Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಜೈಲಿನಲ್ಲೇ ಕೇಜ್ರಿವಾಲ್ ಹತ್ಯೆಗೆ ಸಂಚು’ -ಸಂಚಲ ಮೂಡಿಸಿದ ಗಂಭೀರ ಆರೋಪ

editor tv by editor tv
April 19, 2024
in ರಾಷ್ಟ್ರೀಯ
0
ಜೈಲಿನಲ್ಲೇ ಕೇಜ್ರಿವಾಲ್ ಹತ್ಯೆಗೆ ಸಂಚು’ -ಸಂಚಲ ಮೂಡಿಸಿದ ಗಂಭೀರ ಆರೋಪ
1.9k
VIEWS
Share on FacebookShare on TwitterShare on Whatsapp

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸಿಎಂ ಕೇಜ್ರಿವಾಲ್ ಬಂಧನ ಆಗಿದ್ದು ತಿಹಾರ್ ಜೈಲು ಸೇರಿದ್ದಾರೆ. ಕೇಜ್ರಿವಾಲ್​​ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಿದ್ದು ಬಿಜೆಪಿ ರಾಜಕೀಯ ಸೇಡು ತೀರಿಸಿಕೊಳ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ.

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್​​ರನ್ನು ಕಳೆದ ಮಾರ್ಚ್ 21ರಂದು ಇ.ಡಿ ಅಧಿಕಾರಿಗಳು ಬಂಧಿಸಿದ್ದರು.. ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆಯುತ್ತಿರುವ ಕೇಜ್ರಿವಾಲ್​ ಇದೊಂದು ರಾಜಕೀಯ ಪಿತೂರಿ ಅಂತ ಹೇಳುತ್ತಲೇ ಬಂದಿದ್ದಾರೆ. ಈ ಬೆನ್ನಲ್ಲೇ ಆಪ್​ ಸರ್ಕಾರದ ಸಚಿವೆ ಆತಿಷಿ ಮರ್ಲೇನಾ ಸಿಂಗ್ ಕೂಡ ಬಿಜೆಪಿ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಜೈಲಿನಲ್ಲೇ ಕೇಜ್ರಿವಾಲ್ ಹತ್ಯೆಗೆ ನಡೆದಿತ್ತಾ ಸಂಚು?
ತಿಹಾರ್​ ಜೈಲಿನಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಕೊಲ್ಲುವ ಸಂಚು ರೂಪಿಸಲಾಗಿದೆ ಅಂತ ದೆಹಲಿಯ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಮರ್ಲೇನಾ ಸಿಂಗ್ ಆರೋಪಿಸಿದ್ದಾರೆ. ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಜೀವ ತೆಗೆಯಲು ಷಡ್ಯಂತ್ರ ರೂಪಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ದೆಹಲಿಯ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ಎದುರಿಸಲಾಗದ ಬಿಜೆಪಿ ಕೇಜ್ರಿವಾಲ್​​ರನ್ನು ಜೈಲಿನಲ್ಲಿಟ್ಟು ಕೊಲ್ಲಲು ಸಂಚು ರೂಪಿಸಿದೆ-ಆತಿಶಿ, ದೆಹಲಿ ಸಚಿವೆ

ಇದು ಜೈಲಿನಲ್ಲಿಟ್ಟು ಕೊಲ್ಲುವ ಪ್ಲಾನ್ ಎಂದ ಸಚಿವೆ ಅತಿಷಿ
ಕೇಜ್ರಿವಾಲ್​​ಗೆ ಟೈಪ್​-2 ಡಯಾಬಿಟಿಸ್ ಇದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ. ಜೈಲಿನಲ್ಲಿ ಪದೇ ಪದೆ ಮನವಿ ಮಾಡಿದ್ರೂ ಇನ್ಸುಲಿನ್ ಕೊಡದೇ ಅವರನ್ನು ಕೊಲ್ಲುವ ಷಡ್ಯಂತ್ರ ರೂಪಿಸಲಾಗಿದೆ ಎಂದು ಆತಿಷಿ ಕಿಡಿಕಾರಿದ್ದಾರೆ. ಅರವಿಂದ್ ಕೇಜ್ರಿವಾಲ್ ತೀವ್ರ ಡಯಾಬಿಟಿಸ್ ಹೊಂದಿದ್ದು ಕಳೆದ 30 ವರ್ಷಗಳಿಂದ ಅವರಿಗೆ ಈ ಸಕ್ಕರೆ ಕಾಯಿಲೆ ಇದೆ.. ಕೇಜ್ರಿವಾಲ್ ಶುಗರ್ ಕಂಟ್ರೋಲ್​​​ನಲ್ಲಿಡಲು ಪ್ರತಿದಿನ 46ರಿಂದ 54 ಯುನಿಟ್​​ವರೆಗೆ ಇನ್ಸುಲಿನ್ ಪಡೆಯುತ್ತಾರೆ. ಯಾವುದೇ ವೈದ್ಯರನ್ನು ಕೇಳಿ 54 ಯುನಿಟ್ ಇನ್ಸುಲಿನ್ ಪಡೆಯುವ ವ್ಯಕ್ತಿ ತೀವ್ರ ಡಯಾಬಿಟಿಸ್​ ಎದುರಿಸುತ್ತಿರುವ ವ್ಯಕ್ತಿ ಅಂತ ಹೇಳಿದ್ದಾರೆ

ಈ ಆರೋಪಗಳಿಗೆ ಇ.ಡಿ ಅಧಿಕಾರಿಗಳು ಹೇಳ್ತಿರೋದೇ ಬೇರೆ.. ಕೇಜ್ರಿವಾಲ್ ಮಾವಿನಹಣ್ಣು ಹಾಗೂ ಸಿಹಿತಿಂಡಿಗಳನ್ನ ಹೆಚ್ಚಾಗಿ ತಿನ್ನುತ್ತಾರೆ ಜೊತೆಗೆ ಸಕ್ಕರೆ ಇರುವ ಚಹಾ ಕೂಡ ಸೇವಿಸ್ತಾರೆ, ಹೀಗಾಗಿ ಅವರಿಗೆ ಶುಗರ್ ಲೆವೆಲ್ ಹೆಚ್ಚಾಗಿದೆ ಎಂದಿದ್ದಾರೆ. ಈ ಬೆನ್ನಲ್ಲೇ ಸಚಿವೆ ಆತಿಷಿ ಹೊಸ ಬಾಂಬ್ ಸಿಡಿಸಿರೋದು ಸಂಚಲನಕ್ಕೆ ಕಾರಣ ಆಗಿದೆ.

Previous Post

ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಕೊಲೆ

Next Post

ಚೀನಾದಲ್ಲಿ ವಾಟ್ಸಾಪ್ ನಿಷೇಧ; ಆ್ಯಪಲ್​ನ ಸ್ಟೋರ್​ನಿಂದಲೂ ಹೊರಕ್ಕೆ

Next Post
ಚೀನಾದಲ್ಲಿ ವಾಟ್ಸಾಪ್ ನಿಷೇಧ; ಆ್ಯಪಲ್​ನ ಸ್ಟೋರ್​ನಿಂದಲೂ ಹೊರಕ್ಕೆ

ಚೀನಾದಲ್ಲಿ ವಾಟ್ಸಾಪ್ ನಿಷೇಧ; ಆ್ಯಪಲ್​ನ ಸ್ಟೋರ್​ನಿಂದಲೂ ಹೊರಕ್ಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.