Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಕರಾವಳಿಯ ಬಿಜೆಪಿ ಶಾಸಕರ ಭ್ರಷ್ಟಾಚಾರ,ಅಕ್ರಮವನ್ನು ಬಹಿರಂಗ ಪಡಿಸುತ್ತಿದ್ದ ಬಂಟ್ವಾಳದ ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಬ್ ಸಮಂತ್ ಸಾವು ಆತ್ಮಹತ್ಯೆ ಅಲ್ಲ ವ್ಯವಸ್ಥಿತ ಕೊಲೆ ಎಂಬ ಸಂಶಯ : ಸಮಗ್ರ ತನಿಖೆಗೆ ಎಸ್‌ಡಿಪಿಐ ಒತ್ತಾಯ

editor tv by editor tv
April 1, 2024
in ಕರಾವಳಿ
0
SDPI: ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಕಣಕ್ಕಿಳಿಯಲಿದೆ ಎಸ್‌ಡಿಪಿಐ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಕರಾವಳಿಯ ಬಿಜೆಪಿ ಶಾಸಕರ ಅಕ್ರಮ ಭ್ರಷ್ಟಾಚಾರವನ್ನು ಸಾಕ್ಷಿ ಸಮೇತ ಬಹಿರಂಗ ಪಡಿಸುತ್ತಾ ಕಾನೂನು ಹೋರಾಟ ಮಾಡುತ್ತಿದ್ದ ಕಾಂಗ್ರೆಸ್ ನ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಹಾಗೂ RTI ಕಾರ್ಯಕರ್ತನಾಗಿದ್ದ ಬಂಟ್ವಾಳದ ಪದ್ಮನಾಬ್ ಸಮಂತ್ ಎಂಬವರ ಮೃತ ದೇಹವು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸಿಕ್ಕಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ,ಇದು ಆತ್ಮಹತ್ಯೆ ಅಲ್ಲ ವ್ಯವಸ್ಥಿತ ಕೊಲೆ ಎಂಬ ಸಂಶಯ ಸಾರ್ವಜನಿಕರಲ್ಲಿ ಇದೆ ಎಂದು ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್ ರವರು ಪದ್ಮನಾಬ್ ಸಮಂತ್ ರವರು RTI ಕಾರ್ಯಕರ್ತನಾಗಿ ಬಿಜೆಪಿಯ ಹಲವಾರು ಭ್ರಷ್ಟಾಚಾರಗಳನ್ನು ಹೊರಗೆಡವಿದ್ದಾರೆ ಹಾಗೂ ಅವರ ವಿರುದ್ಧ ಕಾನೂನು ಹೋರಾಟವನ್ನು ಕೂಡ ನಡೆಸಿಕೊಂಡು ಬಂದಿದ್ದಾರೆ. ಪದ್ಮನಾಬ್ ರವರಿಗೆ ಕೊಲೆ ಬೆದರಿಕೆ ಇತ್ತು ಎಂಬ ಮಾತು ಈಗ ಎಲ್ಲೆಡೆ ಕೇಳಿ ಬರುತ್ತಿದೆ.


ಅದಲ್ಲದೇ ಕಳೆದ ವಿಧಾನಸಭಾ ಚುನಾವಣಾ ಸಮಯದಲ್ಲಿ ಕಲ್ಲಡ್ಕದಲ್ಲಿ ಬಿಜೆಪಿ ಕಾರ್ಯಕರ್ತರು ಇವರ ಮೇಲೆ ಹಲ್ಲೆಯನ್ನು ನಡೆಸಿದ್ದರು ಹಾಗೂ ಅದು ಪ್ರಕರಣ ಕೂಡ ದಾಖಲಾಗಿರುತ್ತದೆ.
ಬಂಟ್ವಾಳದ ಶಾಸಕರಾದ ರಾಜೇಶ್ ನಾಯ್ಕ್ ರವರು ಅಧ್ಯಕ್ಷತೆ ವಹಿಸಿದ್ದ 2018-23 ನೇ ಸಾಲಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಭೂ ಮಾಫಿಯಾದ ಅಕ್ರಮ ಸಕ್ರಮದಲ್ಲಿ ಪತ್ರಿಕಾ ಮಾಧ್ಯಮಕ್ಕೆ ಸಂಬಂಧಪಟ್ಟ ಬೆಳ್ತಂಗಡಿಯ ವ್ಯಕ್ತಿಯ ಮನೆಗೆ ಬಂಟ್ವಾಳದಲ್ಲಿ ಅಕ್ರಮವಾಗಿ 4 ಎಕ್ರೆ ಜಮೀನು ಮಂಜೂರು ಮಾಡಿದ ವಿಚಾರ ,ಬಂಟ್ವಾಳ ಪುರಸಭೆ ಯಲ್ಲಿ ನಡೆಯುವ ಭ್ರಷ್ಟಾಚಾರವನ್ನು ದಾಖಲೆ ಸಮೇತ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸಿ ಭ್ರಷ್ಟರ ವಿರುದ್ಧ ತೊಡೆ ತಟ್ಟಿ ನಿಂತಿದ್ದರು.


28 ನೇ ತಾರೀಖಿನಂದು ಬಿಸಿರೋಡ್ ನಲ್ಲಿ ನಡೆದಿದ್ದ ಕಾಂಗ್ರೆಸ್ ನ ಚುನಾವಣಾ ಪ್ರಚಾರ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂಬ ಮಾಹಿತಿ ಇದೆ.ಅವರನ್ನು ಬಲ್ಲವರು ಹಾಗೂ ಅವರ ಇತ್ತೀಚಿನ ಫೇಸ್‌ಬುಕ್‌ ಪೋಸ್ಟ್‌ ಗಳನ್ನು ನೋಡುವಾಗ ಅವರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಅಲ್ಲ ಎಂದು ತಿಳಿದುಬರುತ್ತದೆ. ಹಾಗಾಗಿ ಇದೊಂದು ವ್ಯವಸ್ಥಿತ ಕೊಲೆಯಾಗಿದೆ,ಪ್ರಶ್ನಿಸುವವರನ್ನು ಹದ್ದು ಬಸ್ತಿನಲ್ಲಿಡಲು ಯತ್ನಿಸುವವರ ಕೃತ್ಯ ಎಂಬಂತೆ ಭಾಸವಾಗುತ್ತದೆ, ಹಾಗಾಗಿ ಸರ್ಕಾರ ಹಾಗೂ ಪೋಲಿಸ್ ಇಲಾಖೆ ಈ ಪ್ರಕರಣದ ಬಗ್ಗೆ ಸಮಗ್ರವಾದ ತನಿಖೆ ನಡೆಸಿ ಆರೋಪಿಗಳಿಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಪ್ರಕಟನೆಯ ಮ‌ೂಲಕ ಒತ್ತಾಯಿಸಿದ್ದಾರೆ.

Previous Post

ಮಂಗಳೂರು: ಮುಡಿಪು ಇಫ್ತಾರ್ ಕೂಟ ಆಯೋಜನೆ, ಚುನಾವಣಾ ಆಯೋಗದಿಂದ ತುರ್ತು ನೋಟಿಸ್​

Next Post

ಬಿಲ್ಲವ ಅಭ್ಯರ್ಥಿ ಪದ್ಮರಾಜ್ ಗೆ ಬೆಂಬಲ ಘೋಷಿಸಿದ ಸತ್ಯಜಿತ್‌ ಸುರತ್ಕಲ್

Next Post
ಬಿಲ್ಲವ ಅಭ್ಯರ್ಥಿ ಪದ್ಮರಾಜ್ ಗೆ ಬೆಂಬಲ ಘೋಷಿಸಿದ ಸತ್ಯಜಿತ್‌ ಸುರತ್ಕಲ್

ಬಿಲ್ಲವ ಅಭ್ಯರ್ಥಿ ಪದ್ಮರಾಜ್ ಗೆ ಬೆಂಬಲ ಘೋಷಿಸಿದ ಸತ್ಯಜಿತ್‌ ಸುರತ್ಕಲ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.