Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಪಕ್ಷದ ಬ್ಯಾಂಕ್ ಖಾತೆಗಳನ್ನ ಫ್ರೀಜ್​​ ಮಾಡಿದ್ದಾರೆ, ಎಲೆಕ್ಷನ್​​ಗೆ ಕಷ್ಟ ಆಗ್ತಿದೆ -ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

editor tv by editor tv
March 21, 2024
in ರಾಷ್ಟ್ರೀಯ
0
ಪಕ್ಷದ ಬ್ಯಾಂಕ್ ಖಾತೆಗಳನ್ನ ಫ್ರೀಜ್​​ ಮಾಡಿದ್ದಾರೆ, ಎಲೆಕ್ಷನ್​​ಗೆ ಕಷ್ಟ ಆಗ್ತಿದೆ -ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ
1.9k
VIEWS
Share on FacebookShare on TwitterShare on Whatsapp

ಕಾಂಗ್ರೆಸ್​ ಪಕ್ಷದ ಬ್ಯಾಂಕ್ ಖಾತೆಗಳನ್ನು ಪ್ರಧಾನಿ ಮೋದಿ ಸರ್ಕಾರ ಫ್ರೀಜ್ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಹಾಕಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು.. ನಾವು ಪ್ರಜಾಪ್ರಭುತ್ವವನ್ನು ಉಳಿಸಬೇಕಾಗಿದೆ. ಇದಕ್ಕಾಗಿ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು. ದೇಶದ ಸಂಪನ್ಮೂಲಗಳು, ಮಾಧ್ಯಮಗಳು, ಸಾಂವಿಧಾನಿಕ ಮತ್ತು ನ್ಯಾಯಾಂಗ ಸಂಸ್ಥೆಗಳ ಮೇಲೆ ಸರ್ಕಾರದ ನಿಯಂತ್ರಣ ಇದೆ ಎಂದು ಕಿಡಿಕಾರಿದರು.

ನ್ಯಾಯಾಂಗ ಸಂಸ್ಥೆಗಳನ್ನು ವಶಕ್ಕೆ ಪಡೆದಿದೆ
ದೇಶದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಭಾರತವು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಹೆಸರುವಾಸಿ. ಪ್ರತಿಯೊಬ್ಬ ನಾಗರಿಕನೂ ಮತದಾನ ಮಾಡಲು ಉತ್ಸುಕನಾಗಿದ್ದಾನೆ. ಇಲ್ಲಿಯವರೆಗೆ ನ್ಯಾಯಸಮ್ಮತ ಚುನಾವಣೆ ನಡೆದಿದೆ. ಇದಕ್ಕೆ ಎಲ್ಲಾ ರಾಜಕೀಯ ಪಕ್ಷಗಳಿಗೂ ಸಮಾನ ಅವಕಾಶ ಸಿಗಬೇಕು. ಆಡಳಿತರೂಢ ಬಿಜೆಪಿ ಸರ್ಕಾರ ಸಂಪನ್ಮೂಲಗಳು, ಮಾಧ್ಯಮಗಳು, ಸಾಂವಿಧಾನಿಕ ಮತ್ತು ನ್ಯಾಯಾಂಗ ಸಂಸ್ಥೆಗಳನ್ನು ವಶಪಡಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಬ್ಯಾಂಕ್ ಖಾತೆಗಳು ಫ್ರೀಜ್..!
ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಪಡೆದ ಚುನಾವಣಾ ಬಾಂಡ್‌ಗಳ ವಿವರಗಳು ಆಶ್ಚರ್ಯಕರ ಮತ್ತು ನಾಚಿಕೆಗೇಡಿನ ಸಂಗತಿ. ಕಳೆದ 70 ವರ್ಷಗಳಲ್ಲಿ ನ್ಯಾಯಯುತವಾಗಿ ಚುನಾವಣೆಗಳು ನಡೆದಿವೆ. ಆರೋಗ್ಯಕರ ಪ್ರಜಾಪ್ರಭುತ್ವದ ಚಿತ್ರಣವನ್ನು ಸೃಷ್ಟಿಸಲಾಗಿತ್ತು. ಆದರೆ ಇಂದು ಅದರ ಮೇಲೆ ಪ್ರಶ್ನಾರ್ಥಕ ಚಿಹ್ನೆ ಎತ್ತಲಾಗಿದೆ. ಈಗಿನ ಸರ್ಕಾರ ಸಾವಿರಾರು ಕೋಟಿ ರೂಪಾಯಿಗಳನ್ನು ತನ್ನ ಖಾತೆಗೆ ತುಂಬಿಕೊಂಡಿದೆ ಎಂದು ಗುಡುಗಿದ್ದಾರೆ.

ಮತ್ತೊಂದೆಡೆ ಹಣದ ಕೊರತೆಯಿಂದ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗದಂತೆ ನಮ್ಮ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ನಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಮಾನ ಅವಕಾಶ ನೀಡುತ್ತಿಲ್ಲ. ಇದು ಆಡಳಿತ ಪಕ್ಷದ ಅಪಾಯಕಾರಿ ಆಟ. ಇದು ನಮಗೆ ಭಾರೀ ಹೊಡೆತವನ್ನು ನೀಡುತ್ತದೆ ಎಂದರು.

ಮುಕ್ತ ಚುನಾವಣೆಗೆ ಬ್ಯಾಂಕ್ ಖಾತೆ ಬೇಕು
ಬಿಜೆಪಿಯವರು ಕೆಲವು ಕಂಪನಿಗಳ ಮೂಲಕ ಹಣ ಪಡೆದಿದ್ದಾರೆ ಎಂದು ನಾನು ಹೇಳಲ್ಲ. ಸುಪ್ರೀಂ ಕೋರ್ಟ್ ಈ ಬಗ್ಗೆ ತನಿಖೆ ನಡೆಸುತ್ತಿದೆ. ಸತ್ಯ ಶೀಘ್ರದಲ್ಲೇ ನಮ್ಮ ಮುಂದೆ ಬರಲಿದೆ ಎಂದು ನಂಬಿದ್ದೇನೆ. ಸಾಂವಿಧಾನಿಕ ಸಂಸ್ಥೆಗಳು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಬಯಸಿದರೆ, ಅವರು ನಮ್ಮ ಬ್ಯಾಂಕ್ ಖಾತೆಗಳನ್ನು ರಿಸ್ಟೋರ್ ಮಾಡಬೇಕು. ಯಾವುದೇ ರಾಜಕೀಯ ಪಕ್ಷಗಳು ಆದಾಯ ತೆರಿಗೆ ವ್ಯಾಪ್ತಿಗೆ ಬರುವುದಿಲ್ಲ ಎಂದಿದ್ದಾರೆ

Previous Post

ಬಹರಂಪುರದಲ್ಲಿ ಯೂಸಫ್ ಪಠಾಣ್​​ನ್ನು ಕಣಕ್ಕಿಳಿಸಿದ ಟಿಎಂಸಿ; ಬೌನ್ಸರ್ ನಿಭಾಯಿಸಬಲ್ಲರೇ ಕಾಂಗ್ರೆಸ್​​ನ ಅಧೀರ್ ಚೌಧರಿ?

Next Post

ನಗರ್ತ​ಪೇಟೆಯಲ್ಲಿ ಪ್ರತಿಭಟನೆ​: ಶೋಭಾ, ತೇಜಸ್ವಿ ಸೂರ್ಯ ಸೇರಿ 44 ಜನರ ವಿರುದ್ಧ FIR

Next Post
ನಗರ್ತ​ಪೇಟೆಯಲ್ಲಿ ಪ್ರತಿಭಟನೆ​: ಶೋಭಾ, ತೇಜಸ್ವಿ ಸೂರ್ಯ ಸೇರಿ 44 ಜನರ ವಿರುದ್ಧ FIR

ನಗರ್ತ​ಪೇಟೆಯಲ್ಲಿ ಪ್ರತಿಭಟನೆ​: ಶೋಭಾ, ತೇಜಸ್ವಿ ಸೂರ್ಯ ಸೇರಿ 44 ಜನರ ವಿರುದ್ಧ FIR

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.