Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ಇಂದಿನಿಂದ 14 ಕ್ಷೇತ್ರಗಳಿಗೆ ನಾಮಿನೇಷನ್ ಶುರು.. 

editor tv by editor tv
March 28, 2024
in ಚುನಾವಣೆ
0
ಇಂದಿನಿಂದ 14 ಕ್ಷೇತ್ರಗಳಿಗೆ ನಾಮಿನೇಷನ್ ಶುರು.. 
1.9k
VIEWS
Share on FacebookShare on TwitterShare on Whatsapp

ಲೋಕಸಭೆ ಚುನಾವಣೆ ಕಾದಾಟ ಈಗಷ್ಟೆ ರಂಗೇರುತ್ತಿದೆ.. ರಾಜ್ಯದ ಮೊದಲ ಹಂತದಲ್ಲಿ ನಾಮಪತ್ರ ಸಲ್ಲಿಕೆಗಳ ಭರಾಟೆ ಶುರುವಾಗ್ತಿದೆ.. ಈ ವೇಳೆ ಘಟಾನುಘಟಿ ನಾಯಕರುಗಳ ಮೂಲಕ ರೋಡ್ ಶೋ, ಸಭೆ-ಸಮಾರಂಭ ನಡೆಸಿ, ಅವರಿಂದ್ಲೇ ನಾಮಪತ್ರ ಸಲ್ಲಿಸುವ ಯೋಜನೆಗಳು ಸಿದ್ದಗೊಂಡಿವೆ.. ರಾಜ್ಯದಲ್ಲಿ ಇವತ್ತೇ ಎಲೆಕ್ಷನ್​​ ಕಾವು ಬಿಸಿಲಿಗೆ ಸೆಡ್ಡು ಹೊಡೆಯಲಿದೆ..

ಕರ್ನಾಟಕದ ರಣಕಾಳಗ ಇಂದಿನಿಂದ ಚಾಲನೆ ಸಿಗ್ತಿದೆ.. ಮತಯುದ್ಧದ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗ್ತಿದೆ.. ರಾಜ್ಯದಲ್ಲಿ ಎರಡು ಮತ್ತು ಮೂರನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, 2ನೇ ಹಂತದ ಚುನಾವಣಾ ಪ್ರಕ್ರಿಯೆಗೆ ಇವತ್ತು ಅಧಿಸೂಚನೆ ಪ್ರಕಟವಾಗಲಿದೆ.. ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಭರಾಟೆ ಆರಂಭವಾಗಲಿದೆ

ಏಪ್ರಿಲ್‌ 26ರಂದು ಮತದಾನ, ಜೂನ್‌ 4ರಂದು ಫಲಿತಾಂಶ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಶುರುವಾಗ್ತಿದ್ದು ಏಪ್ರಿಲ್‌ 4ರ ವರೆಗೂ ನಾಮಪತ್ರ ಸಲ್ಲಿಸಬಹುದಾಗಿದೆ.. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ ಮೂರು ಗಂಟೆವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.. ಸಾಮಾನ್ಯ ವರ್ಗದ ಅಭ್ಯರ್ಥಿಗಳು 25,000 ರೂ. ಠೇವಣಿ ಇಡಬೇಕಾಗಿದ್ದು, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 12,500 ರೂ. ಠೇವಣಿ ನಿಗದಿ ಆಗಿದೆ.. ಏಪ್ರಿಲ್‌ 6ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್‌ 8 ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಕೊನೆಯ ದಿನವಾಗಿದೆ.. ಏಪ್ರಿಲ್‌ 26ರಂದು ಮತದಾನ ನಡೆಯಲಿದ್ದು, ಜೂನ್‌ 4ರಂದು

ನಾಮಪತ್ರ ಸಲ್ಲಿಕೆ ಮೊದಲ ದಿನ ಬ್ರದರ್​​​ ನಾಮಿನೇಷನ್​​​

ಬೆಂಗಳೂರು ಗ್ರಾಮಾಂತರ ಈ ಬಾರಿ ಇಡೀ ರಾಜ್ಯದಲ್ಲೇ ಹೈವೋಲ್ಟೇಜ್​​​ ಕ್ಷೇತ್ರ.. ಗೌಡ್ರು-ಡಿಕೆಶಿ ಕುಟುಂಬದ ನಡುವೆ ಸಂಗ್ರಾಮಕ್ಕೆ ವೇದಿಕೆ ಆಗ್ತಿದೆ.. ಗೌಡ್ರ ಕುಟುಂಬಕ್ಕೆ ಬಿಜೆಪಿಯ ಬಲ ಸೇರಿದೆ.. ಹೀಗಾಗಿ ಎರಡು ಪಕ್ಷಗಳು ಅನ್ನೋದಕ್ಕಿಂತ 2 ಕುಟುಂಬಗಳ ಮದಗಜ ಕಾಳಗಕ್ಕೆ ಸಾಕ್ಷಿ ಬರೆಯಲಿದೆ.. ಇವತ್ತೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಉಮೇದುವಾರಿಕೆ ಸಲ್ಲಿಸಲಿದ್ದಾರೆ.. ಆದ್ರೆ, ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಕೊನೆ ದಿನ ಅಂದ್ರೆ ಏಪ್ರಿಲ್​​ 4ರಂದು ನಾಮಪತ್ರ ಸಲ್ಲಿಕೆ ಮಾಡ್ಲಿದ್ದಾರೆ.

ಇವತ್ತು ಇಡೀ ಕಾಂಗ್ರೆಸ್​​ ದಂಡೇ ರಾಮನಗರಕ್ಕೆ ಲಗ್ಗೆ ಹಾಕಲಿದೆ.. ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವರು ಸಾಥ್​​​ ನೀಡ್ತಿದ್ದಾರೆ.. ಬೆಳಗ್ಗೆ ನಗರದಲ್ಲಿ ಱಲಿ, ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ನಡೆಯಲಿದೆ.. ಬಳಿಕ ಬಹಿರಂಗ ಸಭೆ ಆಯೋಜನೆ ಆಗಿದೆ..

Previous Post

IPL 2024: ಆರ್​ಸಿಬಿಯ 11 ವರ್ಷಗಳ ಹಳೆಯ ದಾಖಲೆ ಮುರಿದ ಹೈದರಾಬಾದ್‌..!

Next Post

ಟಿಕೆಟ್ ಸಿಕ್ಕಿಲ್ಲ ಎಂದು ಮಾತ್ರೆ ಸೇವಿಸಿದ್ದ ಹಾಲಿ ಸಂಸದ ಚಿಕಿತ್ಸೆ ಫಲಿಸದೇ ಸಾವು

Next Post
ಟಿಕೆಟ್ ಸಿಕ್ಕಿಲ್ಲ ಎಂದು ಮಾತ್ರೆ ಸೇವಿಸಿದ್ದ ಹಾಲಿ ಸಂಸದ ಚಿಕಿತ್ಸೆ ಫಲಿಸದೇ ಸಾವು

ಟಿಕೆಟ್ ಸಿಕ್ಕಿಲ್ಲ ಎಂದು ಮಾತ್ರೆ ಸೇವಿಸಿದ್ದ ಹಾಲಿ ಸಂಸದ ಚಿಕಿತ್ಸೆ ಫಲಿಸದೇ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.