Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಖಾತೆಗೆ ವರ್ಷಕ್ಕೆ 1.24ಲಕ್ಷ ರೂ. ಜಮೆ: ರಾಹುಲ್ ಘೋಷಣೆ

editor tv by editor tv
April 17, 2024
in ರಾಜ್ಯ
0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಖಾತೆಗೆ ವರ್ಷಕ್ಕೆ 1.24ಲಕ್ಷ ರೂ. ಜಮೆ: ರಾಹುಲ್ ಘೋಷಣೆ
1.9k
VIEWS
Share on FacebookShare on TwitterShare on Whatsapp

ಮಂಡ್ಯ: ಕೇಂದ್ರ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1.24ಲಕ್ಷ ರೂ. ಜಮೆ ಮಾಡುವ ಗ್ಯಾರಂಟಿಯನ್ನು ರಾಹುಲ್ ಗಾಂಧಿ (Rahul Gandhi) ನೀಡಿದ್ದಾರೆ.

ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ 24 ಸಾವಿರದ ಜೊತೆಗೆ ಕೇಂದ್ರದಿಂದ ವರ್ಷಕ್ಕೆ 1.24 ಲಕ್ಷ ರೂ. ಹಣವನ್ನು ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು. ಜೊತೆಗೆ ರೈತರ ಸಾಲಮನ್ನಾ, ಕನಿಷ್ಠ ಬೆಂಬಲ ಬೆಲೆಯ ಗ್ಯಾರಂಟಿಯನ್ನು ಘೋಷಿಸಿದ್ದಾರೆ.

ಯುವಕರಿಗೆ ಐತಿಹಾಸಿಕ ಕಾರ್ಯಕ್ರಮ ಮಾಡುತ್ತೇವೆ. ಮೊದಲು ಉದ್ಯೋಗ ಯೋಜನೆ ಜಾರಿ ಮಾಡುತ್ತೇವೆ. ಬಡವರ ಮಕ್ಕಳು ದೊಡ್ಡ ಕಾರ್ಖನೆಗಳಲ್ಲಿ ಅಪ್ರಂಟಿಶಿಪ್ ಮಾಡಿ ಕೆಲಸ ಕೊಡುವ ಕೆಲಸ ಮಾಡುತ್ತೇವೆ. ನರೇಗಾ ಯೋಜನೆಯನ್ನ ನಗರ ಪ್ರದೇಶಕ್ಕೆ ವಿಸ್ತರಿಸುತ್ತೇವೆ. ಆಶಾ ಕಾರ್ಯತರ್ಕರಿಗೆ ಸಂಭಾವನೆ ಹೆಚ್ಚಸಲಿದ್ದೇವೆ. ಗುತ್ತಿಗೆ ಪದ್ದತೆಯನ್ನ ರದ್ದು ಮಾಡುತ್ತೇವೆ. ಉದ್ಯೋಗ ಗ್ಯಾರೆಂಟಿ ಕಾಯಂ ಮಾಡುತ್ತೇವೆ ಎಂದು ರಾಗಾ ಭರಸವೆ ನೀಡಿದರು.

ಚುನಾವಣಾ ಬಾಂಡ್ (Electoral Bond) ಬಗ್ಗೆ ಪ್ರಧಾನಿ ಮಾತನಾಡುತ್ತಾರೆ. ಈ ಕುರಿತು ಮಾತನಾಡುವಾಗ ಅವರ ಕೈ ನಡುಗುತ್ತದೆ. ಇದೊಂದು ದೊಡ್ಡ ಹಗರಣವಾಗಿದೆ. ಎಲ್ಲಾ ಮಾಹಿತಿಯನ್ನ ನಿಗೂಢವಾಗಿ ಇಟ್ಟಿದ್ದಾರೆ. ಕೋರ್ಟ್ ಇವರಿಗೆ ಛೀಮಾರಿ ಹಾಕಿದೆ. ಮಾಹಿತಿ ಬಹಿರಂಗ ಪಡಿಸಬೇಕು ಅಂತ ಹೇಳಿದೆ ಎಂದರು.

ಬಿಜೆಪಿ ಒಂದು ಕಡೆಯಾದರೆ ಬಿಜೆಪಿ ಬಿ ಟೀಂ ಮತ್ತೊಂದು ಕಡೆ. ಈಗ ಎರಡು ಸೇರಿ ಒಂದಾಗಿವೆ ಅವರನ್ನ ಸೋಲಿಸಬೇಕು. ಎಲ್ಲಾ ನಮ್ಮ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು. ಪಕ್ಷದ ಸಿಪಾಯಿಗಳಿಂದ ನಮಗೆ ಬೆಂಬಲ ನೀಡಬೇಕು ಎಂದು ರಾಗಾ ಮನವಿ ಮಾಡಿಕೊಂಡರು.

Previous Post

ಮಂಡ್ಯಕ್ಕೆ ಬಂದ ರಾಹುಲ್ ಗಾಂಧಿ ಹೆಲಿಕಾಪ್ಟರ್ ಇಂಚಿಂಚೂ ಚೆಕ್ಕಿಂಗ್

Next Post

ಹೊಸ ಲೋಗೋ ಅನಾವರಣ ಮಾಡಿದ ದೂರದರ್ಶನ ನ್ಯೂಸ್, ಕೇಸರಿಮಯಕ್ಕೆ ಪರ ವಿರೋಧ!

Next Post
ಹೊಸ ಲೋಗೋ ಅನಾವರಣ ಮಾಡಿದ ದೂರದರ್ಶನ ನ್ಯೂಸ್, ಕೇಸರಿಮಯಕ್ಕೆ ಪರ ವಿರೋಧ!

ಹೊಸ ಲೋಗೋ ಅನಾವರಣ ಮಾಡಿದ ದೂರದರ್ಶನ ನ್ಯೂಸ್, ಕೇಸರಿಮಯಕ್ಕೆ ಪರ ವಿರೋಧ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.