Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ಮುಸ್ಲಿಮರಿಗೆ ಮಾನಸಿಕ ಹಿಂಸೆ ಕೊಡ್ತಿದ್ದಾರೆ- ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

editor tv by editor tv
April 22, 2024
in ಚುನಾವಣೆ
0
ಮುಸ್ಲಿಮರಿಗೆ ಮಾನಸಿಕ ಹಿಂಸೆ ಕೊಡ್ತಿದ್ದಾರೆ- ಬಿಜೆಪಿ ವಿರುದ್ಧ ಡಿಕೆಶಿ ಕಿಡಿ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಮುಸ್ಲಿನರು ಓಡಿ ಹೋಗಬೇಕು ಅಂತ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ನೇಹಾ ಹಿರೇಮಠ ಹತ್ಯೆ (Neha Hiremath) ಖಂಡಿಸಿ ಬಿಜೆಪಿ ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು. ಇವರ ಕೈಯಲ್ಲಿ ಸಂವಿಧಾನ ಬದಲಾವಣೆ ಮಾಡೋಕೆ ಆಗುತ್ತಾ..?. ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕಿದೆ. ಹಾಗಂತ ಕ್ರಿಮಿನಲ್ ಗಳಿಗೆ ಅಂಥಹ ಪ್ರಕರಣಗಳಿಗೆ ನಾವು ರಕ್ಷಣೆ ಕೊಡಲ್ಲ. ಯಾರಿಗೂ ನಾವು ಅಂತಹ ಘಟನೆಗಳಿಗೆ ಅವಕಾಶ ಕೊಡಲ್ಲ. ಈ ರಾಜ್ಯ ಶಾಂತಿಯಿಂದ ಇದೆ ಎಂದರು.

ಇದೇ ವೇಳೆ ಬಿಜೆಪಿ (BJP) ಜಾಹೀರಾತು ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯ ಅಷ್ಟು ಎಚ್ಚರಿಕೆ ಆಗಿದೆಯಲ್ವಾ ಅಷ್ಟು ಸಾಕು. ಖಾಲಿ ಚೊಂಬು ಇಟ್ಟುಕೊಂಡು ಗೌರವಾನ್ವಿತ ದೇವೇಗೌಡರು ಮೋದಿಗೆ ಹೇಳಿದ್ದಾರೆ. ನಿಮ್ಮಿಂದ ಇಂಥ ಅನ್ಯಾಯ ಆಯ್ತು. ನೀವು ನಮಗೆ ಚೊಂಬು ಕೊಟ್ಬಿಟ್ರಿ, ನಮಗೆ ಮಾತಾಡೋಕೆ ಶಕ್ತಿ ಇಲ್ಲದ ಹಾಗೆ ಆಗಿದೆ ಅಂದಿದ್ದಾರೆ. ಸಾರ್ವಜನಿಕವಾಗಿ ಏನು ಬೇಕಾದ್ರೂ ಮಾತಾಡಲಿ. ಆದರೆ ಹಿಂದೆಯಲ್ಲ ಕುಮಾರಸ್ವಾಮಿ ದೇವೇಗೌಡರು ಅವರೇ ಅನ್ಯಾಯ ಅಗಿದೆ ಅಂತ ಭಾಷಣ ಮಾಡಿದ್ರಲ್ವಾ?. ನಾವು ಈಗ ಮೋದಿಗೆ ಪ್ರಶ್ನೆ ಕೇಳಿದ್ದೇವೆ ಅಷ್ಟೆ. ಆದರೆ ಜನ ಎಲ್ಲದನ್ನೂ ನೋಡ್ತಾ ಇದ್ದಾರೆ ಅವರೇ ಡಿಸೈಡ್ ಮಾಡ್ತಾರೆ. ಪ್ರಜ್ಞೆ ನಾಗರೀಕರಿಗೆ ಇದೆ ಎಂದರು.

ಸಿದ್ದರಾಮಯ್ಯ, ನಾನು ಕಾಂಗ್ರೆಸ್ ನಾಯಕರು 15 ಲಕ್ಷ ಚೊಂಬಲ್ಲಿ ಬಂದಿದ್ಯಾ ಅಂತ ಪ್ರಶ್ನೆ ಮಾಡ್ತಾ ಇದ್ದೇವೆ. ನೌಕರಿ ಕೊಟ್ಟಿದ್ದಾರಾ..? ಏನು ಮಾಡಿದ್ದಾರೆ ಅವರೇ ಹೇಳಲಿ. ಈಗ ಕರ್ನಾಟಕಕ್ಕೆ ಖಾಲಿ ಚೊಂಬು ತಾನೇ ಇವರು ಕೊಟ್ಟಿರೋದು. ಕನ್ನಡ ಸ್ವಾಭಿಮಾನ ಎತ್ತಿ ಹಿಡಿದವರು ನಾವು.ನಮ್ಮ ಹಕ್ಕು ಕೇಳಿರುವವರು ನಾವು ಎಂದು ವಾಗ್ದಾಳಿ ನಡೆಸಿದರು.

Previous Post

ಭಾರತೀಯ ಮುಸ್ಲಿಮರ ವಿರುದ್ಧ ಪ್ರಧಾನಿ ಮೋದಿ ರಾಜಸ್ಥಾನದಲ್ಲಿ ನೀಡಿದ ಹೇಳಿಕೆ:ಮೋದಿ ಬಗ್ಗೆ ಚುನಾವಣಾ ಆಯೋಗದ ನಿಲುವೇನು?

Next Post

Lok Sabha Election: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

Next Post
Lok Sabha Election: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

Lok Sabha Election: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.