Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ನಾನು ಮೋದಿ ಎದುರು ಸ್ಪರ್ಧಿಸುತ್ತಿಲ್ಲ, ನನ್ನ ಸ್ಪರ್ಧೆ ಬ್ರಜೇಶ್ ಚೌಟ ಎದುರು : ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ –

editor tv by editor tv
March 23, 2024
in ಕರಾವಳಿ
1
ನಾನು ಮೋದಿ ಎದುರು ಸ್ಪರ್ಧಿಸುತ್ತಿಲ್ಲ, ನನ್ನ ಸ್ಪರ್ಧೆ ಬ್ರಜೇಶ್ ಚೌಟ ಎದುರು : ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ –
1.9k
VIEWS
Share on FacebookShare on TwitterShare on Whatsapp

ಮಂಗಳೂರು (ದಕ್ಷಿಣ ಕನ್ನಡ): ಪ್ರಧಾನಿ ನರೇಂದ್ರ ಮೋದಿ ಎದುರಲ್ಲಿ ಚುನಾವಣೆಗೆ ನಿಲ್ಲುತ್ತಿಲ್ಲ. ಬ್ರಜೇಶ್ ಚೌಟ ಎದುರು ಸ್ಪರ್ಧಿಸುತ್ತಿದ್ದೇನೆ. ಇಲ್ಲಿ ನಾನು ಮೋದಿ ಅವರನ್ನು ಎದುರಿಸುತ್ತಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ತಿಳಿಸಿದ್ದಾರೆ. ಮೋದಿ ಅಲೆ ಬಗ್ಗೆ ಪ್ರಶ್ನೆ ಎದುರಾದಾಗ ಈ ರೀತಿ ಉತ್ತರಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಘೋಷಣೆ ಬಳಿಕ ಶುಕ್ರವಾರ ಮಂಗಳೂರಿಗೆ ಆಗಮಿಸಿದ ಅವರು, ಬಡವರ ಏಳಿಗೆಗಾಗಿ ಹಗಲಿರುಳು ದುಡಿಯುವ ಪಕ್ಷ ಕಾಂಗ್ರೆಸ್. ಕಳೆದ ವರ್ಷ ನಮ್ಮ ಪಕ್ಷ ಅಧಿಕಾರಕ್ಕೆ ಬಂತು. ಕಳೆದ ಚುನಾವಣೆಯಲ್ಲಿ ನೀಡಿದ ಗ್ಯಾರಂಟಿಗೆ ವಿಪಕ್ಷಗಳು ಅಪಹಾಸ್ಯ ಮಾಡಿದವು. ಅದನ್ನು ಕಸದಬುಟ್ಟಿಗೆ ಹಾಕಿ ಎಂದರು. ಗ್ಯಾರಂಟಿಯಿಂದ ಇಂದು ಸಿದ್ದರಾಮಯ್ಯ ಸರ್ಕಾರ ಪ್ರತಿ ಮನೆಗೆ 5 ರಿಂದ 7 ಸಾವಿರ ರೂ.ವರೆಗೆ ನೀಡುತ್ತಿದೆ. ಇದರಿಂದ ಕುಟುಂಬದ ಅನ್ಯೋನ್ಯತೆ ಹೆಚ್ಚಿದೆ. ಇದು ಕಾಂಗ್ರೆಸ್​​ನಿಂದ ಸಾಧ್ಯವಾಗಿದೆ. ಇದನ್ನು ಇಟ್ಟುಕೊಂಡು ಮನೆಮನೆಗೆ ಹೋಗುತ್ತೇವೆ. ನಮ್ಮ ಗ್ಯಾರಂಟಿಯ ಫಲಾನುಭವಿಗಳು ಇದ್ದಾರೆ. ದೇವರು ಮೆಚ್ಚುವ ಕೆಲಸವನ್ನು ಮಾಡಿದ್ದೇವೆ. ಇದನ್ನು ಯಾರೂ ಮರೆಯುವುದಿಲ್ಲ ಎಂದು ತಿಳಿಸಿದರು.

ನಮ್ಮ ಧರ್ಮಕ್ಕೆ ಗೌರವ ಕೊಡುತ್ತಾ ಇನ್ನೊಂದು ಧರ್ಮವನ್ನೂ ಗೌರವಿಸುತ್ತಾ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ. ಕಾಂಗ್ರೆಸ್​​ನ ಸಂಸದರಾಗಿದ್ದ ಶ್ರೀನಿವಾಸ ಮಲ್ಯ, ಜನಾರ್ದನ ಪೂಜಾರಿ, ಕೆ.ಕೆ ಶೆಟ್ಟಿಯವರು ತಂದ ಯೋಜನೆಗಳು ಮಂಗಳೂರಿಗೆ ಬಂದಿವೆ. 1991ರಿಂದ ಬಂದ ಬಿಜೆಪಿ ಸಂಸದರು ಯಾವುದಾದರೂ ಯೋಜನೆಯನ್ನು ಮಾಡಿದ್ದನ್ನು ಎದೆತಟ್ಟಿ ಹೇಳಲು ಸಾಧ್ಯವೇ. ಪ್ರತಿ ಬಾರಿ ಕ್ಯಾಂಡಿಡೇಟ್ ಬದಲಾಯಿಸಿ ಅವರು ಕೆಲಸ ಮಾಡಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ನಿಮ್ಮ ಸಮುದಾಯ ಈ ಚುನಾವಣೆಗೆ ಸಹಕಾರಿಯಾಗಲಿದೆಯೇ ಎಂಬ ಪ್ರಶ್ನೆ ಎದುರಾದಾಗ, ಭಾರತದಲ್ಲಿ ವೈವಿಧ್ಯತೆ ಇದೆ. ವಿವಿಧ ಜಾತಿ ಧರ್ಮಗಳಿವೆ. ಯಾರೂ ಕೂಡಾ ಇದೇ ಜಾತಿ ಧರ್ಮದಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿ ಹುಟ್ಟಿದವರಲ್ಲ. ಸಂಪ್ರದಾಯದಂತೆ ಬಂದಿದ್ದೇವೆ. ನಮ್ಮ ಧರ್ಮಕ್ಕೆ ಗೌರವ ಕೊಡುತ್ತಾ ಇನ್ನೊಂದು ಧರ್ಮವನ್ನೂ ಗೌರವಿಸಿದರೆ ಅದು ಮಾನವ ಧರ್ಮ. ಅದರೊಟ್ಟಿಗೆ ಮುಂದೆ ಸಾಗುತ್ತೇವೆ ಎಂದು ಸ್ಪಷಪಡಿಸಿದರು.

Previous Post

ನಂತೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ; ಡಿವೈಡರ್ ಏರಿದ ಕಾರು ! ಯುವಕ ಮೃತ್ಯು

Next Post

ತುಮಕೂರಿನಲ್ಲಿ ಸುಟ್ಟು ಕಾರಕಲಾದ ಸ್ಥಿತಿಯಲ್ಲಿ ಬೆಳ್ತಂಗಡಿಯ ಮೂವರ ಮೃತದೇಹ ಪತ್ತೆ ಪ್ರಕರಣ ; ಸಮಗ್ರ ತನಿಖೆಗೆ SDTU ಆಗ್ರಹ

Next Post
ತುಮಕೂರಿನಲ್ಲಿ ಸುಟ್ಟು ಕಾರಕಲಾದ ಸ್ಥಿತಿಯಲ್ಲಿ ಬೆಳ್ತಂಗಡಿಯ ಮೂವರ ಮೃತದೇಹ ಪತ್ತೆ ಪ್ರಕರಣ ; ಸಮಗ್ರ ತನಿಖೆಗೆ SDTU ಆಗ್ರಹ

ತುಮಕೂರಿನಲ್ಲಿ ಸುಟ್ಟು ಕಾರಕಲಾದ ಸ್ಥಿತಿಯಲ್ಲಿ ಬೆಳ್ತಂಗಡಿಯ ಮೂವರ ಮೃತದೇಹ ಪತ್ತೆ ಪ್ರಕರಣ ; ಸಮಗ್ರ ತನಿಖೆಗೆ SDTU ಆಗ್ರಹ

Comments 1

  1. Anonymous says:
    1 year ago

    ಹಾಗಾದರೆ ಬ್ರಜೇಶ್ ಚೌಟ ವಿಜಯಿ ಹಾದರೆ b J P ಗೇ
    ಲಾಭ
    ಪದ್ಮರಾಜ್ ಪೂಜಾರಿ ವಿಜಯಿ ಹಾದರೆ ಮೋದಿಗೆ ಲಬಾ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.