Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Lok Sabha Elections: ಕಾಂಗ್ರೆಸ್ 2ನೇ ಪಟ್ಟಿ ಬಹುತೇಕ ಅಂತಿಮ: ಯಾರಿಗೆಲ್ಲ ಟಿಕೆಟ್? ಇಲ್ಲಿದೆ ವಿವರ

editor tv by editor tv
March 21, 2024
in ರಾಜ್ಯ
0
Lok Sabha Elections: ಕಾಂಗ್ರೆಸ್ 2ನೇ ಪಟ್ಟಿ ಬಹುತೇಕ ಅಂತಿಮ: ಯಾರಿಗೆಲ್ಲ ಟಿಕೆಟ್? ಇಲ್ಲಿದೆ ವಿವರ
1.9k
VIEWS
Share on FacebookShare on TwitterShare on Whatsapp

ಮೂರು ದಿನಗಳ ಸಿಇಸಿ ಸಭೆ ಬಳಿಕ ಕೊನೆಗೂ ಕಾಂಗ್ರೆಸ್ ಪಕ್ಷದ ಕರ್ನಾಟಕದ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮಗೊಂಡಿದೆ. ಅಧಿಕೃತ ಘೋಷಣೆ ಬಾಕಿ ಇದ್ದು, ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನ ಅಂತಿಮಗೊಳಿಸುತ್ತಿರುವ ಪ್ರಕ್ರಿಯೆಯು ಬಾಕಿ ಇದೆ. ಎರಡನೇ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೆಂಗಳೂರು, ಮಾರ್ಚ್​ 21: ಲೋಕಸಭೆ ಚುನಾವಣೆಗೆ (Lok Sabha Elections) ಕಾಂಗ್ರೆಸ್ ಪಕ್ಷದ ಕರ್ನಾಟಕದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ರಾಜ್ಯದಲ್ಲಿ ಕಾಂಗ್ರೆಸ್​ ನಾಯಕರು ಮತ್ತು ಕಾರ್ಯಕರ್ತರು 2ನೇ ಪಟ್ಟಿ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಸಿಇಸಿ ಸಭೆ ಬಳಿಕ ಕೊನೆಗೂ ‘ಕೈ’ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಎರಡನೇ ಪಟ್ಟಿ: ಸಂಭಾವ್ಯ ಅಭ್ಯರ್ಥಿಗಳು

  • ಚಿತ್ರದುರ್ಗ – ಚಂದ್ರಪ್ಪ
  • ರಾಯಚೂರು – ಕುಮಾರ ನಾಯ್ಕ್
  • ಬೆಳಗಾವಿ -ಮೃಣಾಲ್ ಹೆಬ್ಬಾಳ್ಕರ್
  • ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
  • ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್
  • ಧಾರವಾಡ – ವಿನೋದ್ ಅಸೂಟಿ
  • ಕೊಪ್ಪಳ – ರಾಜಶೇಖರ ಹಿಟ್ನಾಳ್
  • ಕಲಬುರಗಿ – ರಾಧಾಕೃಷ್ಣ ದೊಡ್ಮನಿ
  • ಬೀದರ್ – ಸಾಗರ್ ಖಂಡ್ರೆ
  • ದಕ್ಷಿಣ ಕನ್ನಡ – ಪದ್ಮರಾಜ್
  • ಮೈಸೂರು – ಎಂ.ಲಕ್ಷ್ಮಣ
  • ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ
  • ಬೆಂಗಳೂರು ಕೇಂದ್ರ -ಮನ್ಸೂರ್ ಅಲಿ ಖಾನ್
  • ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ
  • ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
  • ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
  • ಉಡುಪಿ -ಜಯಪ್ರಕಾಶ್ ಹೆಗ್ಡೆ

ಅಂತಿಮವಾಗದ ಕ್ಷೇತ್ರಗಳಿವು

  • ಕೋಲಾರ
  • ಚಾಮರಾಜನಗರ
  • ಚಿಕ್ಕಬಳ್ಳಾಪುರ
  • ಬಳ್ಳಾರಿ

ಒಂದೆಡೆ ರಾಜ್ಯದಲ್ಲಿ ಬಂಡಾಯದ ಬಿಸಿ ಹೆಚ್ಚಾಗಿರುವ ಕಾರಣ ಇತ್ತ ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ.

4 ಕ್ಷೇತ್ರ ಬಾಕಿ ಉಳಿಸಿಕೊಂಡಿದ್ದೇವೆ ಎಂದು ದೆಹಲಿಯಿಂದ ಬೆಂಗಳೂರಿಗೆ ಮರಳಿರುವ ಸಿಎಂ, ಡಿಸಿಎಂ ಹೇಳಿದ್ದಾರೆ. ಕಾಂಗ್ರೆಸ್​ನಿಂದ ಬಿಜೆಪಿ ನಾಯಕರಿಗೆ ಗಾಳ ಹಾಕುವ ವಿಚಾರವಾಗಿ ಬಹಿರಂಗವಾಗಿ ಮಾತನಾಡಲು ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ. ಬೇರೆ ಪಕ್ಷದ ನಾಯಕರು ಕಾಂಗ್ರೆಸ್​ಗೆ ಬರುವ ಬಗ್ಗೆ ಬಹಿರಂಗವಾಗಿ ಮಾತನಾಡಲ್ಲ, ಕೆಲವು ಸಂಸದರ ಕಾಂಗ್ರೆಸ್ ಸೇರ್ಪಡೆ ವಿಚಾರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಐವರು ಹೆಣ್ಣು ಮಕ್ಕಳಿಗೆ ಟಿಕೆಟ್ ನೀಡಿದ್ದೇವೆ. ಜೊತೆಗೆ ಶೇಕಡ 50ರಷ್ಟು ಹೆಚ್ಚು ಟಿಕೆಟ್​ಗಳನ್ನ ಯುವಕರಿಗೆ ನೀಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Previous Post

ಶೋಭಾ ಕರಂದ್ಲಾಜೆ ವಿವಾದಾತ್ಮಕ ಹೇಳಿಕೆಯೇ ಡಿಎಂಕೆಗೆ ಅಸ್ತ್ರ; ತಮಿಳುನಾಡಿನಲ್ಲಿ ಕೋಲಾಹಲ!ಚುನಾವಣಾ ಆಯೋಗದ ಮೊರೆಹೋದ ಡಿಎಂಕೆ

Next Post

Bengaluru: ಉಡುಪಿ ಉದ್ಯಮಿಯ ಫ್ಯಾಕ್ಟರಿ ಕೋವಿಡ್‌ನಿಂದ ನಷ್ಟ; ಆತ್ಮಹತ್ಯೆಗೆ ಶರಣಾದ ಕುಟುಂಬ!

Next Post
Bengaluru: ಉಡುಪಿ ಉದ್ಯಮಿಯ ಫ್ಯಾಕ್ಟರಿ ಕೋವಿಡ್‌ನಿಂದ ನಷ್ಟ; ಆತ್ಮಹತ್ಯೆಗೆ ಶರಣಾದ ಕುಟುಂಬ!

Bengaluru: ಉಡುಪಿ ಉದ್ಯಮಿಯ ಫ್ಯಾಕ್ಟರಿ ಕೋವಿಡ್‌ನಿಂದ ನಷ್ಟ; ಆತ್ಮಹತ್ಯೆಗೆ ಶರಣಾದ ಕುಟುಂಬ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.