Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

Muhammad Shiraz: ಪ್ರಧಾನಿ ಕುರ್ಚಿ ಮೇಲೆ ಕುಳಿತ 1ನೇ ತರಗತಿ ಪೋರ; ಯಾರಿವನು ವ್ಲಾಗರ್?

editor tv by editor tv
March 30, 2024
in ವಿದೇಶ
0
Muhammad Shiraz: ಪ್ರಧಾನಿ ಕುರ್ಚಿ ಮೇಲೆ ಕುಳಿತ 1ನೇ ತರಗತಿ ಪೋರ; ಯಾರಿವನು ವ್ಲಾಗರ್?
1.9k
VIEWS
Share on FacebookShare on TwitterShare on Whatsapp

Muhammad Shiraz: ಒಂದನೇ ತರಗತಿಯಲ್ಲಿ ಓದುತ್ತಿರುವ ಮೊಹಮ್ಮದ್‌ ಶಿರಾಜ್‌, ಪಾಕಿಸ್ತಾನದ ಅತಿ ಕಿರಿಯ ವ್ಲಾಗರ್‌ ಎನಿಸಿದ್ದಾನೆ. ಈತನು ಗ್ರಾಮೀಣ ಬದುಕು, ತನ್ನ ಜೀವನ ಶೈಲಿ ಸೇರಿ ಹಲವು ವಿಷಯಗಳ ಕುರಿತು ಹರಿಬಿಡುವ ವಿಡಿಯೊಗಳು ಅಪಾರ ಜನಮನ್ನಣೆ ಗಳಿಸಿವೆ. ಇದೇ ಕಾರಣಕ್ಕಾಗಿ ಶೆಹಬಾಜ್‌ ಷರೀಫ್‌ ಅವರು ಈತನನ್ನು ಕರೆಸಿ, ಮಾತನಾಡಿಸಿ ಕಳುಹಿಸಿದ್ದಾರೆ.

ಇಸ್ಲಾಮಾಬಾದ್:‌ ಪ್ರತಿಭೆ ಗುಡಿಸಲಿನಲ್ಲಿ ಹುಟ್ಟಿ ಅರಮನೆಯಲ್ಲಿ ಅರಳುತ್ತದೆ ಎಂಬ ಮಾತಿದೆ. ಅದರಲ್ಲೂ, ಸಾಮಾಜಿಕ ಜಾಲತಾಣಗಳ ಯುಗವಾದ ಇಂದಿನ ಜಮಾನದಲ್ಲಿ ಕಲೆ, ನಟನೆ, ಗಾಯನ ಸೇರಿ ಯಾವುದೇ ಪ್ರತಿಭೆ ಇದ್ದವರೂ ರಾತ್ರೋರಾತ್ರಿ ಜನರ ಗಮನ ಸೆಳೆಯುತ್ತಾರೆ. ಅವರಿಗೆ ಹತ್ತಾರು ವೇದಿಕೆಗಳೂ ಸಿಗುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಪಾಕಿಸ್ತಾನದಲ್ಲಿ (Pakistan) 1ನೇ ತರಗತಿ ಓದುವ, ವ್ಲಾಗಿಂಗ್‌ (Vlogging) ಮೂಲಕವೇ ಗಮನ ಸೆಳೆದ ಮೊಹಮ್ಮದ್‌ ಶಿರಾಜ್‌ (Mohammad Shiraz) ಎಂಬ ಪೋರನೀಗ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif) ಅವರನ್ನು ಭೇಟಿಯಾಗಿದ್ದಾನೆ. ಅಷ್ಟೇ ಅಲ್ಲ, ನವಾಜ್‌ ಷರೀಫ್‌ ಅವರ ಕುರ್ಚಿ ಮೇಲೆ ಕುಳಿತು ನಗು ಬೀರಿದ್ದಾನೆ.

ಪಾಕಿಸ್ತಾನದ ಅತಿ ಕಿರಿಯ ವ್ಲಾಗರ್‌ ಎಂದೇ ಖ್ಯಾತಿಯಾಗಿರುವ ಮೊಹಮ್ಮದ್‌ ಶಿರಾಜ್‌ ಇತ್ತೀಚೆಗೆ ಶೆಹಬಾಜ್‌ ಷರೀಫ್‌ ಅವರನ್ನು ಭೇಟಿಯಾಗಿದ್ದು, ಅವರ ಜತೆ ಕೆಲ ಸಮಯ ಕಳೆದಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಜನಮನ್ನಣೆ ಗಳಿಸಿರುವ, ಜೀವನದ ಕುರಿತ ಸರಳ ವಿಡಿಯೊಗಳ ಮೂಲಕವೇ ಮನೆಮಾತಾಗಿರುವ ಮೊಹಮ್ಮದ್‌ ಶಿರಾಜ್‌ ಜತೆ ಮಾತನಾಡಿದ ಶೆಹಬಾಜ್‌ ಷರೀಫ್‌ ಅವರು ಬಳಿಕ ಆತನನ್ನು ತಮ್ಮ ಕುರ್ಚಿಯ ಮೇಲೆ ಕೂರಿಸಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

ಪಾಕಿಸ್ತಾನದ ಅತಿ ಕಿರಿಯ ವ್ಲಾಗರ್‌ ಎಂದೇ ಖ್ಯಾತಿಯಾಗಿರುವ ಮೊಹಮ್ಮದ್‌ ಶಿರಾಜ್‌ ಇತ್ತೀಚೆಗೆ ಶೆಹಬಾಜ್‌ ಷರೀಫ್‌ ಅವರನ್ನು ಭೇಟಿಯಾಗಿದ್ದು, ಅವರ ಜತೆ ಕೆಲ ಸಮಯ ಕಳೆದಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಜನಮನ್ನಣೆ ಗಳಿಸಿರುವ, ಜೀವನದ ಕುರಿತ ಸರಳ ವಿಡಿಯೊಗಳ ಮೂಲಕವೇ ಮನೆಮಾತಾಗಿರುವ ಮೊಹಮ್ಮದ್‌ ಶಿರಾಜ್‌ ಜತೆ ಮಾತನಾಡಿದ ಶೆಹಬಾಜ್‌ ಷರೀಫ್‌ ಅವರು ಬಳಿಕ ಆತನನ್ನು ತಮ್ಮ ಕುರ್ಚಿಯ ಮೇಲೆ ಕೂರಿಸಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

ಗ್ರಾಮೀಣ ಜೀವನ, ಸೊಗಡನ್ನು ವಿಡಿಯೊಗಳ ಮೂಲವೇ ಮೊಹಮ್ಮದ್‌ ಶಿರಾಜ್‌ ಜನರ ಗಮನ ಸೆಳೆದಿದ್ದಾನೆ. ಮಕ್ಕಳು ಮಾತ್ರವಲ್ಲದೆ ಹಿರಿಯರು ಕೂಡ ಈತನ ವಿಡಿಯೊಗಳನ್ನು ವೀಕ್ಷಿಸುತ್ತಾರೆ. ಗಿಲ್ಗಿಟ್‌ ಬಾಲ್ಟಿಸ್ತಾನದ ಸ್ಕರ್ದು ಜಿಲ್ಲೆಯಲ್ಲಿ 1ನೇ ತರಗತಿ ಓದುತ್ತಿರುವ ಮೊಹಮ್ಮದ್‌ ಶಿರಾಜ್‌ ಈಗ ಯುಟ್ಯೂಬ್‌, ಇನ್‌ಸ್ಟಾಗ್ರಾಂ, ಫೇಸ್‌ಬುಕ್‌ ಸೇರಿ ಹಲವು ಜಾಲತಾಣಗಳಲ್ಲಿ ಸ್ಟಾರ್‌ ಆಗಿದ್ದಾನೆ. ಇದು ಶೆಹಬಾಜ್‌ ಷರೀಫ್‌ ಅವರ ಗಮನಕ್ಕೂ ಬಂದಿದ್ದು, ಇಸ್ಲಾಮಾಬಾದ್‌ನಲ್ಲಿರುವ ತಮ್ಮ ನಿವಾಸಕ್ಕೆ ಈತನನ್ನು ಕರೆಸಿದ್ದಾರೆ.

ಮೊಹಮ್ಮದ್‌ ಶಿರಾಜ್‌ ತನ್ನ ತಂಗಿ ಮುಸ್ಕಾನ್‌ ಜತೆ ಪ್ರಧಾನಿ ನಿವಾಸಕ್ಕೆ ತೆರಳಿ, ಅವರೊಂದಿಗೆ ಮಾತುಕತೆ ನಡೆಸಿದ್ದಾನೆ. ಯಾವಾಗಲೂ ಕಾರ್ಯಕ್ರಮ ಸೇರಿ ಹಲವು ಚಟುವಟಿಕೆಗಳಲ್ಲಿ ಬ್ಯುಸಿ ಆಗಿರುವ ಶೆಹಬಾಜ್‌ ಷರೀಫ್‌, ಎಲ್ಲದಕ್ಕೂ ವಿರಾಮ ನೀಡಿ ಮಕ್ಕಳ ಜತೆ ಕಾಲ ಕಳೆದಿದ್ದಾರೆ. ಅಲ್ಲದೆ, ಮೊಹಮ್ಮದ್‌ ಶಿರಾಜ್‌ನನ್ನು ತಮ್ಮ ಕುರ್ಚಿಯಲ್ಲಿ ಕೂರಿಸಿ, ಆತನ ಖುಷಿಗೆ ಕಾರಣವಾಗಿರುವ ಶೆಹಬಾಜ್‌ ಷರೀಫ್‌ ಅವರ ಗುಣವನ್ನು ಸಾಮಾಜಿಕ ಜಾಲತಾಣಗಲ್ಲಿ ಜನ ಮೆಚ್ಚಿದ್ದಾರೆ. ಅಂದಹಾಗೆ, ಕೆಲ ದಿನಗಳ ಹಿಂದಷ್ಟೇ ಮೊಹಮ್ಮದ್‌ ಶಿರಾಜ್‌ ಯುಟ್ಯೂಬ್‌ ಖಾತೆಯ ಸಬ್‌ಸ್ಕ್ರೈಬರ್‌ಗಳ ಸಂಖ್ಯೆ 10 ಲಕ್ಷ (ಒಂದು ಮಿಲಿಯನ್)‌ ದಾಟಿದೆ.

Previous Post

Malpe: ಬಾಡಿಗೆಗೆ ಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Next Post

ಮಂಗಳೂರು: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

Next Post
ಮಂಗಳೂರು: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಮಂಗಳೂರು: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.