Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಇಸ್ರೇಲ್-ಇರಾನ್ ಯುದ್ಧದಿಂದ ಪೆಟ್ರೋಲ್ ಮೇಲೆ ಪರಿಣಾಮ,ಹಣದುಬ್ಬರ ಹೆಚ್ಚುವ ಸಾಧ್ಯತೆ

editor tv by editor tv
April 14, 2024
in ರಾಷ್ಟ್ರೀಯ
0
ಇರಾನ್‌ನಿಂದ ಇಸ್ರೇಲ್‌ ಮೇಲೆ 100 ಕ್ಕೂ ಹೆಚ್ಚು ಡ್ರೋನ್‌ ದಾಳಿ
1.9k
VIEWS
Share on FacebookShare on TwitterShare on Whatsapp

ಇಸ್ರೇಲ್-ಇರಾನ್ ಯುದ್ಧದಿಂದ ಪೆಟ್ರೋಲ್ ಮೇಲೆ ಪರಿಣಾಮ

ಇಸ್ರೇಲ್-ಇರಾನ್ ಯುದ್ಧದ ಕಾರ್ಮೋಡ ಕವಿದಿರುವುದು ಗಲ್ಫ್ ರಾಷ್ಟ್ರಗಳಲ್ಲಿ. ಇರಾನ್ ಪ್ರಮುಖ ಪೆಟ್ರೋಲಿಯಂ ದೇಶ. ಪೂರ್ಣ ಯುದ್ಧ ಆರಂಭವಾದರೆ ಇತರ ತೈಲ ರಾಷ್ಟ್ರಗಳೂ ಭಾಗಿಯಾಗಬಹುದು. ಅದೇನೇ ಆದರೂ ಕಚ್ಛಾ ತೈಲ ಬೆಲೆ ಬ್ಯಾರಲ್​ಗೆ 90 ಡಾಲರ್ ಇದ್ದದ್ದು ಬಹಳ ಶೀಘ್ರದಲ್ಲಿ 100 ಡಾಲರ್ ಗಡಿ ದಾಟುವ ಸಾಧ್ಯತೆ ಹೆಚ್ಚಿದೆ. ಇದಾದರೆ ಪೆಟ್ರೋಲ್, ಡೀಸಲ್ ಬೆಲೆಗಳೂ ಏರಲಿವೆ.

ಹಣದುಬ್ಬರ ಹೆಚ್ಚುವ ಸಾಧ್ಯತೆ

ಪೆಟ್ರೋಲ್ ಬೆಲೆ ಹೆಚ್ಚಾದರೆ ಸಹಜವಾಗಿ ವಿವಿಧ ವಸ್ತುಗಳ ಬೆಲೆ ಏರಿಕೆ ಆಗಬಹುದು. ಅದರ ಪರಿಣಾಮವಾಗಿ ಹಣದುಬ್ಬರ ಹೆಚ್ಚುವ ಸಾಧ್ಯತೆ ಇರುತ್ತದೆ. ಸೆಂಟ್ರಲ್ ಬ್ಯಾಂಕುಗಳು ಬಡ್ಡಿದರ ಹೆಚ್ಚಿಸುವ ಸಾಧ್ಯತೆ ಇರುತ್ತದೆ.

ಚಿನ್ನದ ಬೆಲೆ ಹೆಚ್ಚುವ ಸಾಧ್ಯತೆ

ಪ್ರಪಂಚದಲ್ಲಿ ಯಾವುದಾದರೂ ವಿಘಟನೆ ನಡೆದಾಗ ಬಹಳಷ್ಟು ಹೂಡಿಕೆದಾರರು ಜಾಗೃತಗೊಳ್ಳುತ್ತಾರೆ. ತಮ್ಮ ಹೂಡಿಕೆ ನಾಶವಾಗದಂತೆ ಸುರಕ್ಷಿತ ಜಾಗದಲ್ಲಿ ಇರಿಸುತ್ತಾರೆ. ಸದ್ಯ ಅತ್ಯಂತ ಸುರಕ್ಷಿತ ಹೂಡಿಕೆಯಾಗಿ ಚಿನ್ನವನ್ನು ಪರಿಗಣಿಸಲಾಗುತ್ತದೆ. ಹೀಗಾಗಿ, ಚಿನ್ನಕ್ಕೆ ಬೇಡಿಕೆ ಹೆಚ್ಚುತ್ತದೆ. ಪರಿಣಾಮವಾಗಿ ಈಗಾಗಲೇ ಹೆಚ್ಚಿನ ಮಟ್ಟದಲ್ಲಿರುವ ಚಿನ್ನದ ಬೆಲೆ ಇನ್ನಷ್ಟು ಹೆಚ್ಚಾಗಬಹುದು.

ಷೇರು ಮಾರುಕಟ್ಟೆ ಮೇಲೇನು ಪರಿಣಾಮ?

ಇಸ್ರೇಲ್-ಇರಾನ್ ಸಂಘರ್ಷದ ಬಳಿಕ ಅಮೆರಿಕದ ಷೇರು ಮಾರುಕಟ್ಟೆ ಕುಸಿತ ಕಂಡಿದೆ. ಆದರೆ, ಇಸ್ರೇಲ್​ನ ಟೆಲ್ ಅವಿವ್ ಷೇರು ಮಾರುಕಟ್ಟೆಯಲ್ಲಿ ಅಷ್ಟೇನೂ ವ್ಯತ್ಯಯವಾಗಿಲ್ಲ. ಅಮೆರಿಕದ ನಡೆ ಏನು ಎಂಬುದರ ಮೇಲೆ ಜಗತ್ತಿನ ಷೇರು ಮಾರುಕಟ್ಟೆಗಳು ವರ್ತನೆ ತೋರಬಹುದು. ಭಾರತದ ಮಾರುಕಟ್ಟೆಯಲ್ಲಿ ಅಷ್ಟೇನೂ ವ್ಯತ್ಯಯವಾಗುವ ಸಾಧ್ಯತೆ ಕಡಿಮೆ.

ಭಾರತದ ಮೇಲೇನು ಪರಿಣಾಮ?

ಇಸ್ರೇಲ್-ಇರಾನ್ ಯುದ್ಧದಿಂದ ಭಾರತದ ಮೇಲೆ ಸದ್ಯದ ಮಟ್ಟಿಗೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಎಂದು ಪರಿಣಿತರು ಹೇಳುತ್ತಾರೆ. ಪೆಟ್ರೋಲ್ ದುಬಾರಿಯಾಗಿ ಅದರಿಂದ ಹಣದುಬ್ಬರ ಹೆಚ್ಚಬಹುದು. ಆದರೆ, ಆರ್ಥಿಕತೆಯ ಮುಖ್ಯಭಾಗವು ಆರೋಗ್ಯಯುತವಾಗಿರುವುದರಿಂದ ಸೀಮಿತ ಅವಧಿಯವರೆಗೆ ಭಾರತದ ಆರ್ಥಿಕತೆ ಈ ತಾಪವನ್ನು ತಡೆದುಕೊಳ್ಳಬಲ್ಲುದು.

Previous Post

ಮಂಗಳೂರಿನಲ್ಲಿ ನಡೆದಿದ್ದ ಪ್ರತ್ಯೇಕ ಮತೀಯ ಕೊಲೆ ಪ್ರಕರಣ, 4 ಹಿಂದೂ, 6 ಮುಸ್ಲಿಂ ಯುವಕರಿಗೆ ಶಿಕ್ಷೆ

Next Post

ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ-

Next Post
ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ-

ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ-

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.