Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮಲ್ಪೆ ಬೀಚ್​ನಲ್ಲಿ ಸುಳಿಗೆ ಸಿಲುಕಿದ ಮೂವರು ಪ್ರವಾಸಿಗರು; ಓರ್ವ ಸಾವು, ಇಬ್ಬರು ಸುರಕ್ಷಿತ

editor tv by editor tv
April 18, 2024
in ರಾಜ್ಯ
0
ಮಲ್ಪೆ ಬೀಚ್​ನಲ್ಲಿ ಸುಳಿಗೆ ಸಿಲುಕಿದ ಮೂವರು ಪ್ರವಾಸಿಗರು; ಓರ್ವ ಸಾವು, ಇಬ್ಬರು ಸುರಕ್ಷಿತ
1.9k
VIEWS
Share on FacebookShare on TwitterShare on Whatsapp

ಕರಾವಳಿಯಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ. ಮಳೆಯ ಮುನ್ಸೂಚನೆಯ ಬೆನ್ನಲ್ಲೇ ಕಡಲು ಆರ್ಭಟಿಸುತ್ತಿದೆ. ಅಲೆಗಳ ಆರ್ಭಟದ ಸುಳಿಗೆ ಮೂವರು ಪ್ರವಾಸಿಗರು ಸಿಲುಕಿದ ಘಟನೆ ಮಲ್ಪೆಯಲ್ಲಿ ನಡೆದಿದೆ. ಈ ಪೈಕಿ ಓರ್ವ ಮೃತನಾಗಿದ್ದರೆ, ಮತ್ತಿಬ್ಬರು ಚೇತರಿಸಿಕೊಂಡಿದ್ದಾರೆ.

ಉಡುಪಿ, ಏ.18: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ. ಹೌದು, ಉಡುಪಿ ಜಿಲ್ಲೆಯ ಮಲ್ಪೆ ಬೀಚಿನಲ್ಲಿ(Malpe Beach) ಈ ದುರ್ಘಟನೆ ಸಂಭವಿಸಿದೆ. ದೂರದ ಹಾಸನದ ಬೇಲೂರಿನಿಂದ ಪ್ರವಾಸಕ್ಕೆ ಬಂದ ಕುಟುಂಬವೊಂದರ ಮೂವರು ನೀರಿಗೆ ಇಳಿದಿದ್ದರು ಅಲೆಗಳ ಜೊತೆ ಆಟವಾಡುತ್ತಾ ತೀರದಿಂದ ಸಾಕಷ್ಟು ಮುಂದೆ ಹೋಗಿದ್ದರು. ಇದಕ್ಕಿದ್ದಂತೆ ಅಲೆಗಳ ಆರ್ಭಟ ಹೆಚ್ಚಿ, ಈ ಬಗ್ಗೆ ಅರಿವಿಲ್ಲದ ಮೂವರು ಪ್ರವಾಸಿಗರು ನೀರು ಪಾಲಾಗಿದ್ದರು. ಈ ವೇಳೆ ಬೀಚ್ ನಿರ್ವಹಣೆ ಮಾಡುವ, ಓಸಿಯನ್ ಅಡ್ವೆಂಚರ್ಸ್​ನವರು, ತಕ್ಷಣ ಜಾಗೃತರಾಗಿ ಕಾರ್ಯಚರಣೆ ನಡೆಸಿ, ಬೋಟುಗಳನ್ನು ಬಳಸಿಕೊಂಡು ಕಡಲಿಗಿಳಿದು ಇಬ್ಬರನ್ನು ರಕ್ಷಿಸಿದರು. ಆದರೆ, ಮೂರನೇ ವ್ಯಕ್ತಿ ನೀರಿನ ಅಲೆಗೆ ಸಿಲುಕಿರುವುದು ಅರಿವಿಗೆ ಬರುವುದು ತಡವಾಗಿದ್ದ ಹಿನ್ನಲೆ ಆತನನ್ನು ಮೇಲಕ್ಕೆತ್ತಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಅದಾಗಲೇ ಸಾಕಷ್ಟು ನೀರು ಕುಡಿದಿದ್ದ ಗಿರೀಶ್(26) ಎಂಬ ಪ್ರವಾಸಿಗ ಕೊನೆಯುಸಿರೆಳೆದಿದ್ದಾನೆ. ಇನ್ನುಳಿದ ಅನಂತ ಗೌಡ(42), ಸಂತೋಷ್ (27) ಪಾರಾಗಿದ್ದಾರೆ.

ಹಾಸನದ ಬೇಲೂರಿನಿಂದ ಎಂಟು ಮಂದಿಯ ಕುಟುಂಬ ಶೃಂಗೇರಿ ಮೂಲಕ ಮಲ್ಪೆ ಬೀಚ್​ಗೆ ಬಂದಿತ್ತು. ಈ ಪೈಕಿ 42 ವರ್ಷ ಪ್ರಾಯದ ಅನಂತ ಗೌಡ, 27 ವರ್ಷ ಪ್ರಾಯದ ಸಂತೋಷ್ ಹಾಗೂ 26 ವರ್ಷ ದ ಗಿರೀಶ್ ಎಂಬುವರು ನೀರಿನ ಸುಳಿಗೆ ಸಿಕ್ಕಿದರು. ಗಿರೀಶ್ ಮೃತರಾದರೆ ಮತ್ತೆ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹವಾಮಾನ ವೈಪರಿತ್ಯ ಸಂಭವಿಸಿದಾಗ, ಕಡಲಿನ ಅಲೆಗಳು ಅಬ್ಬರಿಸುವುದು ಸಾಮಾನ್ಯ. ಸ್ಥಳೀಯವಾಗಿ ಇದನ್ನು ಮಾರಿಅಲೆ ಎಂದು ಕರೆಯುತ್ತಾರೆ. ಅಪಾಯದ ಅರಿವಿಲ್ಲದೆ ಪ್ರವಾಸಿಗರು, ನೀರಿಗಿಳಿದಾಗ ಇಂತಹ ದುರ್ಘಟನೆಗಳು ಪದೇಪದೇ ಸಂಭವಿಸುತ್ತಿದೆ.

Previous Post

ಪ್ರತ್ಯೇಕ ಘಟನೆ: ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್​ ಪುತ್ರಿ ಹತ್ಯೆ, ಬೆಂಗಳೂರಿನಲ್ಲಿ ಡಬಲ್ ಮರ್ಡರ್

Next Post

ವಿಜಯಪುರದಲ್ಲಿ ಭಾರೀ ಮಳೆ: ಸಿಡಿಲಿನ ಹೊಡೆತಕ್ಕೆ ನೆಲಕ್ಕುರುಳಿದ ಐತಿಹಾಸಿಕ ಮೆಹೆತರ್ ಮಹಲ್‌

Next Post
ವಿಜಯಪುರದಲ್ಲಿ ಭಾರೀ ಮಳೆ: ಸಿಡಿಲಿನ ಹೊಡೆತಕ್ಕೆ ನೆಲಕ್ಕುರುಳಿದ ಐತಿಹಾಸಿಕ ಮೆಹೆತರ್ ಮಹಲ್‌

ವಿಜಯಪುರದಲ್ಲಿ ಭಾರೀ ಮಳೆ: ಸಿಡಿಲಿನ ಹೊಡೆತಕ್ಕೆ ನೆಲಕ್ಕುರುಳಿದ ಐತಿಹಾಸಿಕ ಮೆಹೆತರ್ ಮಹಲ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.