Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಇಸ್ರೇಲ್ ಇರಾನ್ ಸಂಘರ್ಷ; ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ಎಚ್ಚರಿಕೆಯ ಹೆಜ್ಜೆಗಳಿಡುತ್ತಿರುವ ಎರಡು ದೇಶಗಳು

editor tv by editor tv
April 21, 2024
in ವಿದೇಶ
0
ಇಸ್ರೇಲ್ ಇರಾನ್ ಸಂಘರ್ಷ; ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ಎಚ್ಚರಿಕೆಯ ಹೆಜ್ಜೆಗಳಿಡುತ್ತಿರುವ ಎರಡು ದೇಶಗಳು
1.9k
VIEWS
Share on FacebookShare on TwitterShare on Whatsapp

Israel-Iran conflict: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಪೂರ್ಣಪ್ರಮಾಣದ ಯುದ್ಧಕ್ಕೆ ಎಡೆ ಮಾಡಿಕೊಡುವ ಸಾಧ್ಯತೆ ಕೆಲ ಹಿಂದಿನ ದಿನಗಳವರೆಗೂ ಇತ್ತು. ಆದರೆ, ಎರಡೂ ದೇಶಗಳು ಅತಿರೇಕದ ಹೇಳಿಕೆಗಳನ್ನು ಕಡಿಮೆ ಮಾಡುವ ಮೂಲಕ ಸಂಘರ್ಷ ವಾತಾವರಣ ತಿಳಿಗೊಳಿಸಲು ಪ್ರಯತ್ನಿಸಿವೆ. ಇದೇ ವೇಳೆ, ಇಸ್ರೇಲ್ ರಕ್ಷಣಾ ವ್ಯವಸ್ಥೆ ಬಲಪಡಿಸಲು ಅಮೆರಿಕ 13 ಬಿಲಿಯನ್ ಡಾಲರ್ ಹಣದ ನೆರವು ಬಿಡುಗಡೆ ಮಾಡಲಿದೆ. ಈ ಸಂಬಂಧ ಮಸೂದೆಯನ್ನು ಅಮೆರಿಕ ಸಂಸತ್ತು ಅಂಗೀಕರಿಸಿದೆ.

ವಾಷಿಂಗ್ಟನ್, ಏಪ್ರಿಲ್ 21: ಇಸ್ರೇಲ್ ಮತ್ತು ಇರಾನ್ ಮಧ್ಯೆ ನಡೆಯುತ್ತಿರುವ ತಿಕ್ಕಾಟ (Israel-Iran conflict) ಮತ್ತು ಸಣ್ಣ ಪ್ರಮಾಣದ ಸಂಘರ್ಷ ಅತಿರೇಕಕ್ಕೆ ಹೋಗದಂತೆ ಎರಡೂ ದೇಶಗಳು ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿರುವಂತಿದೆ. ಮೊದಲಿಗೆ ಇರಾನೀ ರಾಯಭಾರಿ ಕಚೇರಿ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ಆಗಿತ್ತು. ಅದಕ್ಕೆ ಪ್ರತೀಕಾರವಾಗಿ ಇಸ್ರೆಲ್ ಮೇಲೆ ಇರಾನ್​ನಿಂದ ನೂರಾರು ಡ್ರೋನ್ ಮತ್ತು ಕ್ಷಿಪಣಿಗಳ ಮಳೆ ಸುರಿದವು. . ಅದಾದ ಬಳಿಕ ಇಸ್ರೇಲ್​ನಿಂದ ಇರಾನ್ ಮೇಲೆ ಪ್ರತಿದಾಳಿ ಆಗಿದೆ. ಈ ಘಟನೆ ಮಧ್ಯಪ್ರಾಚ್ಯದಲ್ಲಿ ದೊಡ್ಡ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಸಾಧ್ಯತೆ ಇತ್ತು. ಆದರೆ, ಅಂಥದ್ದೇನೂ ಸದ್ಯಕ್ಕೆ ಆಗಿಲ್ಲ.

ಡ್ರೋನ್ ಮತ್ತು ಕ್ಷಿಪಣಿ ದಾಳಿ ಬಳಿಕ ತನ್ನ ಉದ್ದೇಶ ನೆರವೇರಿತು ಎಂದು ಹೇಳಿದ್ದ ಇರಾನ್, ಇಸ್ರೇಲ್​ನಿಂದ ಮರುದಾಳಿಯಾದರೆ ಹೊಸ ಅನಾಹುತಗಳನ್ನು ಸೃಷ್ಟಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು. ಆದರೂ ಇಸ್ರೇಲ್​ನಿಂದ ಕ್ಷಿಪಣಿ ದಾಳಿಯಾಯಿತು ಎನ್ನಲಾಗಿದೆ. ಇಸ್ರೇಲ್​ನಿಂದ ಪ್ರತಿದಾಳಿ ಆಗಿರುವುದನ್ನು ಇರಾನ್ ನಿರಾಕರಿಸುವ ಮೂಲಕ ಸಂಘರ್ಷ ಮುಂದುವರಿಸುವ ಉದ್ದೇಶ ತನ್ನನ್ನಿಲ್ಲ ಎಂಬುದನ್ನು ವೇದ್ಯಪಡಿಸಿದೆ. ಇಸ್ರೇಲ್ ಕೂಡ ಈ ಪ್ರತಿದಾಳಿ ಬಗ್ಗೆ ಅತಿರೇಕವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ. ಇದರಿಂದ ಯುದ್ಧ ಸೂಕ್ಷ್ಮ ಪರಿಸ್ಥಿತಿ ಸದ್ಯಕ್ಕೆ ತಿಳಿಗೊಂಡಿದೆ.

ಕಳೆದ ರಾತ್ರಿ ನಡೆದದ್ದು ಒಂದು ದಾಳಿಯೇ ಅಲ್ಲ. ಎರಡೋ ಮೂರೋ ಕ್ವಾಡ್​ಕಾಪ್ಟರ್​ಗಳು ಹಾರಾಡಿದ್ದವು. ಇರಾನ್​ನಲ್ಲಿ ನಮ್ಮ ಮಕ್ಕಳು ಬಳಸುವ ಆಟಿಕೆಗಳ ಮಟ್ಟದವು ಅವು. ಇರಾನ್​ಗೆ ಅಪಾಯಕಾರಿಯಾಗುವಂತಹ ಯಾವುದೇ ಸಾಹಸಕ್ಕೆ ಇಸ್ರೇಲ್ ಕೈಹಾಕದೇ ಇದ್ದರೆ ನಾವೇನೂ ಸ್ಪಂದಿಸುವುದಿಲ್ಲ,’ ಎಂದು ಇರಾನ್ ವಿದೇಶಾಂಗ ಸಚಿವ ಹೊಸೇನ್ ಆಮಿರ್ ಅಬ್ದೊಲ್ಲಾಹಿಯನ್ ಹೇಳಿದ್ದರು.

ಇಸ್ರೇಲ್ ರಕ್ಷಣಾ ವ್ಯವಸ್ಥೆಗೆ ಅಮೆರಿಕ ಇನ್ನಷ್ಟು ನೆರವು

ಇಸ್ರೇಲ್​ನ ಐರನ್ ಡೋಮ್ ಏರ್ ಡಿಫೆನ್ಸ್ ಸಿಸ್ಟಂ ಸೇರಿದಂತೆ ರಕ್ಷಣಾ ವ್ಯವಸ್ಥೆ ಬಲಪಡಿಸಲು ಅಮೆರಿಕ ಹೊಸ ಧನಸಹಾಯಕ್ಕೆ ಸಮ್ಮತಿಸಿದೆ. 13 ಬಿಲಿಯನ್ ಡಾಲರ್​ನಷ್ಟು ಹಣದ ನೆರವನ್ನು ಅಮೆರಿಕ ನೀಡಲಿದೆ. ಈ ಸಂಬಂಧ ಮಸೂದೆಗೆ ಅಮೆರಿಕದ ಸಂಸತ್ತು ಅನುಮೋದಿಸಿದೆ.

ಇನ್ನೊಂದೆಡೆ ಇಸ್ರೇಲ್ ರಕ್ಷಣಾ ವ್ಯವಸ್ಥೆ ಬಲಪಡಿಸಲು ಅಮೆರಿಕ ನೆರವು ನೀಡುತ್ತಿರುವ ಕ್ರಮವನ್ನು ಪ್ಯಾಲನೀ ಅಧ್ಯಕ್ಷರು ಖಂಡಿಸಿದ್ದಾರೆ. ಅಮೆರಿಕದ ಈ ಹಣವು ವೆಸ್ಟ್ ಬ್ಯಾಂಕ್ ಮತ್ತು ಗಾಜಾ ಪಟ್ಟಿಯಲ್ಲಿ ಸಾವಿರಾರು ಪ್ಯಾಲಸ್ಟೀನೀಯರ ಸಾವಿಗೆ ಕಾರಣವಾಗುತ್ತದೆ ಎಂದು ಪ್ಯಾಲೆಸ್ಟೀನ್ ಅಧ್ಯಕ್ಷ ಮಹಮುದ್ ಅಬ್ಬಾಸ್ ಅವರ ವಕ್ತಾರ ನಬಿಲ್ ಅಬು ರುಡೇನಾ ಹೇಳಿದ್ದಾರೆ.

Previous Post

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ದ ಚೆಂಬು ಹಿಡಿದುಕೊಂಡು ಪ್ರತಿಭಟನೆ

Next Post

Neha Murder Case: ನೇಹಾ ಹತ್ಯೆ ಖಂಡಿಸಿ ಮುಸ್ಲಿಂರಿಂದ ಸೋಮವಾರ ಧಾರವಾಡ ಬಂದ್

Next Post
Neha Murder Case: ನೇಹಾ ಹತ್ಯೆ ಖಂಡಿಸಿ ಮುಸ್ಲಿಂರಿಂದ ಸೋಮವಾರ ಧಾರವಾಡ ಬಂದ್

Neha Murder Case: ನೇಹಾ ಹತ್ಯೆ ಖಂಡಿಸಿ ಮುಸ್ಲಿಂರಿಂದ ಸೋಮವಾರ ಧಾರವಾಡ ಬಂದ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.