Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

editor tv by editor tv
May 18, 2024
in ರಾಷ್ಟ್ರೀಯ
0
ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!
1.9k
VIEWS
Share on FacebookShare on TwitterShare on Whatsapp

2024ರ ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳ ಮತದಾನದ ಪ್ರತಿ ರಾತ್ರಿ ಚುನಾವಣಾ ಆಯೋಗ ನೀಡಿದ ಮತದಾನದ ಅಂಕಿ-ಅಂಶಗಳನ್ನು ವಿಶ್ಲೇಷಣೆ ಮಾಡಿದಾಗ ಮೊದಲ ನಾಲ್ಕು ಹಂತಗಳಲ್ಲಿ ಸುಮಾರು 1.07 ಕೋಟಿ ಮತಗಳ ವ್ಯತ್ಯಾಸವನ್ನು ತೋರಿಸುತ್ತವೆ. ಅಂದರೆ ಮತದಾನ ಮುಗಿದ 379 ಕ್ಷೇತ್ರಗಳಲ್ಲಿ ಸರಾಸರಿ 28,000 ಮತಗಳ ವ್ಯತ್ಯಾಸವನ್ನು ತೋರಿಸುತ್ತದೆ.

ಪ್ರತಿ ಹಂತದ ಮತದಾನ ದಿನದಂದು ರಾತ್ರಿ 10.30ರಿಂದ 11.30ರ ನಡುವೆ ಅಂಕಿಅಂಶಗಳನ್ನು ಅಪ್‌ಡೇಟ್‌ ಮಾಡಲಾಗುತ್ತದೆ. ಚು.ಆಯೋಗ ಬಿಡುಗಡೆಗೊಳಿಸಿರುವ ಅಂತಿಮ ಅಂಕಿ ಅಂಶಗಳು ಪೋಸ್ಟಲ್‌ ಮತಗಳನ್ನು ಒಳಗೊಂಡಿಲ್ಲ ಹಾಗೂ ಇದು ಅಂದಾಜು ಟ್ರೆಂಡ್‌ಗಳು ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಮೊದಲ ಹಂತದ ಮತದಾನ ನಡೆದ 11 ದಿನಗಳ ನಂತರ ಮತದಾನದ ಬಗ್ಗೆ ಮಾಹಿತಿ ನೀಡಲಾಗಿದೆ ಮತ್ತ 2, 3 ಮತ್ತು 4ನೇ ಹಂತದ ಚುನಾವಣೆಯ ನಾಲ್ಕು ದಿನಗಳ ನಂತರ ಈ ಪ್ರಕ್ರಿಯೆ ನಡೆದಿದೆ.

ಅಂತಿಮ ಅಂಕಿಅಂಶಗಳು ಮತದಾನದ ದಿನದಂದು ಬಹಿರಂಗಗೊಳಿಸಿದ ಅಂಕಿಅಂಶಗಳಿಗಿಂತ ಭಿನ್ನವಾಗಿವೆ. ಹಲವಾರು ರಾಜ್ಯಗಳಲ್ಲಿನ ಅಂಕಿ-ಅಂಶಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮೊದಲ ಹಂತದ ಚುನಾವಣೆಯಲ್ಲಿ 18.6 ಲಕ್ಷ ಮತಗಳು, ಎರಡನೇ ಹಂತದಲ್ಲಿ 32.2 ಲಕ್ಷ ಮತಗಳು, ಮೂರನೇ ಹಂತದಲ್ಲಿ 22.1 ಲಕ್ಷ ಹಾಗೂ ನಾಲ್ಕನೇ ಹಂತದಲ್ಲಿ 33.9 ಲಕ್ಷ ಮತಗಳು ಹೀಗೆ ಒಟ್ಟು 1.07 ಕೋಟಿ ಮತಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ.

ಆಂಧ್ರ ಪ್ರದೇಶದಲ್ಲಿ ಆರಂಭದಲ್ಲಿ ತಿಳಿಸಲಾದ ಅಂಕಿಅಂಶ ಮತ್ತು ಅಂತಿಮ ಡೇಟಾದಲ್ಲಿ 4.2% ವ್ಯತ್ಯಾಸವಿದೆ (ಇದು ಗರಿಷ್ಠ 17.2 ಲಕ್ಷ ಆಗಿದೆ). ಮಹಾರಾಷ್ಟ್ರದಲ್ಲಿ ಶೇ 2.4(ಅಂದರೆ 16.7 ಲಕ್ಷ), ಕೇರಳದಲ್ಲಿ ಶೇ 4.1 (ಅಂದರೆ 11.4 ಲಕ್ಷ) ಮತ್ತು ಅಸ್ಸಾಂನಲ್ಲಿ ಶೇ 4.2 (ಅಂದರೆ 10.3 ಲಕ್ಷ) ಮತಗಳಲ್ಲಿ ಏರಿಕೆಯಾಗಿದೆ. ಅಸ್ಸಾಂನಲ್ಲಿ ಪ್ರತಿ ಕ್ಷೇತ್ರದಲ್ಲಿ 73,000ಕ್ಕೂ ಅಧಿಕ ಮತಗಳ ವ್ಯತ್ಯಾಸವಿದೆ. ಆಂಧ್ರಪ್ರದೇಶದಲ್ಲಿ 69,000 ಮತಗಳು ಹಾಗೂ ಕೇರಳದಲ್ಲಿ 57,000 ಮತಗಳು, ಕರ್ನಾಟಕದಲ್ಲಿ 51,000 ಮತ್ತು ಮಹಾರಾಷ್ಟ್ರದಲ್ಲಿ 48,000 ಮತಗಳ ವ್ಯತ್ಯಾಸವಿದೆ.

ಆದರೆ ಹಿಂದಿ ಭಾಷೆಯ ರಾಜ್ಯಗಳಲ್ಲಿ ಚುನಾವಣಾ ಆಯೋಗದ ಅಂಕಿಸಂಖ್ಯೆಗಳಲ್ಲಿ ಹೆಚ್ಚಾಗಿ ವ್ಯತ್ಯಾಸ ಕಂಡು ಬಂದಿಲ್ಲ. ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಚುನಾವಣಾ ಆಯೋಗವು ಸುಮಾರು 67% ಮತದಾನವನ್ನು ದಾಖಲಿಸಿದೆ.

Previous Post

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Next Post

CSK ಹೊರದಬ್ಬಿ ಪ್ಲೇ ಆಫ್‌ಗೆ ಆರ್‌ಸಿಬಿ ಲಗ್ಗೆ! ಈ ಸಲ‌‌ ಕಪ್ ನಮ್ದೇ..?

Next Post
CSK ಹೊರದಬ್ಬಿ ಪ್ಲೇ ಆಫ್‌ಗೆ ಆರ್‌ಸಿಬಿ ಲಗ್ಗೆ! ಈ ಸಲ‌‌ ಕಪ್ ನಮ್ದೇ..?

CSK ಹೊರದಬ್ಬಿ ಪ್ಲೇ ಆಫ್‌ಗೆ ಆರ್‌ಸಿಬಿ ಲಗ್ಗೆ! ಈ ಸಲ‌‌ ಕಪ್ ನಮ್ದೇ..?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.