Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಆರೋಗ್ಯಕರ ಪಾನಿಯದಿಂದ ಬೋರ್ನ್‌ವೀಟಾ ತೆಗೆದು ಹಾಕಿ, ಇ-ಕಾಮರ್ಸ್‌ಗೆ ಕೇಂದ್ರ ಸರ್ಕಾರ ಆದೇಶ!

editor tv by editor tv
April 13, 2024
in ರಾಷ್ಟ್ರೀಯ
0
ಆರೋಗ್ಯಕರ ಪಾನಿಯದಿಂದ ಬೋರ್ನ್‌ವೀಟಾ ತೆಗೆದು ಹಾಕಿ, ಇ-ಕಾಮರ್ಸ್‌ಗೆ ಕೇಂದ್ರ ಸರ್ಕಾರ ಆದೇಶ!
1.9k
VIEWS
Share on FacebookShare on TwitterShare on Whatsapp

ಕೇಂದ್ರ ಸರ್ಕಾರ ಮಹತ್ವದ ಆದೇಶ ನೀಡಿದೆ. ಬೋರ್ನ್‌ವೀಟಾ ಸೇರಿದಂತೆ ಕಲೆ ಪಾನೀಯಗಳನ್ನು ಹೆಲ್ದಿ ಡ್ರಿಂಕ್‌ ಪಟ್ಟಿಯಿಂದ ತೆಗೆದು ಹಾಕಲು ಇ ಕಾಮರ್ಸ್‌ಗೆ ಆದೇಶಿಸಿದೆ.

ನವದೆಹಲಿ(ಏ.13) ಉತ್ತಮ ಆರೋಗ್ಯಕ್ಕಾಗಿ ಸಾಮಾನ್ಯ ಆಹಾರದ ಜೊತೆಗೆ ವಿಟಮಿನ್‌ಯುಕ್ತ ಪಾನಿಯಗಳ ಅವಶ್ಯಕತೆ ಇದೆ. ಆದರೆ ಜಾಹೀರಾತು ನೋಡಿ ಪಾನೀಯಗಳನ್ನು ಸೇವಿಸುವುದು ಅಪಯಾಕಾರಿ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೋರ್ನ್‌ವೀಟಾ ಸೇರಿದಂತೆ ಇತರ ಕೆಲ ಪಾನೀಯಗಳನ್ನು ಆರೋಗ್ಯಕರ ಪಾನೀಯ ಪಟ್ಟಿಯಿಂದ ಕೈಬಿಡುವಂತೆ ಇ-ಕಾಮರ್ಸ್‌ಗೆ ಆದೇಶಿಸಿದೆ. 

ಬೋರ್ನ್‌ವೀಟಾ ಸೇರಿದಂತೆ ಇತರ ಕೆಲ ಪಾನೀಯಗಳ ಕುರಿತು ಅಧ್ಯಯನ ನಡೆಸಿರುವ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ ಆಹಾರ ಸುರಕ್ಷತೆ ಕುರಿತು ವರದಿ ನೀಡಿದೆ.ಇತ್ತ ಎಫ್‌ಎಸ್‌ಎಸ್ ಆಕ್ಟ್ 2006ರ ಅಡಿಯಲ್ಲೂ ಹೆಲ್ದಿ ಡ್ರಿಂಕ್‌ನ್ನು ವ್ಯಾಖ್ಯಾನಿಸಿಲ್ಲ. ಉತ್ತಮ ಪಾನೀಯಾ ಅಥವಾ ಉತ್ತಮ ಆಹಾರ ಕುರಿತು ವ್ಯಾಖ್ಯಾನ ಅಥವಾ ಪ್ರಮಾಣೀಕೃತ ಇಲ್ಲದಿರುವ ಕಾರಣ ತಕ್ಷಣವೇ ಹೆಲ್ತಿ ಡ್ರಿಂಕ್  ಪಟ್ಟಿಯಿಂದ ಬೋರ್ನ್‌ವೀಟಾ ತೆಗೆದುಹಾಕುವಂತೆ ಇ-ಕಾಮರ್ಸ್‌ಗೆ ಸೂಚಿಸಿಲಾಗಿದೆ.

ಆನ್‌ಲೈನ್ ಮೂಲಕ ಪಾನಿಯಾ ಸೇರಿದಂತೆ ಆಹಾರ ಖರೀದಿಸುವ ವ್ಯಾಕ್ತಿಗಳಿಗೆ ಇ-ಕಾಮರ್ಸ್ ಸೈಟ್ ಅಥವಾ ಆ್ಯಪ್‌ಗಳು ಆಯ್ಕೆಯನ್ನು ನೀಡುತ್ತದೆ. ಸಸ್ಯಾಹಾರ- ಮಾಂಸಾಹಾರ, ತರಕಾರಿ, ಹಣ್ಣು, ಹೀಗೆ ಪ್ರತಿಯೊಂದು ವಸ್ತುಗಳನ್ನು ಒಂದೊಂದು ವಿಭಾಗದ ಅಡಿಯಲ್ಲಿದೆ. ಹೀಗೆ ಬೋರ್ನ್‌ವೀಟಾವನ್ನು ಹೆಲ್ತಿ ಡ್ರಿಂಕ್ ಪಟ್ಟಿಯಲ್ಲಿ ಇ-ಕಾಮರ್ಸ್ ಪಟ್ಟಿ ಮಾಡಿದೆ. ಈ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಬೋರ್ನ್‌ವೀಟಾ ಕುರಿತು ಚರ್ಚೆ ಆರಂಭಗೊಂಡಿದ್ದು ಯೂಟ್ಯೂಬರ್ ರೇವಂತ್‌ ಹಿಮಂತ್‌ಸಿಂಗ್ಕಾ ತನ್ನ ವಿಡಿಯೋದಲ್ಲಿ ನೀಡಿದ ಸ್ಫೋಟಕ ಮಾಹಿತಿಯಿಂದ. ಯೂಟ್ಯೂಬರ್ ಬೋರ್ನ್‌ವೀಟ್ ಪೌಡರ್ ತಪಾಸನೆ ನಡೆಸಿದಾಗ ಅತೀಯಾದ ಸಕ್ಕರೆ, ಕೋಕೋ ಘನವಸ್ತುಗಳು ಹಾಗೂ ಹಾನಿಕಾರ ಬಣ್ಣಗಳು ಪತ್ತೆಯಾಗಿತ್ತು. ಇದು ಮಕ್ಕಳಲ್ಲಿ ಕ್ಯಾನ್ಸರ್ ಸೇರಿದಂತೆ ಗಂಭೀರವಾದ ಆರೋಗ್ಯ ಸಮಸ್ಯೆಗೆ ಕಾರಣಾಗಲಿದೆ ಅನ್ನೋ ಅಭಿಪ್ರಾಯವನ್ನು ಯೂಟ್ಯೂಬರ್ ರೇವಂತ್‌ ಹಿಮಂತ್‌ಸಿಂಗ್ಕಾ ವ್ಯಕ್ತಪಡಿಸಿದ್ದರು. ಈ ವಿಡಿಯೋ ಭಾರಿ ಚರ್ಚೆಗೆ ಗ್ರಾಸವಾಗಿತ್ತು. 

ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಮಕ್ಕಳ ಹಕ್ಕುಗಳ ಆಯೋಗ(ಎನ್‌ಸಿಪಿಸಿಆರ್‌) ಬೋರ್ನ್‌ವೀಟಾಗೆ ಖಡಕ್ ವಾರ್ನಿಂಗ್ ನೀಡಿತ್ತು. ಮಕ್ಕಳು ಕುಡಿಯುವ ಬೋರ್ನ್‌ವೀಟಾದಲ್ಲಿ ಅಧಿಕ ಸಕ್ಕರೆ ಪ್ರಮಾಣವಿದ್ದು, ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ’ ಎಂಬ ದೂರಿನ ಹಿನ್ನೆಲೆಯಲ್ಲಿ, ತನ್ನ ಎಲ್ಲ ದಾರಿ ತಪ್ಪಿಸುವ ಜಾಹೀರಾತು, ಪ್ಯಾಕೇಜಿಂಗ್‌ ಹಾಗೂ ಲೇಬಲ್‌ಗಳನ್ನು ಹಿಂತೆಗೆದುಕೊಳ್ಳುವಂತೆ ಮಕ್ಕಳ ಹಕ್ಕುಗಳ ಆಯೋಗ ಸೂಚಿಸಿತ್ತು.  

Previous Post

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾರೊಂದರಿಂದ ಕೋಟ್ಯಾಂತರ ಹಣ ಜಪ್ತು, ಹಣ ಸಾಗಿಸುತ್ತಿದ್ದವರು ಪರಾರಿ

Next Post

ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ತಾಯಂದಿರು ದಾರಿತಪ್ಪಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

Next Post
ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ತಾಯಂದಿರು ದಾರಿತಪ್ಪಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ತಾಯಂದಿರು ದಾರಿತಪ್ಪಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.