Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಸಂಗೀತ ಸಮ್ಮೇಳನದಲ್ಲಿ ಉಗ್ರರ ದಾಳಿ . 60 ಮಂದಿ ದಾರುಣ ಸಾವು, 145ಕ್ಕೂ ಹೆಚ್ಚು ಜನ ಗಂಭೀರ

editor tv by editor tv
March 23, 2024
in ವಿದೇಶ
0
ಸಂಗೀತ ಸಮ್ಮೇಳನದಲ್ಲಿ ಉಗ್ರರ ದಾಳಿ . 60 ಮಂದಿ ದಾರುಣ ಸಾವು, 145ಕ್ಕೂ ಹೆಚ್ಚು ಜನ ಗಂಭೀರ
1.9k
VIEWS
Share on FacebookShare on TwitterShare on Whatsapp

ರಷ್ಯಾದ ನೆಲದ ಮಾಸ್ಕೋದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.. ಸಂಗೀತ ಕಾರ್ಯಕ್ರಮದ ಮೇಲೆ ಭಯೋತ್ಪಾದಕರ ಪಡೆಯ ಗುಂಡಿನ ದಾಳಿಗೆ ಸುಮಾರು 60 ಮಂದಿ ಬಲಿಯಾಗಿದ್ದಾರೆ. ಇನ್ನೂ ದಾಳಿಕೋರರು ಎಸಗಿರುವ ಕೃತ್ಯಗಳ ಬಗ್ಗೆ ಕಂಪ್ಲೀಟ್​ ಡಿಟೇಲ್ಸ್​ ಇಲ್ಲಿದೆ.

ಸಂಗೀತ ಕಾರ್ಯಕ್ರಮದ ಮೇಲೆ ದಾಳಿ, 60 ಮಂದಿ ಬಲಿ

ರಷ್ಯಾದ ಮಾಸ್ಕೋದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ನುಗ್ಗಿದ ಉಗ್ರರು ಗುಂಡಿನ ಸುರಿಮಳೆಯನ್ನೇ ಗೈದಿದ್ದು, ಭಯೋತ್ಪಾದಕರ ಅಟ್ಟಹಾಸಕ್ಕೆ ಇಡೀ ರಷ್ಯಾವೇ ಬೆಚ್ಚಿಬಿದ್ದಿದೆ.

ಮಾಸ್ಕೋದ ಹಾಲ್ ಒಂದರಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತಿತ್ತು. ಇದರಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಎಂಟ್ರಿಕೊಟ್ಟ ಭಯೋತ್ಪಾದಕರು ಯಾರೂ ಊಹಿಸಲಾರದ ಕೃತ್ಯವೆಸಗಿದ್ದಾರೆ. ನೋಡ ನೋಡ್ತಿದ್ದಂತೆ ನಾಲ್ವರು ಬಂದೂಕುದಾರಿಗಳು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಮನಸೋ ಇಚ್ಛೆ ಗುಂಡಿನ ಸುರಿಮಳೆಗೈದಿದ್ದಾರೆ. ಈ ದಾಳಿಯಲ್ಲಿ ಕನಿಷ್ಠ 60 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

https://twitter.com/shahhasnain77/status/1771350551566995605?ref_src=twsrc%5Etfw%7Ctwcamp%5Etweetembed%7Ctwterm%5E1771350551566995605%7Ctwgr%5Ed1ec4330d3f7973adffa60485e1eb2d32d285832%7Ctwcon%5Es1_c10&ref_url=https%3A%2F%2Fnewsfirstlive.com%2Fmoscow-concert-attack-kremlin-says-40-died-over-100-wounded-deadliest-in-recent-years%2F

ಇತ್ತೀಚಿನ ವರ್ಷಗಳಲ್ಲಿ ರಷ್ಯಾದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿಯೆಂದು ತಿಳಿದು ಬಂದಿದೆ. ದಾಳಿಕೋರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಸಂಗೀತ ಕಾರ್ಯಕ್ರಮದ ಸಮಯದಲ್ಲಿ ಹಾಲ್​​ನ ಪ್ರವೇಶದ್ವಾರದಿಂದ ಗುಂಡಿನ ಸುರಿಮಳೆಗೈದರು. ಇದರಿಂದ ಭಯಭೀತರಾದ ಜನರು ಪಾರಾಗಲು ದಿಕ್ಕಾಪಾಲಾಗಿ ಓಡಿದ್ದಾರೆ. ಘಟನೆಯ ವೀಡಿಯೊಗಳಲ್ಲಿ ಸ್ಫೋಟದ ಶಬ್ದಗಳು ಕೇಳಿಬಂದಿದ್ದು, ದಾಳಿಕೋರರು ಸ್ಫೋಟಕಗಳನ್ನು ಬಳಸಿದ್ದಾರೆ ಎಂದು ವರದಿಯಾಗಿದೆ.

ಓರ್ವ ದಾಳಿ ಕೋರನನ್ನು ಬಂಧಿಸಿದ ರಷ್ಯಾ ಭದ್ರತಾ ಪಡೆಗಳು

ಮಾಸ್ಕೋ ಮೇಯರ್ ಸೆರ್ಗೆಯ್ ಸೊಬಯಾನಿನ್ ದಾಳಿಯನ್ನು ದೊಡ್ಡ ದುರಂತ ಎಂದಿದ್ದು, ದಾಳಿ ನಡೆದ ಸ್ಥಳಕ್ಕೆ 50 ಆಂಬುಲೆನ್ಸ್‌ಗಳನ್ನು ರವಾನಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಭದ್ರತಾ ಪಡೆಗಳನ್ನು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಉಗ್ರರ ದಾಳಿ ಇಡೀ ಮಾಲ್​ ಹೊತ್ತಿ ಉರಿದಿದೆ. ಐವರು ಬಂದೂಕುದಾರಿಗಳು ಬಳಿ ಬಣ್ಣದ ಮಿನಿ ವ್ಯಾನ್​ನಲ್ಲಿ ಬಂದಿದ್ದು, ಪರಿಶೀಲನೆ ನಡೆಸಲಾಗ್ತಿದೆ. ಹಾಗೂ ಓರ್ವ ದಾಳಿಕೋರನನ್ನು ರಷ್ಯಾದ ಭದ್ರತಾ ಪಡೆಗಳು ಅರೆಸ್ಟ್​ ಮಾಡಿವೆ. ಇನ್ನು ಬೆಂಕಿ ನಂದಿಸಲು 320 ಅಗ್ನಿ ಶಾಮಕ ವಾಹನಗಳು, 3 ಹೆಲಿಕಾಫ್ಟರ್​ಗಳನ್ನು ಬಳಸಿಕೊಳ್ಳಲಾಗಿದೆ. ಕನ್ಸರ್ಟ್​ ಹಾಲ್​ನ ಮೇಲ್ಛಾವಣಿ ಬೆಂಕಿಹಾಹುತಿಯಾಗಿದೆ.

ರಷ್ಯಾ ಅಧ್ಯಕ್ಷ ಪುಟಿನ್​ ಕೂಡ, ದಾಳಿಯ ಬಗ್ಗೆ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಳ್ತಿದ್ದಾರೆ. ಹಾಗೂ ಮಾಸ್ಕೋದ ಏರ್​ಪೋರ್ಟ್​, ಬಸ್​ ಸ್ಟೇಷನ್​, ಜನದಟ್ಟಣೆ ಪ್ರದೇಶಗಳಲ್ಲಿ ಹೈ ಅಲರ್ಟ್​ ಘೋಷಿಸಿಲಾಗಿದೆ. ಈ ಭಯೋತ್ಪಾದಕ ದಾಳಿಯನ್ನು ಖಂಡಿರುವ ಅಮೆರಿಕ, ಮಾಸ್ಕೋದಲ್ಲಿರುವ ತನ್ನ ದೇಶದ ಪ್ರಜೆಗಳಿಗೆ ಮುಂದಿನ 48 ಗಂಟೆಗಳ ಕಾಲ ಜನ ಸಂದಣಿ ಸೇರುವ ಜಾಗಗಳಿಗೆ ತೆರಳದಂತೆ ಸೂಚನೆ ನೀಡಿದೆ. ಮತ್ತೊಂದೆಡೆ ಉಕ್ರೇನ್​. ಈ ದಾಳಿಗೂ ನಮಗೂ ಸಂಬಂಧ ಇಲ್ಲ ಎಂದು ವಾದ ಮಾಡಿದೆ.

ಸಂಗೀತ ಕಾರ್ಯಕ್ರಮದಲ್ಲಿ ರಕ್ತದೋಕುಳಿ ಹರಿದಿದ್ದು, ಭಯೋತ್ಪಾದಕ ದಾಳಿಗೆ ಇಡೀ ರಷ್ಯಾವೇ ಬೆಚ್ಚಿಬಿದ್ದಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

Previous Post

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ‌ ಸರ್ಪ

Next Post

CSK vs RCB, IPL 2024: ರಚಿನ್ ರವೀಂದ್ರ ಔಟಾದಾಗ ಬೆರಳು ತೋರಿಸಿದ ಕೊಹ್ಲಿ: ಫ್ಯಾನ್ಸ್​ಗೆ ಬೇಸರ ತರಿಸಿದ ವಿರಾಟ್ ನಡೆ

Next Post
CSK vs RCB, IPL 2024: ರಚಿನ್ ರವೀಂದ್ರ ಔಟಾದಾಗ ಬೆರಳು ತೋರಿಸಿದ ಕೊಹ್ಲಿ: ಫ್ಯಾನ್ಸ್​ಗೆ ಬೇಸರ ತರಿಸಿದ ವಿರಾಟ್ ನಡೆ

CSK vs RCB, IPL 2024: ರಚಿನ್ ರವೀಂದ್ರ ಔಟಾದಾಗ ಬೆರಳು ತೋರಿಸಿದ ಕೊಹ್ಲಿ: ಫ್ಯಾನ್ಸ್​ಗೆ ಬೇಸರ ತರಿಸಿದ ವಿರಾಟ್ ನಡೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.