Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ವಿಧಾನ ಪರಿಷತ್​​ನ 6 ಸ್ಥಾನಗಳಿಗೆ ಇಂದು ಮತದಾನ; ಶಿಕ್ಷಕರ, ಪದವೀಧರ ಸ್ಥಾನಗಳಲ್ಲಿ ಯಾರಿಗೆ ಗೆಲುವು?

editor tv by editor tv
June 3, 2024
in ರಾಜ್ಯ
0
ವಿಧಾನ ಪರಿಷತ್​​ನ 6 ಸ್ಥಾನಗಳಿಗೆ ಇಂದು ಮತದಾನ; ಶಿಕ್ಷಕರ, ಪದವೀಧರ ಸ್ಥಾನಗಳಲ್ಲಿ ಯಾರಿಗೆ ಗೆಲುವು?
1.9k
VIEWS
Share on FacebookShare on TwitterShare on Whatsapp

Karnataka MLC Elections: ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದೆ. ಆದರೆ, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ. 6 ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕ್ಷೇತ್ರವಾರು ಅಭ್ಯರ್ಥಿಗಳ ವಿವರ ಇಲ್ಲಿದೆ.

ಬೆಂಗಳೂರು, ಜೂನ್ 3: ಲೋಕಸಭೆ ಚುನಾವಣೆ (Lok Sabha Elections) ಮುಗಿದಿದ್ದು, ನಾಳೆ ಫಲಿತಾಂಶ ಹೊರಬರಲಿದೆ. ಇದರ ಮಧ್ಯೆ ಇಂದು ವಿಧಾನ ಪರಿಷತ್​​ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರದ ಮತದಾನ ನಡೆಯಲಿದೆ. ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದೆ. ಆದರೆ, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ. 6 ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.

ಈಶಾನ್ಯ ಪದವೀಧರರ ಕ್ಷೇತ್ರ

ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಡಾ. ಚಂದ್ರಶೇಖರ ಪಾಟೀಲ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್ ಕಣದಲ್ಲಿದ್ದಾರೆ.

ನೈಋತ್ಯ ಪದವೀಧರರ ಕ್ಷೇತ್ರ

ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಆಯನೂರು ಮಂಜುನಾಥ್ ಹಾಗೂ ಭಾರತೀಯ ಜನತಾ ಪಕ್ಷದಿಂದ ಧನಂಜಯ ಸರ್ಜಿ ಸ್ಪರ್ಧಿಸಿದ್ದಾರೆ

ಬೆಂಗಳೂರು ಪದವೀಧರರ ಕ್ಷೇತ್ರ

ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ ಹಾಗೂ ಭಾರತೀಯ ಜನತಾ ಪಕ್ಷದಿಂದ ಅ.ದೇವೇಗೌಡ ಕಣದಲ್ಲಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರ

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಡಿಟಿ ಶ್ರೀನಿವಾಸ್ ಹಾಗೂ ಬಿಜೆಪಿಯಿಂದ ವೈಎ ನಾರಾಯಣಸ್ವಾಮಿ ಸ್ಪರ್ಧಿಸಿದ್ದಾರೆ.

ನೈಋತ್ಯ ಶಿಕ್ಷಕರ ಕ್ಷೇತ್ರ

ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳ ಸ್ಪರ್ಧಿಸಿದ್ದು, ಕಾಂಗ್ರೆಸ್​​​​​ನಿಂದ ಕೆಕೆ ಮಂಜುನಾಥ್ ಹಾಗೂ ಜೆಡಿಎಸ್​ನಿಂದ ಎಸ್ಎಲ್ ಭೋಜೇಗೌಡ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರ

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಮರಿತಿಬ್ಬೇಗೌಡ ಹಾಗೂ JDS​ನಿಂದ ವಿವೇಕಾನಂದ ಸ್ಪರ್ಧಿಸಿದ್ದಾರೆ.

ಮೇಲ್ಮನೆಗೆ 7 ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

ಇದೇ ಜೂನ್ 13ರಂದು ವಿಧಾನಸಭೆಯಿಂದ ಪರಿಷತ್‌ಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನ ಘೋಷಿಸಿವೆ. ಕಾಂಗ್ರೆಸ್‌ಗೆ 7 ಸ್ಥಾನ ಗೆಲ್ಲುವ ಅವಕಾಶವಿದ್ದು, ಅಳೆದು ತೂಗಿ ಫೈನಲ್ ಪಟ್ಟಿ ಪ್ರಕಟಿಸಿದೆ.

ತಂದೆ ಸಿದ್ದರಾಮಯ್ಯಗೆ ವರುಣ ಕ್ಷೇತ್ರ ತ್ಯಾಗ ಮಾಡಿದ್ದ ಯತೀಂದ್ರಗೆ ಮೇಲ್ಮನೆ ಟಿಕೆಟ್ ಸಿಕ್ಕಿದೆ. ಹಾಗೆಯೇ ಸಚಿವರಾಗಿರೋ ಕಾರಣಕ್ಕೆ ಮತ್ತು ಹೈಕಮಾಂಡ್‌ಗೆ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡಿರೋ ಎನ್.ಎಸ್.ಬೋಸರಾಜುಗೆ ಮಣೆ ಹಾಕಲಾಗಿದೆ. ರಾಯಚೂರು ನಾಯಕರ ವಿರೋಧದ ನಡುವೆ ಬೋಸರಾಜು ಮರು ಆಯ್ಕೆಯಾಗಲಿದ್ದಾರೆ. ಇನ್ನೂ ಮೂರನೇ ಬಾರಿಗೆ ಆಯ್ಕೆಯಾಗ್ತಿರೋ ಡಾ. ಕೆ ಗೋವಿಂದ ರಾಜುಗೆ ಟಿಕೆಟ್ ನೀಡಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ ಕುಮಾರ್, ಜಗದೇವ್ ಗುತ್ತೇದಾರ್, ಅಲ್ಪಸಂಖ್ಯಾತ ಕೋಟಾದಡಿ ಐವಾನ್ ಡಿಸೋಜಾ, ಶಿವಮೊಗ್ಗದ ಮಾಜಿ ಜಿಪಂ ಅಧ್ಯಕ್ಷೆ ಬಿಲ್ಕಿಸ್ ಬಾನೋಗೆ ಚಾನ್ಸ್ ಸಿಕ್ಕಿದೆ. ಇದರ ಜೊತೆಗೆ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರೋ ಪರಿಷತ್ ಉಪ ಚುನಾವಣೆ ನಡೆಯಲಿದ್ದು, ಬಸನಗೌಡ ಬಾದರ್ಲಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ 3 ಸ್ಥಾನಕ್ಕೆ ಟಿಕೆಟ್ ಘೋಷಣೆ; ಸಿ.ಟಿ ರವಿಗೆ ಮಣೆ

ಪರಿಷತ್‌ನಲ್ಲಿ ಬಿಜೆಪಿಗೆ ಮೂರು ಸ್ಥಾನ ಗೆಲ್ಲೋ ಅವಕಾಶವಿದ್ದು, ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದೆ. ಒಕ್ಕಲಿಗ ಸಮುದಾಯದ ಸಿಟಿ ರವಿ ಮತ್ತು ಪರಿಷತ್ ಸದಸ್ಯರಾಗಿರೋ ಗಂಗಾ ಮತಸ್ಥ ಸಮುದಾಯದ ಎನ್ ರವಿಕುಮಾರ್‌ಗೆ ಮತ್ತೊಂದು ಅವಕಾಶ ನೀಡಲಾಗಿದೆ. ಹಾಗೆಯೇ ಮರಾಠಾ ಸಮುದಾಯದ ಎಂ.ಬಿ ಮುಳೆಗೆ ಟಿಕೆಟ್ ನೀಡಲಾಗಿದೆ.

Previous Post

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

Next Post

Election Results – ಟ್ರೆಂಡ್‌ ಬೇಗನೇ ಗೊತ್ತಾದ್ರೂ ತಡವಾಗಲಿದೆ ಅಧಿಕೃತ ಫಲಿತಾಂಶ

Next Post
Election Results – ಟ್ರೆಂಡ್‌ ಬೇಗನೇ ಗೊತ್ತಾದ್ರೂ ತಡವಾಗಲಿದೆ ಅಧಿಕೃತ ಫಲಿತಾಂಶ

Election Results – ಟ್ರೆಂಡ್‌ ಬೇಗನೇ ಗೊತ್ತಾದ್ರೂ ತಡವಾಗಲಿದೆ ಅಧಿಕೃತ ಫಲಿತಾಂಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.