Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ದಕ್ಷಿಣಕನ್ನಡ; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ :ಜನಾರ್ಧನ ಪೂಜಾರಿ

editor tv by editor tv
April 25, 2024
in ಚುನಾವಣೆ
0
ದಕ್ಷಿಣಕನ್ನಡ; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ :ಜನಾರ್ಧನ ಪೂಜಾರಿ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ತುಳುನಾಡು ಸತ್ಯ, ಧರ್ಮ, ನಿಷ್ಠೆಯೇ ಈ ನೆಲದ ಅಸ್ಮಿತೆ. -ದೇವಾಲಯಗಳನ್ನೊಂಡ ಈ ನಾಡಿನಲ್ಲಿ ಪರಸ್ಪರ ದ್ವೇಷ, ಅಧರ್ಮವನ್ನು ಕೊನೆಗಾಣಿಸಿ, ಸತ್ಯ ಧರ್ಮ, ಸೌಹಾರ್ದದ ಗೆಲುವಾಗಬೇಕು. ಬಡವರು, ಹಿಂದುಳಿದ ವರ್ಗದವರ ಧ್ವನಿಯಾಗಿದ್ದ ನನಗೆ ಆದ ನೋವು, ಅನ್ಯಾಯ ಇನ್ಯಾರಿಗೂ ಆಗುವುದು ಬೇಡ. ಇದಕ್ಕಾಗಿ ನನ್ನ ಜೀವಿತಾವಧಿಯಲ್ಲೇ ನನ್ನದೇ ಚಿಂತನೆಯ ಶಿಷ್ಯ ಪದ್ಮರಾಜ್‌ ಆರ್‌. ಅವರ ಗೆಲುವನ್ನು ಕಣ್ಣಾರೆ ನೋಡುವ ಆಸೆ ನನ್ನದು ಎಂದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.


ಧಾರ್ಮಿಕ, ಪ್ರವಾಸೋದ್ಯಮದ ನೈಸರ್ಗಿಕ ಸೌಂದರ್ಯದ ಈ ನಾಡು ಅಭಿವೃದ್ಧಿಯಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿರಬೇಕಿತ್ತು. ಆದರೆ ಇಲ್ಲಿ ಧರ್ಮ ಎಲ್ಲವನ್ನೂ ಒಡೆದು ಹಾಕಿದೆ. ಇನ್ನೂ ಕಾಲ ಮಿಂಚಿಲ್ಲ. ಈ ಜಿಲ್ಲೆಗೆ ಅಂಟಿಕೊಂಡ ಕೋಮು ಸೂಕ್ಷ್ಮ ಪ್ರದೇಶ ಎಂಬ ಹಣೆಪಟ್ಟಿ ಹೋಗಬೇಕು. ಅಧರ್ಮದ ಅಪಪ್ರಚಾರವನ್ನು ಮೆಟ್ಟಿ ನಿಂತು, ಜನರು ಸತ್ಯ-ಧರ್ಮವನ್ನು ಗೆಲ್ಲಿಸಬೇಕಾಗಿದೆ. ಪದ್ಮರಾಜ್‌ ಆರ್‌. ಅವರ ಗೆಲುವು ಮೂಲಕ ಯು. ಶ್ರೀನಿವಾಸ ಮಲ್ಯರು ಹಾಗೂ ಈ ನಾಡಿನ ಜನತೆಯ ಅಭಿವೃದ್ಧಿಯ ಕನಸಿಗೆ ಚೈತನ್ಯ ಸಿಗಲಿ ಎಂದವರು ಹೇಳಿದ್ದಾರೆ.

ಭೂಮಿ ಒಡೆತನ ನೀಡಿದ್ದು ಕಾಂಗ್ರೆಸ್‌’
ದ.ಕ. ಜಿಲ್ಲೆಗೆ ಬಂದರು, ವಿಮಾನಯಾನ, ರೈಲು, ರಸ್ತೆ ಸಾರಿಗೆ ನೀಡಿದ್ದು ಕೇಂದ್ರದ ಕಾಂಗ್ರೆಸ್‌ ಸರಕಾರ. ಭೂ ಮಸೂದೆ ಕಾಯ್ದೆ ಜಾರಿ ಮೂಲಕ ಈ ನಾಡಿನ ಶೇ. 80ರಷ್ಟು ಮಂದಿ ಭೂಮಿಯ ಒಡೆಯರಾದರು. ಈಗಿನವರಿಗೆ ಅದು ನೆನಪಿಲ್ಲ. ಹಿಂದುತ್ವದ ವಿಷಯದಲ್ಲಿ ತೇಲಾಡುವವರು ಸ್ವಲ್ಪ ಹಿರಿಯರಿಂದ ಈ ಬಗ್ಗೆ ತಿಳಿದಿಕೊಳ್ಳುವುದು ಉತ್ತಮ. 80 ವರ್ಷಗಳಲ್ಲಿ ಏನಾಗಿದೆ ಕೇಳುವವರು ಕಳೆದ 33 ವರ್ಷಗಳಲ್ಲಿ ಈ ರೀತಿಯ ಒಂದು ಕೊಡುಗೆ ಬಂದ ಉದಾಹರಣೆ ನೀಡಲಿ. ಹೀಗಾಗಿ ಕಾಂಗ್ರೆಸ್‌ ಮಾಡಿದ ಅಭಿವೃದ್ಧಿ ಈ ಜಿಲ್ಲೆಯಲ್ಲಿಯೇ ಶಾಶ್ವತವಾಗಿ ನಮ್ಮ ಕಣ್ಣ ಮುಂದಿದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


‘ಕಾರ್ಪೊರೇಟ್‌ ಕಂಪೆನಿ ಸಾಲ ಮನ್ನಾ ಅಭಿವೃದ್ಧಿಯಲ್ಲ’
ಮೋದಿ ಅಲೆ ಎನ್ನುವಂತಹುದು ಭ್ರಮೆ. ಜನರಿಗೆ ಈಗ ಸತ್ಯದ ಅರಿವಾಗಿದೆ. 10 ವರ್ಷಗಳ ಹಿಂದೆ ನೀಡಿದ ಭರವಸೆಗಳನ್ನು ಜನರು ಒಮ್ಮೆ ಯೋಚಿಸಬೇಕಾಗಿದೆ. ಕಪ್ಪು ಹಣ ಬಂದಿದೆಯಾ? ಉದ್ಯೋಗ ಸಮಸ್ಯೆ ನಿವಾರಣೆ ಆಗಿದೆಯಾ? ಮೋದಿ ಅವರ ಇಂತಹ ಆಶ್ವಾಸನೆಯ ಪಟ್ಟಿ ಹೇಳಿದರೆ ನೂರಾರು ಇದೆ. ನನ್ನ ಸಾಲ ಮೇಳದಂತಹ ಒಂದು ಯೋಜನೆ ಮೋದಿ ಕೊಟ್ಟಿದ್ದಾರಾ? ಅಭಿವೃದ್ಧಿ ಅಂದರೆ ಕಾರ್ಪೊರೇಟ್‌ ಕಂಪೆನಿಗಳ ಸಾಲ ಮನ್ನಾ ಅಲ್ಲ. ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸುವಂತಾಗಬೇಕು. ಆಗ ಮಾತ್ರ ದೇಶದ ಜನಸಾಮಾನ್ಯ, ಮಧ್ಯಮ ವರ್ಗದ ಅಭಿವೃದ್ಧಿ ಸಾಧ್ಯ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಅದಕ್ಕೆ ಪೂರಕವಾಗಿದೆ ಎಂದವರು ತಿಳಿಸಿದ್ದಾರೆ.

ಪದ್ಮರಾಜ್‌ ಧಾರ್ಮಿಕ ಕ್ಷೇತ್ರದ ಅನುಭವಿ ನಾಯಕ
ಹಿಂದೂ ಅಂದರೆ ಮಾನವ, ಮಾನವೀಯತೆಯ ಧರ್ಮ. ಮಾನವೀಯತೆಗಿಂತಲೂ ಮಿಗಿಲಾದ ಧರ್ಮವಿಲ್ಲ. ದ.ಕ. ಕಾಂಗ್ರೆಸ್‌ ಅಭ್ಯರ್ಥಿ ಯಾಗಿರುವ ಪದ್ಮರಾಜ್‌ ಆರ್‌. ಅದನ್ನು ಚೆನ್ನಾಗಿ ಪಾಲನೆ ಮಾಡುತ್ತಿದ್ದಾರೆ. ಆ ಕಾರಣದಿಂದಲೇ ಅವರ ಇಮೇಜ್‌ ಈಗ ಎರಡು ಪಾಲು ಹೆಚ್ಚಾಗಿದೆ. ದೈವಸ್ಥಾನ-ದೇವಸ್ಥಾನ, ಧಾರ್ಮಿಕ ಕ್ಷೇತ್ರದಲ್ಲಿ ಅವರು ತೊಡಗಿಸಿಕೊಂಡ ಅನುಭವವಿದೆ. ಹಿಂದೂ ಧರ್ಮ ಮತ್ತು ಹಿಂದುತ್ವಕ್ಕೆ ವ್ಯತ್ಯಾಸ ವಿದೆ. ಸುಮಾರು 2 ದಶಕಗಳ ಹಿಂದೆ ಸೌಹಾರ್ದ, ಸಹಬಾಳ್ವೆ ಈ ನೆಲದಲ್ಲಿತ್ತು. ನಮ್ಮ ಹಿರಿಯರು ನೆರೆಹೊರೆಯವರನ್ನೇ ಬಂಧು ಎನಿಸಿಕೊಂಡಿ ದ್ದರು. ಆದರೆ ಆ ಸಂಬಂಧವನ್ನು ಧರ್ಮದ ನೆಪದಲ್ಲಿ ಒಡೆದು ಹಾಕಿ, ಅಧರ್ಮವನ್ನು ವೈಭವೀಕರಿಸ ಲಾಗುತ್ತಿದೆ. ರಾಜಕೀಯ ಲಾಭಕ್ಕಾಗಿ ಈಗಿನವರು ಹೊಲಸು ಕೆಲಸವನ್ನು ಮಾಡುವಂತಾಗಿದೆ. ಇದನ್ನು ನೋಡಿದಾಗ ಮನಸ್ಸಿಗೆ ದುಃಖವಾಗುತ್ತದೆ ಎಂದು ಜನಾರ್ದನ ಪೂಜಾರಿ ತಿಳಿಸಿದ್ದಾರೆ.

*ದಕ್ಷಿಣಕನ್ನಡ; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ :ಜನಾರ್ಧನ ಪೂಜಾರಿ*
*https://t.co/7v8WBRHJuS
*🛑HAYATH TV

— HAYATH TV MEDIA NETWORK (@AshrafKammaje) April 25, 2024

Previous Post

ಚುನಾವಣಾ ಆಯೋಗವನ್ನು ನಿಯಂತ್ರಿಸಲು ಸಾಧ್ಯವಿಲ್ಲ..ಇವಿಎಂ-ವಿವಿಪ್ಯಾಟ್ ಪರಿಶೀಲನೆ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Next Post

ಲೋಕಸಭೆ ಮತದಾನಕ್ಕಿನ್ನು ಒಂದೇ ದಿನ: ಎಲ್ಲೆಲ್ಲಿ ಮತದಾನ, ಯಾರು ಅಭ್ಯರ್ಥಿಗಳು ವಿವರ ಇಲ್ಲಿದೆ

Next Post
ಇಂದಿನಿಂದ 14 ಕ್ಷೇತ್ರಗಳಿಗೆ ನಾಮಿನೇಷನ್ ಶುರು.. 

ಲೋಕಸಭೆ ಮತದಾನಕ್ಕಿನ್ನು ಒಂದೇ ದಿನ: ಎಲ್ಲೆಲ್ಲಿ ಮತದಾನ, ಯಾರು ಅಭ್ಯರ್ಥಿಗಳು ವಿವರ ಇಲ್ಲಿದೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.