Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

editor tv by editor tv
April 21, 2024
in ಚುನಾವಣೆ
0
ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್
1.9k
VIEWS
Share on FacebookShare on TwitterShare on Whatsapp

ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಉತ್ತರವಾಗಿ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ ಎಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಖಾಲಿ ಕುರ್ಚಿಗಳಿರುವ ವಿಡಿಯೋವನ್ನು ಹಂಚಿಕೊಂಡು ಕಾಂಗ್ರೆಸ್‌, ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಿದೆ. 

ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದರು. ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದ ಮೈದಾನದಲ್ಲಿ ಆಯೊಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಭಾಗವಹಿಸಿದ್ದರು. ಸಭೆಯಲ್ಲಿ ಪ್ರಧಾನಿ ಮೋದಿ, ಎನ್‌ಡಿಎ ಮೈತ್ರಿ ಜೆಡಿಎಸ್‌ ಪಕ್ಷದ ನಾಯಕ ಹೆಚ್‌ಡಿ ದೇವೇಗೌಡ ಭಾಗವಹಿಸಿದ್ದರು.

ಸಮಾವೇಶದ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಉತ್ತರವಾಗಿ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ, ಮೋದಿಯವರೇ, ನಿಮ್ಮ ಖಾಲಿ ಚೊಂಬಿನ ಸುಳ್ಳಿನ ಭಾಷಣವನ್ನು ಕೇಳಲು ಕನ್ನಡಿಗರು ಮೂರ್ಖರಲ್ಲ, ಈ ಖಾಲಿ ಕುರ್ಚಿಗಳೇ ಬಿಜೆಪಿಯನ್ನು ದೇಶದಿಂದ ಜಾಗ ಖಾಲಿ ಮಾಡಿಸುವುದಕ್ಕೆ ಮುನ್ನುಡಿ ಬರೆಯುತ್ತವೆ ಎಂದು ಹೇಳಿಕೊಂಡಿದೆ.

#BJPChombuSarkara ಕನ್ನಡಿಗರಿಗೆ ಕೊಟ್ಟ ಖಾಲಿ ಚೊಂಬಿಗೆ ಉತ್ತರವಾಗಿ ಕನ್ನಡಿಗರಿಂದ ಖಾಲಿ ಕುರ್ಚಿಯ ಉತ್ತರ..!

ಮೋದಿಯವರೇ,
ನಿಮ್ಮ ಖಾಲಿ ಚೊಂಬಿನ ಸುಳ್ಳಿನ ಭಾಷಣವನ್ನು ಕೇಳಲು ಕನ್ನಡಿಗರು ಮೂರ್ಖರಲ್ಲ, ಈ ಖಾಲಿ ಕುರ್ಚಿಗಳೇ ಬಿಜೆಪಿಯನ್ನು ದೇಶದಿಂದ ಜಾಗ ಖಾಲಿ ಮಾಡಿಸುವುದಕ್ಕೆ ಮುನ್ನುಡಿ ಬರೆಯುತ್ತವೆ. pic.twitter.com/lt7Exi45Al

— Karnataka Congress (@INCKarnataka) April 20, 2024

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬರೋಬ್ಬರಿ 10 ವರ್ಷಗಳ ಕಾಲ ದೇಶವನ್ನಾಳಿದೆ, ಈ ಹತ್ತು ವರ್ಷಗಳಲ್ಲಿ ಒಂದೇ ಒಂದು ಜನೋಪಯೋಗಿ ಕೆಲಸಗಳಾಗಲಿಲ್ಲ, ಕೇವಲ ಮೋದಿಯ ವೈಭವೀಕರಣದ ಪ್ರಪಾಗಂಡಾ ಬಿಟ್ಟರೆ ಯಾವುದೇ ಕೆಲಸಗಳು ಕಾಣಸಿಗುವುದಿಲ್ಲ,
ಅವರೇ ನೀಡಿದ್ದ ಭರವಸೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ.

ಹತ್ತು ವರ್ಷಗಳ ಸುದೀರ್ಘ ಆಡಳಿತ ಸಿಕ್ಕ ನಂತರವೂ… pic.twitter.com/epsyJ0dMko

— Karnataka Congress (@INCKarnataka) April 20, 2024

ಮೋದಿ ಸರ್ಕಾರಕ್ಕೆ ಕರ್ನಾಟಕ ಕಟ್ಟುವ ಪ್ರತಿ 100 ತೆರಿಗೆಯಲ್ಲಿ ಕರ್ನಾಟಕಕ್ಕೆ ಮರಳಿ ಸಿಗುವುದು ಕೇವಲ 13 ಈ ಅನ್ಯಾಯ ಎಲ್ಲಿಯವರೆಗೆ? ಮೋದಿ ಸರ್ಕಾರದ ಈ ಮಹಾಮೋಸಕ್ಕೆ ಅಂತ್ಯ ಹಾಡೋಣ.. ಕನ್ನಡಿಗರ ಹಿತ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾಂಗ್ರೆಸ್‌ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಹೇಳಿಕೊಂಡಿದೆ.

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆಯೆಂದು ಕಾಂಗ್ರೆಸ್‌, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ರಾಜ್ಯದಲ್ಲಿ ಖಾಲಿ ಚೊಂಬು ಅಭಿಯಾನವನ್ನು ಪ್ರಾರಂಭಿಸಿತ್ತು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಖಾಲಿ ಚೊಂಬು, ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ಚೊಂಬು, 15ನೇ ಹಣಕಾಸು ಆಯೋಗದಿಂದ ನೀಡಬೇಕಿದ್ದ 62 ಸಾವಿರ ಕೋಟಿ ಚೊಂಬು, ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ನೀಡಿದ್ದು ಮಾತ್ರ ಚೊಂಬು, ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಿ ಹಾಕಿದ್ದು ಮಾತ್ರ ಚೊಂಬು, ನಾವು ಕಟ್ಟುವ ಪ್ರತಿ 100ರೂ. ತೆರಿಗೆಯಲ್ಲಿ 13 ರೂ. ಮಾತ್ರ ವಾಪಸ್ ನೀಡುವ ಮೂಲಕ ಚೊಂಬು, ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ರಾಜ್ಯಕ್ಕೆ ನೀಡಿದ್ದು ಚೊಂಬು ಎಂದು ಕಾಂಗ್ರೆಸ್‌ ಹೇಳಿಕೊಂಡಿತ್ತು. ಇದಲ್ಲದೆ ನಿನ್ನೆ ಮೋದಿ ರಾಜ್ಯಕ್ಕೆ ಆಗಮನದ ಹಿನ್ನೆಲೆ ಕಾಂಗ್ರೆಸ್‌ ನಾಯಕರು ‘ಖಾಲಿ ಚೊಂಬು’ ಹಿಡಿದು ಪ್ರತಿಭಟನೆಯನ್ನು ನಡೆಸಿತ್ತು.

ಮೋದಿ ಸರ್ಕಾರಕ್ಕೆ ಕರ್ನಾಟಕ ಕಟ್ಟುವ ಪ್ರತಿ ₹100 ತೆರಿಗೆಯಲ್ಲಿ ಕರ್ನಾಟಕಕ್ಕೆ ಮರಳಿ ಸಿಗುವುದು ಕೇವಲ ₹13

ಈ ಅನ್ಯಾಯ ಎಲ್ಲಿಯವರೆಗೆ ?
ಮೋದಿ ಸರ್ಕಾರದ ಈ ಮಹಾಮೋಸಕ್ಕೆ ಅಂತ್ಯ ಹಾಡೋಣ..

ಕನ್ನಡಿಗರ ಹಿತ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. #ನನ್ನತೆರಿಗೆ_ನನ್ನಹಕ್ಕು pic.twitter.com/MdChY1os4L

— Karnataka Congress (@INCKarnataka) April 21, 2024

Previous Post

ಮೋದಿಗೆ ಚೊಂಬು ತೋರಿಸಲು ಹೋಗಿ ಜೈಲು ಸೇರಿದ್ದ ನಲಪಾಡ್ ಬೇಲ್ ಪಡೆದು ಹೊರಬಂದು ಹೇಳಿದ್ದೇನು?

Next Post

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ದ ಚೆಂಬು ಹಿಡಿದುಕೊಂಡು ಪ್ರತಿಭಟನೆ

Next Post
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ದ ಚೆಂಬು ಹಿಡಿದುಕೊಂಡು ಪ್ರತಿಭಟನೆ

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ದ ಚೆಂಬು ಹಿಡಿದುಕೊಂಡು ಪ್ರತಿಭಟನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.