Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು :19 ಮಂದಿ ರೌಡಿ ಶೀಟರ್ ಗಳ ಗಡಿಪಾರು

editor tv by editor tv
March 20, 2024
in ಕರಾವಳಿ
0
ಮಂಗಳೂರು :19 ಮಂದಿ ರೌಡಿ ಶೀಟರ್ ಗಳ ಗಡಿಪಾರು
1.9k
VIEWS
Share on FacebookShare on TwitterShare on Whatsapp

ಮಂಗಳೂರು :ರೌಡಿಗಳ ಪಟ್ಟಿಯಲ್ಲಿ ಹೆಸರನ್ನು ಹೊಂದಿದ್ದ 19 ಮಂದಿಯನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ ನಗರ ಪೊಲೀಸ್‌ ಕಮಿಷನರ್‌ ಅನುಪಮ ಅಗರ್ವಾಲ್ . ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಾಂತಿ ಕಾಪಾಡುವ ಸಲುವಾಗಿ ಈ‌ ಕ್ರಮ ಕೈಗೊಂಡಿದ್ದಾರೆ ಚುನಾವಣಾ ಆಯೋಗದ ನಿರ್ದೇಶನದ ಮೂಲಕ ಈ ಆದೇಶ ನೀಡಲಾಗಿದೆ ಎನ್ನಲಾಗುತ್ತಿದೆ.

ಮೂಡುಬಿದಿರೆ ವಿಶಾಲನಗರದ ಹುಡ್ಕೊ ಕಾಲೊನಿಯ ಅತ್ತೂರು ನಸೀಬ್‌ (40), ಕಾಟಿಪಳ್ಳ ದುರ್ಗಾಪರಮೇಶ್ವರಿನಗರದ ಶ್ರೀನಿವಾಸ ಎನ್‌ (24), ಬಜಪೆ ಶಾಂತಿಗುಡ್ಡೆಯ ಬದ್ರಿಯಾನಗರದ ಮಹಮ್ಮದ್ ಸಫ್ವಾನ್‌ (28), ಕಾವೂರು ಕೆಎಚ್‌ಬಿ ಕಾಲೊನಿಯ ಜಯೇಶ್‌ ಅಲಿಯಾಸ್‌ ಸಚ್ಚು (28), ನೀರುಮಾರ್ಗ ಪೆದಮಲೆ ಭಟ್ರಕೋಡಿಯ ವರುಣ್‌ ಪೂಜಾರಿ (30), ಅಶೋಕನಗರ ಕೋಡಿಕಲ್‌ನ ಮಹಮ್ಮದ್ ಅಜೀಜ್‌ ಅಲಿಯಾಸ್ ಕದ್ರಿ ಅಜೀಜ್‌ (40), ಕಾವೂರು ಪಿಂಟೊ ವ್ಯಾಲಿ ರಸ್ತೆಯ ಅಬ್ದುಲ್ ಇಶಾಮ್ ಅಲಿಯಾಸ್‌ ಹಿಶಾಮ್ (30), ಸುರತ್ಕಲ್ ಇಡ್ಯಾದ ಕಾರ್ತಿಕ್ ಶೆಟ್ಟಿ (28), ಗಣೇಶಪುರ ಕೈಕಂಬದ ದೀಕ್ಷಿತ್ ಪೂಜಾರಿ (23), ಕಾಟಿಪಳ್ಳ ಕೃಷ್ಣಾಪುರದ ಲಕ್ಷ್ಮೀಶ (27), ಪಡು ಬೊಂಡಂತಿಲದ ಕಿಶೋರ್ ಸನಿಲ್‌ (36), ಉಳ್ಳಾಲ ಕೋಡಿಯ ಹಸೈನಾರ್ ಸಯ್ಯದ್ ಅಲಿ (38), ಕುದ್ರೋಳಿಯ ಅಬ್ದುಲ್ ಜಲೀಲ್‌ (28), ಬೋಳೂರಿನ ರೋಷನ್ ಕಿಣಿ (18), ಕಸಬ ಬೆಂಗರೆಯ ಅಹಮದ್ ಸಿನಾನ್‌ (21), ಜಪ್ಪಿನಮೊಗರು ಕಡೇಕಾರ್‌ನ ನಿತೇಶ್ ಕುಮಾರ್‌ (28), ಬಜಾಲ್ ಕುತ್ತಡ್ಕದ ಗುರುಪ್ರಸಾದ್‌ (38) ಮತ್ತು ಭರತ್ ಪೂಜಾರಿ (31) ಜೆಪ್ಪು ಕುಡುಪಾಡಿಯ ಸಂದೀಪ್‌ ಶೆಟ್ಟಿ (37) ಗಡಿಪಾರಿಗೆ ಒಳಗಾದವರು.

Previous Post

ಬೆಂಗಳೂರಲ್ಲಿ ನಡೆದ ಘಟನೆ.. ಮಹಿಳೆ ಮುಂದೆ ಖಾಸಗಿ ಅಂಗ ಮುಟ್ಟಿ ದುರ್ವರ್ತನೆ ತೋರಿದ ಮೆಟ್ರೋ ಸಿಬ್ಬಂದಿ

Next Post

ಶೋಭಾ ಕರಂದ್ಲಾಜೆ ವಿವಾದಾತ್ಮಕ ಹೇಳಿಕೆಯೇ ಡಿಎಂಕೆಗೆ ಅಸ್ತ್ರ; ತಮಿಳುನಾಡಿನಲ್ಲಿ ಕೋಲಾಹಲ!ಚುನಾವಣಾ ಆಯೋಗದ ಮೊರೆಹೋದ ಡಿಎಂಕೆ

Next Post
ಶೋಭಾ ಕರಂದ್ಲಾಜೆ ಹೇಳಿಕೆಗೆ CM ಸ್ಟಾಲಿನ್ ಸಿಡಿಮಿಡಿ; ತಮಿಳುನಾಡಿಗರ ಕ್ಷಮೆ ಕೇಳಿದ ಕೇಂದ್ರ ಸಚಿವೆ..!

ಶೋಭಾ ಕರಂದ್ಲಾಜೆ ವಿವಾದಾತ್ಮಕ ಹೇಳಿಕೆಯೇ ಡಿಎಂಕೆಗೆ ಅಸ್ತ್ರ; ತಮಿಳುನಾಡಿನಲ್ಲಿ ಕೋಲಾಹಲ!ಚುನಾವಣಾ ಆಯೋಗದ ಮೊರೆಹೋದ ಡಿಎಂಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.