Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಐಸಿಸ್ ಬಾವುಟ, ಕರಪತ್ರ ಮೊಬೈಲ್​ನಲ್ಲಿದ್ದರೆ ಉಗ್ರ ಎನ್ನಲಾಗದು: ಕರ್ನಾಟಕದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್​ ಮಹತ್ವದ ತೀರ್ಪು

editor tv by editor tv
May 16, 2024
in ರಾಜ್ಯ
0
ಐಸಿಸ್ ಬಾವುಟ, ಕರಪತ್ರ ಮೊಬೈಲ್​ನಲ್ಲಿದ್ದರೆ ಉಗ್ರ ಎನ್ನಲಾಗದು: ಕರ್ನಾಟಕದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್​ ಮಹತ್ವದ ತೀರ್ಪು
1.9k
VIEWS
Share on FacebookShare on TwitterShare on Whatsapp

ಆಗಸ್ಟ್ 21, 2021ರಂದು ಐಸಿಸ್ ನಂಟಿನ ಆರೋಪದಡಿ ಅಮ್ಮರ್ ಅಬ್ದುಲ್ ರೆಹಮಾನ್ ಬಂಧನವಾಗಿತ್ತು. ಆದರೆ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್​ನಲ್ಲಿ ಜಾಮೀನಿಗೆ ರೆಹಮಾನ್​ ಅರ್ಜಿ ಸಲ್ಲಿಸಿದ್ದ. ಆದರೆ ಜಾಮೀನು‌ ನಿರಾಕರಿಸಿದ ಹಿನ್ನೆಲೆ ದೆಹಲಿ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸದ್ಯ ಸುದೀರ್ಘ ವಿಚಾರಣೆ ಬಳಿಕ ದೆಹಲಿ ಹೈ ಕೋರ್ಟ್ ಜಾಮೀನು ನೀಡಲಾಗಿದೆ

ಮಂಗಳೂರು, ಮೇ 16: ಉಳ್ಳಾಲದ ಮಾಜಿ ಶಾಸಕ ದಿ.ಇದಿನಬ್ಬ ಮೊಮ್ಮಗನ ಐಸಿಸ್ ನಂಟು ಆರೋಪದ ಕೇಸ್​​ನಲ್ಲಿ ಅಮ್ಮರ್ ಅಬ್ದುಲ್ ರೆಹಮಾನ್​ಗೆ ದೆಹಲಿ ಹೈ ಕೋರ್ಟ್​ನಿಂದ ಜಾಮೀನು ನೀಡಲಾಗಿದೆ. ‘ಐಸಿಸ್ ಬಾವುಟ, ಕರಪತ್ರ ಮೊಬೈಲ್​​ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ’ ಎಂದು ಹೇಳುವ ಮೂಲಕ ಕರ್ನಾಟಕದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್​ ಮಹತ್ವದ ತೀರ್ಪು ಪ್ರಕಟಿಸಿದೆ. ಆಗಸ್ಟ್ 21, 2021ರಂದು ಐಸಿಸ್ ನಂಟಿನ ಆರೋಪದಡಿ (Terrorist Links) ಅಮ್ಮರ್ ಅಬ್ದುಲ್ ರೆಹಮಾನ್ ಬಂಧನವಾಗಿತ್ತು. ಯುಎಪಿಎ ಕಾಯ್ದೆಯಡಿ ರಾಷ್ಟ್ರೀಯ ತನಿಖಾ ದಳ ಬಂಧಿಸಿದ್ದರು. ಆದರೆ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್​ನಲ್ಲಿ ಜಾಮೀನಿಗೆ ರೆಹಮಾನ್​ ಅರ್ಜಿ ಸಲ್ಲಿಸಿದ್ದರು . ಆದರೆ ಜಾಮೀನು‌ ನಿರಾಕರಿಸಿದ ಹಿನ್ನೆಲೆ ದೆಹಲಿ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸದ್ಯ ಸುದೀರ್ಘ ವಿಚಾರಣೆ ಬಳಿಕ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ

ರೆಹಮಾನ್ ಜಾಮೀನು ಆದೇಶದಲ್ಲಿ ಹಲವು ಅಂಶಗಳು ಉಲ್ಲೇಖ

ಇನ್ನು ಅಮ್ಮರ್ ಅಬ್ದುಲ್ ರೆಹಮಾನ್ ಜಾಮೀನು ಆದೇಶದಲ್ಲಿ ದೆಹಲಿ ಹೈಕೋರ್ಟ್ ಹಲವು ಅಂಶಗಳನ್ನು ಉಲ್ಲೇಖಿಸಿದೆ. ‘ಉಗ್ರ ಸಂಘಟನೆ ಜೊತೆಗಿನ ಆಕರ್ಷಣೆಯನ್ನ ಉಗ್ರ ನಂಟು ಎನ್ನಲು ಆಗಲ್ಲ’. ‘ಐಸಿಸ್ ಪರ ವಿಡಿಯೋ ಡೌನ್ ಲೋಡ್, ಭಾಷಣ ಆಲಿಸೋದು ಯುಎಪಿಎ ಕಾಯ್ದೆಯಡಿ ತರಲು ಆಗಲ್ಲ’. ‘ಈ ಸಾಕ್ಷ್ಯ ಬಳಸಿ ಯುಎಪಿಎ ಸೆಕ್ಷನ್ 38 ಮತ್ತು 39 ರಡಿ ತರಲು ಬರಲ್ಲ’. ‘ಆರೋಪಿ ಮೊಬೈಲ್​​ನಲ್ಲಿ ಲಾಡೆನ್, ಐಸಿಸ್ ಬಾವುಟಗಳು, ಐಸಿಸ್ ಪರ ಭಾಷಣಗಳ ತುಣುಕು ಸಿಕ್ಕಿದೆ. ಆದರೆ ಇದೆಲ್ಲದರ ಮೂಲಕ ಆತನಿಗೆ ಐಸಿಸ್ ನಂಟಿದೆ ಎನ್ನಲು‌ ಆಗಲ್ಲ’.

ಇವುಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್ ನೆಟ್​ನಲ್ಲಿ ಸಿಗುತ್ತದೆ. ಕುತೂಹಲ ಇರೋ ಯಾರು ಬೇಕಾದರೂ ‌ಮೊಬೈಲ್, ಕಂಪ್ಯೂಟರ್​​ನಲ್ಲಿ ಡೌನ್ ಲೋಡ್ ಮಾಡಬಹುದು. ಹಾಗಾಗಿ ಇದನ್ನು ಇಟ್ಟುಕೊಂಡು ಐಸಿಸ್ ನಂಟನ್ನು ಸಾಬೀತು ಪಡಿಸಲು ಆಗಲ್ಲ’ ಎಂದು ಹೇಳಿದೆ.

ಈಗಾಗಲೇ ಪ್ರಕರಣ ಸಂಬಂಧ ಹಲವು ಜನರ ವಿರುದ್ದ ಎನ್​ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಅಮ್ಮರ್ ಅಬ್ದುಲ್ ರೆಹಮಾನ್ ಜೊತೆಗೆ ದಿ.ಇದಿನಬ್ಬ ಸೊಸೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಬಂಧಿಸಿರುವ ಎಸ್​ಎಐ, ಆದರೆ ಇದೀಗ ಅಮ್ಮರ್ ಅಬ್ದುಲ್ ರೆಹಮಾನ್​​ಗೆ ದೆಹಲಿ ಕೋರ್ಟ್ ಜಾಮೀನು ನೀಡಿದೆ.

ಜನವರಿ 4 ರಂದು ಉಳ್ಳಾಲದಲ್ಲಿ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂರನ್ನು ಎನ್​ಐಎ ಬಂಧಿಸಿತ್ತು. ದೀಪ್ತಿ ಮಾರ್ಲ, ಮಾಜಿ ಶಾಸಕ ಇದಿನಬ್ಬ ಮಗ ಬಿ‌.ಎಂ.ಭಾಷಾರ ಮಗ ಅನಾಸ್ ಅಬ್ದುಲ್ ಪತ್ನಿ. ಇದ್ದಿನಬ್ಬ ಮೊಮ್ಮಗ ಅನಾಸ್ ಅಬ್ದುಲ್ ರೆಹಮಾನ್ ಮದುವೆಯಾಗಿದ್ದ ದೀಪ್ತಿ ಮಾರ್ಲ ಇಸ್ಲಾಂಗೆ ಮತಾಂತರಗೊಂಡಿದ್ದರು.

ಅಮ್ಮರ್ ಅಬ್ದುಲ್ ರೆಹಮಾನ್ ಸೂಚನೆಗಳಂತೆ ಐಸಿಸ್ ಪರವಾಗಿ ಕೆಲಸ‌ ಮಾಡುತ್ತಿದ್ದ ಆರೋಪ ಮಾಡಿದ್ದ ಎನ್ಐಎ ದೀಪ್ತಿ ಮಾರ್ಲ ಭಾಗಿದಾರಿಕೆ ಬಗ್ಗೆ ಚಾರ್ಚ್ ಶೀಟ್ ಸಲ್ಲಿಸಿತ್ತು. ಐಸಿಸ್ ಇಸ್ಲಾಮಿಕ್ ಸ್ಟೇಟ್ ಐಡಿಯಾಳಜಿಗೆ ಪ್ರಭಾವಿತಳಾಗಿದ್ದಳು ಎಂದು ವರದಿ ಆಗಿತ್ತು. ಮಾರ್ಚ್ 5, 2021ರಲ್ಲಿ ದೆಹಲಿ ಎನ್​ಐಎ ಸ್ವಯಂಪ್ರೇರಿತ ಎಫ್​ಐಆರ್ ದಾಖಲಿಸಿತ್ತು. ಆದರೆ ದೀಪ್ತಿ ಮಾರ್ಲ ಇನ್ನೂ ಎನ್​​ಐಎ ವಶದಲ್ಲೇ ಇದ್ದಾರೆ

Previous Post

ಪದವೀಧರ ಕ್ಷೇತ್ರ | ಪಕ್ಷೇತರ ಅಭ್ಯರ್ಥಿಯಾಗಿ ಮುಹಮ್ಮದ್ ತುಂಬೆ ನಾಮಪತ್ರ ಸಲ್ಲಿಕೆ

Next Post

ಬೆಂಗಳೂರು: ಬಾತ್ ರೂಂನಲ್ಲಿ PUC ವಿದ್ಯಾರ್ಥಿನಿ ಮೃತದೇಹ ಪತ್ತೆ.. ಸಾವಿನ ಸುತ್ತ ಅನುಮಾನದ ಹುತ್ತ!

Next Post
ಬೆಂಗಳೂರು: ಬಾತ್ ರೂಂನಲ್ಲಿ PUC ವಿದ್ಯಾರ್ಥಿನಿ ಮೃತದೇಹ ಪತ್ತೆ.. ಸಾವಿನ ಸುತ್ತ ಅನುಮಾನದ ಹುತ್ತ!

ಬೆಂಗಳೂರು: ಬಾತ್ ರೂಂನಲ್ಲಿ PUC ವಿದ್ಯಾರ್ಥಿನಿ ಮೃತದೇಹ ಪತ್ತೆ.. ಸಾವಿನ ಸುತ್ತ ಅನುಮಾನದ ಹುತ್ತ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.