Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಡ್ಯಾಂನಲ್ಲಿ ನೀರಿನ ಮಟ್ಟ ಕುಸಿತ; ನಾಳೆಯಿಂದ ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ಕುಡಿಯುವ ನೀರು

editor tv by editor tv
May 4, 2024
in ಕರಾವಳಿ
0
ಡ್ಯಾಂನಲ್ಲಿ ನೀರಿನ ಮಟ್ಟ ಕುಸಿತ; ನಾಳೆಯಿಂದ ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ಕುಡಿಯುವ ನೀರು
1.9k
VIEWS
Share on FacebookShare on TwitterShare on Whatsapp

ರಾಜ್ಯದಲ್ಲಿ ಕುಡಿಯುವ ನೀರಿಗೆ ಬರ ಎದುರಾಗಿದೆ. ಕಡಲನಗರಿ ಮಂಗಳೂರಿನಲ್ಲೂ ನೀರಿನ ಕೊರತೆ ಕಂಡುಬಂದಿದೆ. ಮಂಗಳೂರು ನಗರಕ್ಕೆ ನೀರು ಪೊರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿತವಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ನಾಳೆ(ಮೇ.05)ಯಿಂದ ಎರಡು ದಿನಕ್ಕೊಮ್ಮೆ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ನಿರ್ಧಾರವನ್ನು ಮಾಡಿದೆ.

ದಕ್ಷಿಣ ಕನ್ನಡ, ಮೇ.04: ಕರಾವಳಿಯಲ್ಲೀಗ ಬಿಸಿಲ ಝಳ ಹೆಚ್ಚುತ್ತಿದೆ. ಬೇಸಿಗೆಯ ಬೇಗೆಯಿಂದ ಜನ ಮನೆಯಿಂದ ಹೊರ ಬರುವುದಕ್ಕೂ ಅಂಜುವ ಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ತಾಪಮಾನ ಏರಿಕೆಯಿಂದಾಗಿ ಬಾವಿ, ನದಿಗಳಲ್ಲಿಯೂ ನೀರು ಬತ್ತಿ(Water Crisis) ಹೋಗಿದೆ. ಅದರಲ್ಲೂಕರಾವಳಿಯ ಜೀವನದಿ ನೇತ್ರಾವತಿಯ ಒಡಲಲ್ಲಿ ನೀರಿನ ಮಟ್ಟ ಸಾಕಷ್ಟು ಕುಸಿದಿದೆ. ಹೀಗಾಗಿ ಮಂಗಳೂರು ನಗರಕ್ಕೆ ನೀರು ಪೂರೈಸುತ್ತಿರುವ ತುಂಬೆ ವೆಂಟೆಡ್ ಡ್ಯಾಮ್‌ನಲ್ಲಿಯೂ ನೀರಿಗೆ ಬರಬಂದಿದೆ. ಡ್ಯಾಮ್‌‌‌ನಲ್ಲಿ ನೀರಿನ ಮಟ್ಟ 4.20ಕ್ಕೆ ಇಳಿಕೆಯಾಗಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು(Mangaluru) ನಗರಕ್ಕೆ ನಾಳೆಯಿಂದ ಎರಡು ದಿನಕ್ಕೊಮ್ಮೆ ನೀರಿನ ರೇಷನಿಂಗ್ ಮಾಡುವ ನಿರ್ಧಾರ ಕೈಗೊಂಡಿದೆ.

ದಕ್ಷಿಣಕನ್ನಡ ಜಿಲ್ಲಾಧಿಕಾರಿ ನೇತ್ರತ್ವದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಸಾರ್ವಜನಿಕರು ಅನಗತ್ಯ ನೀರು ಪೋಲು ಮಾಡದಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮನವಿ ಮಾಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು ಐದೂವರೆ ಲಕ್ಷಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ತುಂಬೆ ಡ್ಯಾಂ‌ನಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಂಗಳೂರು ನಗರಕ್ಕೆ ಪ್ರತೀ ದಿನ ಸುಮಾರು 160 ಎಂ.ಎಲ್.ಡಿ ನೀರನ್ನು ಪಂಪಿಂಗ್ ಮಾಡಲಾಗುತ್ತೆ. ಸದ್ಯ ಎರಡು ದಿನಕ್ಕೊಮ್ಮೆ ನೀರಿನ ರೇಷನಿಂಗ್ ಮಾಡುವುದರಿಂದ ನಿತ್ಯ ಸುಮಾರು 40ರಿಂದ 50 ಎಂ.ಎಲ್.ಡಿ ನೀರು ಉಳಿಕೆಯಾಗಲಿದೆ.

ಸದ್ಯ ಎ.ಎಂ.ಆರ್ ಮತ್ತು ಬಿಳಿಯೂರು ಡ್ಯಾಂನಲ್ಲಿರುವ ನೀರಿನ ಸಂಗ್ರಹದ ಲೆಕ್ಕಚಾರದಂತೆ ಜೂನ್ ಮೊದಲ ವಾರದವರೆಗೆ ಕುಡಿಯುವ ನೀರಿನ ಪೂರೈಕೆಯನ್ನು ಮ್ಯಾನೇಜ್ ಮಾಡಬಹುದಾಗಿದೆ. ಇದರ ಜೊತೆ ತುಂಬೆ ವೆಂಟೆಡ್ ಡ್ಯಾಂನ ಕೆಳಭಾಗದಲ್ಲಿರುವ ನೀರನ್ನು ಸಹ ಡ್ಯಾಂಗೆ ಮತ್ತೆ ಪಂಪಿಂಗ್ ಮಾಡುವ ಕೆಲಸವು ನಡೆಯುತ್ತಿದೆ. ಹೀಗಾಗಿ ನೀರನ್ನು ಗಾರ್ಡನಿಂಗ್‌ಗೆ, ವಾಹನ ತೊಳೆಯುವುದಕ್ಕೆ ಬಳಸಿದ್ರೆ ಅಂತವಹರ ವಿರುದ್ದ ಕ್ರಮಕ್ಕೆ ಪಾಲಿಕೆ ಮುಂದಾಗಿದೆ. ಜೂನ್ ಮೊದಲ ವಾರದೊಳಗೆ ಮುಂಗಾರು ಬಂದ್ರೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಹೀಗಾಗಿ ಶೀಘ್ರ ಮಳೆ ಬರಲಿ ಎಂಬ ಪ್ರಾರ್ಥನೆ ಎಲ್ಲರದ್ದಾಗಿದೆ

Previous Post

Breaking: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ, ಪೊಲೀಸರಿಂದ ಭದ್ರತೆ ಹೆಚ್ಚಳ

Next Post

ಕಿಡ್ನಾಪ್ ಕೇಸ್- ಸಂತ್ರಸ್ತೆಯ ರಕ್ಷಿಸಿ ಬೆಂಗಳೂರಿಗೆ ಕರೆತರುತ್ತಿರುವ ಎಸ್‍ಐಟಿ

Next Post
ಭವಾನಿ ಇಲ್ಲದಿದ್ದಾಗ ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ : ರೇವಣ್ಣ ಮೇಲೆಯೂ FIR

ಕಿಡ್ನಾಪ್ ಕೇಸ್- ಸಂತ್ರಸ್ತೆಯ ರಕ್ಷಿಸಿ ಬೆಂಗಳೂರಿಗೆ ಕರೆತರುತ್ತಿರುವ ಎಸ್‍ಐಟಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.