಡಬಲ್ ಆಗಲಿದೆ. ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ದಾರೆ.

Heartiest congratulations to the RCB Women’s Team for winning the WPL. It would be a fantastic double if the RCB Men’s Team won the IPL which is long overdue. Good Luck.

— Vijay Mallya (@TheVijayMallya) March 17, 2024

ಇತ್ತ ಮಲ್ಯ ಟ್ವೀಟ್ ಮಾಡಿದ ಬೆನ್ನಲ್ಲೇ ಇಂಟರ್ನೆಟ್ ಬಳಕೆದಾರರು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ರೋಲ್‌ ಮಾಡಲು ಶುರುಮಾಡಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ವಂಚಿಸಿದ ಆರೋಪವನ್ನು ಮಲ್ಯ ಹೊತ್ತಿದ್ದಾರೆ. 9000 ಕೋಟಿ ರೂಪಾಯಿ ಸಾಲ ಮಾಡಿ ಅದರ ಬಡ್ಡಿಯನ್ನೂ ಪಾವತಿಸದೇ ಭಾರತ ಬಿಟ್ಟು ಓಡಿ ಹೋಗಿ ಲಂಡನ್‌ನಲ್ಲಿ ಸಂತೋಷದ ಜೀವನ ನಡೆಸುತ್ತಿದ್ದಾರೆ.
ಭಾರತೀಯ ಕ್ರಿಕೆಟ್ ಮಂಡಳಿ 2007ರಲ್ಲಿ IPL ಘೋಷಿಸಿದಾಗ, ವಿಜಯ್ ಮಲ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಖರೀದಿಸಿ ಮುನ್ನಡೆಸಿದ್ದರು. ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಸ್ಥಾನಕ್ಕೆ ಮಲ್ಯ ಫೆಬ್ರವರಿ 25, 2016 ರಂದು ರಾಜೀನಾಮೆ ನೀಡಿದ್ದಾರೆ.

Previous Post

ನಾಲ್ಕು ಬಾರಿ ವಿಫಲ… ಐದನೇ ಬಾರಿ ಇತಿಹಾಸ ನಿರ್ಮಿಸಿದ RCB

Next Post

ನಗರದಲ್ಲಿ ಬೀಡು ಬಿಟ್ಟ ಚಡ್ಡಿಗ್ಯಾಂಗ್​.. ಶಾಲೆಯೊಂದಕ್ಕೆ ನುಗ್ಗಿ ಲಕ್ಷ ಲಕ್ಷ ರೂಪಾಯಿ ದೋಚಿ ಎಸ್ಕೇಪ್​

Next Post
ನಗರದಲ್ಲಿ ಬೀಡು ಬಿಟ್ಟ ಚಡ್ಡಿಗ್ಯಾಂಗ್​.. ಶಾಲೆಯೊಂದಕ್ಕೆ ನುಗ್ಗಿ ಲಕ್ಷ ಲಕ್ಷ ರೂಪಾಯಿ ದೋಚಿ ಎಸ್ಕೇಪ್​

ನಗರದಲ್ಲಿ ಬೀಡು ಬಿಟ್ಟ ಚಡ್ಡಿಗ್ಯಾಂಗ್​.. ಶಾಲೆಯೊಂದಕ್ಕೆ ನುಗ್ಗಿ ಲಕ್ಷ ಲಕ್ಷ ರೂಪಾಯಿ ದೋಚಿ ಎಸ್ಕೇಪ್​

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.