Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಹೊಸ ಲೋಗೋ ಅನಾವರಣ ಮಾಡಿದ ದೂರದರ್ಶನ ನ್ಯೂಸ್, ಕೇಸರಿಮಯಕ್ಕೆ ಪರ ವಿರೋಧ!

editor tv by editor tv
April 17, 2024
in ರಾಷ್ಟ್ರೀಯ
0
ಹೊಸ ಲೋಗೋ ಅನಾವರಣ ಮಾಡಿದ ದೂರದರ್ಶನ ನ್ಯೂಸ್, ಕೇಸರಿಮಯಕ್ಕೆ ಪರ ವಿರೋಧ!
1.9k
VIEWS
Share on FacebookShare on TwitterShare on Whatsapp

ರಾಮನವಮಿ ದಿನ ದೂರದರ್ಶನ ನ್ಯೂಸ್ ಹೊಸ ಲೋಗೋ ಅನಾವರಣ ಮಾಡಿದೆ. ಕೇಸರಿ ಬಣ್ಣದ ಲೋಗೋ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಈ ಕುರಿತು ವಿಡಿಯೋ ಪೋಸ್ಟ್ ಮಾಡಿರುವ ದೂರದರ್ಶನ, ಹೊಸ ಅವತಾರದಲ್ಲಿ ದೂರದರ್ಶನ, ಆದರೆ ಬದ್ಧತೆ, ಮೌಲ್ಯದಲ್ಲಿ ರಾಜಿ ಇಲ್ಲ ಎಂದಿದೆ.  ಕೇಸರಿ ಬಣ್ಣದ ಹೊಸ ಲೋಗೋಗೆ ಪರ ವಿರೋಧಗಳು ವ್ಯಕ್ತವಾಗಿದೆ.

ನವದೆಹಲಿ(ಏ.17) ದೂರದರ್ಶನ ಹೊಸ ಲೋಗೋ ಅನಾವರಣ ಮಾಡಿದೆ. ಕೇಸರಿ ಬಣ್ಣದ ಹೊಸ ಲೋಗೋ ಹೊಸ ಸಂಚಲನ ಸೃಷ್ಟಿಸಿದೆ. ಲೋಗೋ ವಿನ್ಯಾಸದಲ್ಲಿ ಹೆಚ್ಚಿನ ಬದಲಾವಣೆಗಳಿಲ್ಲ. ಕೇವಲ ಬಣ್ಣದಲ್ಲಿ ಬದಲಾವಣೆ ಮಾಡಲಾಗಿದೆ. ಕೆಂಪು ಬಣ್ಣದಲ್ಲಿದ್ದ ಡಿಡಿ ನ್ಯೂಸ್ ಇದೀಗ ಕೇಸರಿ ಬಣ್ಣದಲ್ಲಿ ಇದೆ .

ಹೊಸ ಅವತಾರ, ಹೊಸ ಲೋಗೋ ಕುರಿತು ಡಿಡಿ ನ್ಯೂಸ್ ಮಹತ್ವದ ಪೋಸ್ಟ್ ಮಾಡಿದೆ. ವಿಡಿಯೋ ಪೋಸ್ಟ್ ಮಾಡಿರು ದೂರದರ್ಶನ ನ್ಯೂಸ್, ನಮ್ಮ ಮೌಲ್ಯಗಳು ಒಂದೇ, ಆದರೆ ಹೊಸ ಅವತಾರದಲ್ಲಿ ಬಂದಿದ್ದೇವೆ. ಹಿಂದೆಂದೂ ಇಲ್ಲದಂತ ಸುದ್ದಿ ಪ್ರಯಾಣಕ್ಕಾಗಿ ಸಿದ್ದರಾಗಿ. ಹೊಸ ಡಿಡಿ ನ್ಯೂಸ್ ಅನುಭವಿಸಿ ಎಂದು ಡಿಡಿ ನ್ಯೂಸ್ ಹೇಳಿದೆ. ನಿಖರತೆ, ಸತ್ಯ, ಸಂವೇದನೆಯೊಂದಿಗೆ ಡಿಡಿ ನ್ಯೂಸ್. ಡಿಡಿ ನ್ಯೂಸ್‌ನಲ್ಲಿ ಬಂದರೆ ಅದು ಸತ್ಯ ಎಂದು ಡಿಡಿ ನ್ಯೂಸ್ ಹೇಳಿದೆ

ನಾವು ಹೊಸ ಅವತಾರದಲ್ಲಿ ಬಂದಿದ್ದೇವೆ, ಹೊಸ ಲೋಗೋ ಅನಾವರಣ ಮಾಡಿದ್ದೇವೆ. ಆದರೆ ನಮ್ಮ ಮೌಲ್ಯಗಳು ಬದಲಾಗುವುದಿಲ್ಲ. ನಮ್ಮ ಹೊಸ ಪಯಣದಲ್ಲಿ ಪಾಲ್ಗೊಳ್ಳಿ, ಹಿಂದೆಂದೂ ಕಾಣದ ಡಿಡಿ ನ್ಯೂಸ್ ಸುದ್ದಿಯನ್ನು ಅನುಭವಿಸಿ ಎಂದು ಡಿಡಿ ನ್ಯೂಸ್ ಹೇಳಿದೆ. ವಾಹಿನಿಯಲ್ಲಿನ ಲೋಗೋ, ಸಾಮಾಜಿಕ ಮಾಧ್ಯಮ, ವೆಬ್‌ಸೈಟ್ ಸೇರಿದಂತೆ ಎಲ್ಲೆಡೆ ಲೋಗೋ ಬದಲಾಗಿದೆ.

ಡಿಡಿ ನ್ಯೂಸ್ ಹೊಸ ಲೋಗೋಗೆ ಪರ ವಿರೋಧಗಳು ವ್ಯಕ್ತವಾಗಿದೆ. ಕೆಲವರು ಡಿಡಿ ನ್ಯೂಸ್ ಹೊಸ ಲೋಗೋವನ್ನು ಸ್ವಾಗತಿಸಿದ್ದಾರೆ. ಡಿಡಿ ನ್ಯೂಸ್ ವಿಶ್ವಾಸಾರ್ಹತೆ ಗಳಿಸಿಕೊಂಡ ಸುದ್ದಿ ವಾಹನಿ. ಡಿಡಿ ನ್ಯೂಸ್‌  ಸುದ್ದಿಗಳು ಜನರನ್ನು ತಲುಪಿದೆ. ಇದೀಗ ಹೊಸ ಅವತಾರದಲ್ಲಿ ಡಿಡಿ ನ್ಯೂಸ್ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭಹಾರೈಸಿದ್ದಾರೆ.

ಇದೇ ವೇಳೆ ಕೆಲವರು ಕೇಸರಿ ಬಣ್ಣ ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಡಿಡಿ ನ್ಯೂಸ್ ವಾಹಿನಿಯನ್ನು ಕೇಸರಿಕರಣ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. 

Previous Post

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಖಾತೆಗೆ ವರ್ಷಕ್ಕೆ 1.24ಲಕ್ಷ ರೂ. ಜಮೆ: ರಾಹುಲ್ ಘೋಷಣೆ

Next Post

ಮಂಡ್ಯದಲ್ಲಿ ಹೆಚ್​​​ಡಿಕೆಗೆ ಮಾಸ್ಟರ್​ ಸ್ಟ್ರೋಕ್​​​; ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ಪರ ನಟ ದರ್ಶನ್​ ಪ್ರಚಾರ

Next Post
ಮಂಡ್ಯದಲ್ಲಿ ಹೆಚ್​​​ಡಿಕೆಗೆ ಮಾಸ್ಟರ್​ ಸ್ಟ್ರೋಕ್​​​; ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ಪರ ನಟ ದರ್ಶನ್​ ಪ್ರಚಾರ

ಮಂಡ್ಯದಲ್ಲಿ ಹೆಚ್​​​ಡಿಕೆಗೆ ಮಾಸ್ಟರ್​ ಸ್ಟ್ರೋಕ್​​​; ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ಪರ ನಟ ದರ್ಶನ್​ ಪ್ರಚಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.