Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

RCB vs CSK: ಇಂದಿನಿಂದ ಐಪಿಎಲ್ ಜಾತ್ರೆ.. 10 ತಂಡ, 74 ಪಂದ್ಯಗಳು

editor tv by editor tv
March 22, 2024
in ಕ್ರೀಡೆ
0
RCB vs CSK: ಇಂದಿನಿಂದ ಐಪಿಎಲ್ ಜಾತ್ರೆ.. 10 ತಂಡ, 74 ಪಂದ್ಯಗಳು
1.9k
VIEWS
Share on FacebookShare on TwitterShare on Whatsapp

ಇಂಡಿಯನ್ ಪ್ರೀಮಿಯರ್​ ಲೀಗ್ ಸೀಸನ್- 17ರ ವೇದಿಕೆ ಗ್ರ್ಯಾಂಡ್ ಆಗಿ ರೆಡಿಯಾಗಿದ್ದು ಅದ್ಧೂರಿ ಸಮಾರಂಭದ ಮೂಲಕ ಇಂದು ಸಂಜೆ ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಜೊತೆ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್​ ಅಖಾಡಕ್ಕೆ ಇಳಿಯಲಿದೆ. ಒಟ್ಟು 10 ತಂಡಗಳಿಂದ ರೋಚಕವಾದ ಸಿಕ್ಸರ್​ಗಳು, ಬೌಂಡರಿ, ವಿಕೆಟ್​ಗಳ ಬೇಟೆ, ರನ್​ಗಳ ಸುರಿಮಳೆ ಸೇರಿದಂತೆ ಪಂದ್ಯಗಳಲ್ಲಿ ಕೆಲವೊಂದು ಸನ್ನಿವೇಶಗಳನ್ನು ಐಪಿಎಲ್ ಫ್ಯಾನ್ಸ್​ ಎಂಜಾಯ್ ಮಾಡಲಿದ್ದಾರೆ.

ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ಸಂಜೆ ಅದ್ಧೂರಿ ಕಾರ್ಯಕ್ರಮದ ಬಳಿಕ ಮೊದಲ ಪಂದ್ಯ 8 ಗಂಟೆಗೆ ಆರಂಭವಾಗಲಿದೆ. ಆರ್​ಸಿಬಿ ಪರ ಫಾಫ್​ ಡುಪ್ಲೆಸ್ಸಿ ನಾಯಕತ್ವ ವಹಿಸಿದ್ರೆ, ಅತ್ತ ಧೊನಿ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದರಿಂದ ಚೆನ್ನೈ ಸಾರಥ್ಯವನ್ನು ಋತುರಾಜ್​ ಗಾಯಕ್ವಾಡ್ ವಹಿಸಲಿದ್ದಾರೆ. ಮೊದಲೇ ಬೆಂಗಳೂರು ಮತ್ತು ಚೆನ್ನೈ ಪಂದ್ಯವೆಂದರೆ ಐಪಿಎಲ್​ ಫ್ಯಾನ್ಸ್​ಗೆ ಎಲ್ಲಿಲ್ಲದ ಕುತೂಹಲ. ಕಪ್ ಗೆದ್ದಿಲ್ಲವೆಂದರೂ ಪರವಾಗಿಲ್ಲ, ಚೆನ್ನೈಯನ್ನು ಆರಂಭಿಕ ಪಂದ್ಯದಲ್ಲೇ ಸೋಲಿಸಿದರೆ ಅದೇ ನಮಗೆ ದೊಡ್ಡ ಗೆಲುವು ಎನ್ನುವುದು ಆರ್​ಸಿಬಿ ಫ್ಯಾನ್ಸ್​ಗಳ ಮನದಾಳ ಮಾತಾಗಿದೆ.

16 ಸೀಸನ್​ಗಳನ್ನ ಆಡಿ 17 ಸೀಸನ್​ಗೆ ಆಡಿರುವ ಆರ್​ಸಿಬಿ ಟೀಮ್ ಕಪ್​ ಗೆಲ್ಲುವ ಉತ್ಸಾಹದಲ್ಲಿ ಈ ಬಾರಿ ಅಖಾಡಕ್ಕೆ ಇಳಿಯುತ್ತಿದೆ. ಈ ಹಿಂದೆಯು 3 ಬಾರಿ ಫೈನಲ್​ಗೆ ಪ್ರವೇಶ ಪಡೆದಿದ್ದರೂ ಕಪ್​ ಗೆಲ್ಲಲಾಗಿರಲಿಲ್ಲ. ಈ ಬಾರಿಯ 2ನೇ ಆವೃತ್ತಿಯಲ್ಲೇ ಮಹಿಳಾ ಆರ್​​ಸಿಬಿ ಟೀಮ್ ಕಪ್​​ಗೆ ಮುತ್ತಿಟ್ಟಿದೆ. ಹೀಗಾಗಿ ಆರ್​ಸಿಬಿಯ ಪುರುಷರ ಟೀಮ್​ ಮೇಲೆ ತುಸು ಒತ್ತಡ ಹೆಚ್ಚಾಗಿದೆ. ಇವತ್ತಿನ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಮತ್ತು ಧೋನಿಯ ಎಲ್ಲರ ಕಣ್ಣು ನೆಟ್ಟಿದೆ. ಆಕ್ರಮಣಕಾರಿ ಕಿಂಗ್​ ಕೊಹ್ಲಿ ಹಾಗೂ ಕೂಲ್​ ಕ್ಯಾಪ್ಟನ್​ ನಡುವೆ ಗೆಲ್ಲುವುದು ಯಾರೆಂಬುದು ಕುತೂಹಲ ಇನ್ನಷ್ಟು ದುಪ್ಪಾಟ್ಟಾಗಿದೆ.

Previous Post

ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ: ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ’

Next Post

ಸಿಎಂ ಹುದ್ದೆಗೆ ಕೇಜ್ರಿವಾಲ್‌ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?

Next Post
ಸಿಎಂ ಹುದ್ದೆಗೆ ಕೇಜ್ರಿವಾಲ್‌ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?

ಸಿಎಂ ಹುದ್ದೆಗೆ ಕೇಜ್ರಿವಾಲ್‌ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.