Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

RCB: ಸೋತ ಆರ್​ಸಿಬಿಗೂ ಇದೆ ಬಂಪರ್ ಬಹುಮಾನ.. ಎಲಿಮಿನೇಟ್ ಆದ ಬೆಂಗಳೂರಿಗೆ ಸಿಕ್ಕಿದ್ದು ಎಷ್ಟು ಕೋಟಿ?

editor tv by editor tv
May 23, 2024
in ಕ್ರೀಡೆ
0
RCB: ಸೋತ ಆರ್​ಸಿಬಿಗೂ ಇದೆ ಬಂಪರ್ ಬಹುಮಾನ.. ಎಲಿಮಿನೇಟ್ ಆದ ಬೆಂಗಳೂರಿಗೆ ಸಿಕ್ಕಿದ್ದು ಎಷ್ಟು ಕೋಟಿ?
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2024/05/RCB_TEAM-1.jpg

Published May 23, 2024 at 9:06am
Update May 23, 2024 at 9:08am

ಆರ್​ಸಿಬಿ ತಂಡ ಎಲಿಮಿನೇಟ್​ ಪಂದ್ಯದಲ್ಲಿ ಎಡವಿದೆ. ಅಹಮದಾಬಾದ್​ ಮೈದಾನದಲ್ಲಿ ರಾಜಸ್ಥಾನ್​ ರಾಯಲ್ಸ್​ ವಿರುದ್ಧ 4 ವಿಕೆಟ್​​ಗಳ ಸೋಲುಂಡು ತವರಿಗೆ ಮರಳಿದೆ. ಆದರೂ ಅಭಿಮಾನಿಗಳು ನೆಚ್ಚಿನ ತಂಡವನ್ನು ಹೊಗಳುತ್ತಿದ್ದಾರೆ. ತನ್ನ ಹೋರಾಟದ ಮೂಲಕ ಸಿಎಸ್​ಕೆ ತಂಡವನ್ನು ಸೋಲಿಸಿ 4ನೇ ಸ್ಥಾನದಲ್ಲಿ ನಿಂತ ಆರ್​ಸಿಬಿ ಸಾಧನೆಗೆ ಭೇಷ್​ ಎನ್ನುತ್ತಿದ್ದಾರೆ.

ಅಂದಹಾಗೆಯೇ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಏಳುತ್ತಾ, ಬೀಳುತ್ತಾ ಪಾಯಿಂಟ್​​ ಟೇಬಲ್​ನ ಕೊನೆಯಲ್ಲಿದ್ದ ತಂಡ ನೇರವಾಗಿ 4ನೇ ಸ್ಥಾನಕ್ಕೇರಿತು. ಸಿಎಸ್​ಕೆ ತಂಡವನ್ನು ಮರಳಿ ಊರಿಗೆ ಕಳುಹಿಸಿದ ಆರ್​ಸಿಬಿಯು ರಾಜಸ್ಥಾನ್​ ತಂಡದ ವಿರುದ್ಧ ಸುಲಭ ಸೋಲು ಕಂಡಿತು. ಆದರೆ ಐಪಿಎಲ್​ 2024ರ ಪಾಯಿಂಟ್​ ಟೇಬಲ್​ನಲ್ಲಿ 4ನೇ ಸ್ಥಾನಕ್ಕೆ ಹೋಗಿ ಎಲಿಮಿನೇಟ್​ ಆದ ಆರ್​ಸಿಬಿ ದೊಡ್ಡ ಮೊತ್ತವನ್ನೇ ಬಾಚಿಕೊಂಡಿದೆ.

ಹೌದು. 4ನೇ ಸ್ಥಾನದಲ್ಲಿ ಕಾಣಿಸಿಕೊಂಡು ಕೊನೆಗೆ ನಿನ್ನೆಯ ಪಂದ್ಯದಲ್ಲಿ ತವರು ಸೇರಿದ ಆರ್​ಸಿಬಿ 6.5 ಕೋಟಿ ಮೊತ್ತವನ್ನು ಬಾಚಿಕೊಂಡಿದೆ. ಇನ್ನು ಇಂದಿನ ಪಂದ್ಯದಲ್ಲಿ ಸೋತ ತಂಡ, ಅಂದರೆ 3ನೇ ಸ್ಥಾನದಲ್ಲಿರುವ ತಂಡ 7 ಕೋಟಿ ಗೆಲ್ಲಲಿದೆ. ಇನ್ನು ಟ್ರೋಫಿ ಗೆದ್ದ ತಂಡವು 46 ಕೋಟಿಯನ್ನು ಬಹುಮಾನವಾಗಿ ಗೆಲ್ಲಲಿದೆ.

Previous Post

ಹರೀಶ್ ಪೂಂಜಾ ಮನೆಮುಂದೆ ಪೊಲೀಸರೊಂದಿಗೆ ಶಾಸಕನ ಬೆಂಬಲಿಗರ ವಾಗ್ವಾದ, ದೊಂಬಿಯಂಥ ಸನ್ನಿವೇಶ!

Next Post

SIT ನೋಟಿಸ್‍ಗೆ ಭವಾನಿ ಡೋಂಟ್‍ಕೇರ್ ಇತ್ತ ಡ್ರೈವರ್ ಕೂಡ ನಾಪತ್ತೆ

Next Post
SIT ನೋಟಿಸ್‍ಗೆ ಭವಾನಿ ಡೋಂಟ್‍ಕೇರ್ ಇತ್ತ ಡ್ರೈವರ್ ಕೂಡ ನಾಪತ್ತೆ

SIT ನೋಟಿಸ್‍ಗೆ ಭವಾನಿ ಡೋಂಟ್‍ಕೇರ್ ಇತ್ತ ಡ್ರೈವರ್ ಕೂಡ ನಾಪತ್ತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.