Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

VIP ಸಂಸ್ಕೃತಿಗೆ ತಕ್ಕ ಶಾಸ್ತಿ.. ಕ್ಯೂನಲ್ಲಿ ಬಾರದ MLA ಕೆನ್ನೆಗೆ ಬಾರಿಸಿದ ಮತದಾರ; ಆಮೇಲೇನಾಯ್ತು?

editor tv by editor tv
May 14, 2024
in ರಾಷ್ಟ್ರೀಯ
0
VIP ಸಂಸ್ಕೃತಿಗೆ ತಕ್ಕ ಶಾಸ್ತಿ.. ಕ್ಯೂನಲ್ಲಿ ಬಾರದ MLA ಕೆನ್ನೆಗೆ ಬಾರಿಸಿದ ಮತದಾರ; ಆಮೇಲೇನಾಯ್ತು?
1.9k
VIEWS
Share on FacebookShare on TwitterShare on Whatsapp

ಹೈದರಾಬಾದ್: ಕ್ಯೂನಲ್ಲಿ ಬರುವಂತೆ ಹೇಳಿದ್ದಕ್ಕೆ ವ್ಯಕ್ತಿಗೆ ಶಾಸಕರೊಬ್ಬರು ಕೆನ್ನೆಗೆ ಹೊಡೆದಿದ್ದಾರೆ. ತಕ್ಷಣ ವ್ಯಕ್ತಿ ಕೂಡ ಶಾಸಕನ ಕೆನ್ನೆಗೆ ಬಾರಿಸಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ತೆನಾಲಿ ಕ್ಷೇತ್ರದ ವೈಎಸ್​​ಆರ್​ಸಿಪಿ ಪಕ್ಷದ ಶಾಸಕ ಶಿವಕುಮಾರ್ ಅವರು ತಾಲೂಕಿನ ಗ್ರಾಮವೊಂದರ ಬೂತ್​ಗೆ ವೋಟ್ ಹಾಕಲೆಂದು ಬಂದು ಲೈನ್​ನಲ್ಲಿ ನಿಂತಿದ್ದರು. ಈ ವೇಳೆ ಕೊಂಚ ತಡವಾಗಿದ್ದರಿಂದ ಲೈನ್ ಬಿಟ್ಟು ನೇರ ವೋಟ್ ಹಾಕಲು ರೂಮ್​ ಒಳಗೆ ಹೋಗುತ್ತಿದ್ದರು. ಆಗ ಮತ ಹಾಕಲು ಬಂದಿದ್ದ ವ್ಯಕ್ತಿವೊಬ್ಬರು ಕ್ಯೂನಲ್ಲಿ ಬರುವಂತೆ ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಶಾಸಕ ಶಿವಕುಮಾರ್ ವ್ಯಕ್ತಿಯ ಕೆನ್ನೆಗೆ ಹೊಡೆದಿದ್ದಾರೆ. ತಕ್ಷಣವೇ ಶಾಸಕನ ಕೆನ್ನೆಗೆ ವ್ಯಕ್ತಿ ಕೂಡ ತಿರುಗಿ ಬಾರಿಸಿದ್ದಾರೆ ಎಂದು ಹೇಳಲಾಗಿದೆ.

Voter who objected to #Guntur District #TenaliMLA #Sivakumar jumping queue, was slapped by him & voter returned in kind; ugly show of political musclepower as the @ysrcp MLA candidate's henchmen joined attack on voter #BoothViolence #ElectionsWithNDTV #AndhraPradeshElections2024 pic.twitter.com/Z5wK0enrWK

— Uma Sudhir (@umasudhir) May 13, 2024

ಇನ್ನು ಶಾಸಕನಿಗೆ ವ್ಯಕ್ತಿ ಕಪಾಳಮೋಕ್ಷ ಮಾಡುತ್ತಿದ್ದಂತೆ ಹಿಂದೆ ಇದ್ದ ಬೆಂಬಲಿಗರು ಹಲ್ಲೆ ಮಾಡಿರುವುದು ಕಂಡು ಬಂದಿದೆ. ಈ ವೇಳೆ ಕೆಲ ಸಮಯ ಬೂತ್​ನಲ್ಲಿ ಜಗಳ ಸೃಷ್ಟಿಯಾಗಿತ್ತು. ಸದ್ಯ ವೈಎಸ್​​ಆರ್​ಸಿಪಿ ಪಕ್ಷದ ಶಾಸಕ ಶಿವಕುಮಾರ್ ಮಾಡಿದ್ದು ತಪ್ಪು. ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಮತ್ತೊಂದು ನ್ಯಾಯನಾ ಎಂದು ನೆಟ್ಟಿಗರು ಕಮೆಂಟ್ ಮಾಡಿ ಪ್ರಶ್ನಿಸುತ್ತಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Previous Post

ವರ್ಷದ ಮೊದಲ ಮಳೆಗೆ ಮುಂಬೈ ತತ್ತರ.. ಧೂಳು ಮಿಶ್ರಿತ ಬಿರುಗಾಳಿ.. ಮಳೆಗೆ 14 ಸಾವು.. 70 ಮಂದಿ ಗಂಭೀರ

Next Post

ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಸಾವಿನ ತನಿಖೆಗೆ ಆಗ್ರಹಿಸಿ ತಿಂಗಳು ಕಳೆದರೂ ಕಾಣದ ಬೆಳವಣಿಗೆ : ಮತ್ತೆ ಎಸ್ಪಿ ಭೇಟಿಯಾದ ರಮಾನಾಥ ರೈ ನಿಯೋಗ

Next Post
ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಸಾವಿನ ತನಿಖೆಗೆ ಆಗ್ರಹಿಸಿ ತಿಂಗಳು ಕಳೆದರೂ ಕಾಣದ ಬೆಳವಣಿಗೆ : ಮತ್ತೆ ಎಸ್ಪಿ ಭೇಟಿಯಾದ ರಮಾನಾಥ ರೈ ನಿಯೋಗ

ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಸಾವಿನ ತನಿಖೆಗೆ ಆಗ್ರಹಿಸಿ ತಿಂಗಳು ಕಳೆದರೂ ಕಾಣದ ಬೆಳವಣಿಗೆ : ಮತ್ತೆ ಎಸ್ಪಿ ಭೇಟಿಯಾದ ರಮಾನಾಥ ರೈ ನಿಯೋಗ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.