Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ನಿತೀಶ್‌ ಕುಮಾರ್‌ಗೆ ಉಪಪ್ರಧಾನಿ, ಆಂಧ್ರಗೆ ವಿಶೇಷ ಸ್ಥಾನಮಾನ: ಇಂಡಿ ಒಕ್ಕೂಟದಿಂದ ಬಿಗ್‌ ಆಫರ್‌

editor tv by editor tv
June 4, 2024
in ಚುನಾವಣೆ
0
ನಿತೀಶ್‌ ಕುಮಾರ್‌ಗೆ ಉಪಪ್ರಧಾನಿ, ಆಂಧ್ರಗೆ ವಿಶೇಷ ಸ್ಥಾನಮಾನ: ಇಂಡಿ ಒಕ್ಕೂಟದಿಂದ ಬಿಗ್‌ ಆಫರ್‌
1.9k
VIEWS
Share on FacebookShare on TwitterShare on Whatsapp

ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಹಾಗೂ ಟಿಡಿಪಿಗೆ ಇಂಡಿಯಾ ಒಕ್ಕೂಟ ಬಿಗ್‌ ಆಫರ್‌ಅನ್ನು ನೀಡಿದ್ದು ತಮ್ಮ ಜೊತೆ ಕೈ ಜೋಡಿಸಿ ಸರ್ಕಾರ ರಚಿಸಲು ನೆರವಾಗುವಂತೆ ಮನವಿ ಮಾಡಿದೆ.

ಬೆಂಗಳೂರು (ಜೂ.4): ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲೇ ಬೇಕು ಎಂದು ಪಣತೊಟ್ಟಿರುವ ಇಂಡಿ ಒಕ್ಕೂಟ, ಎನ್‌ಡಿಎ ಮೈತ್ರಿಕೂಟದ ಭಾಗವಾಗಿ ಪ್ರಮುಖ ಪಾತ್ರ ವಹಿಸಲಿರುವ ಜೆಡಿಯು ಹಾಗೂ ಟಿಡಿಪಿ ಪಕ್ಷಕ್ಕೆ ಬಿಗ್‌ ಆಫರ್‌ಅನ್ನು ನೀಡಿದೆ. ಮೂಲಗಳ ಪ್ರಕಾರ ನಿತೀಶ್‌ ಕುಮಾರ್‌ಗೆ ಇಂಡಿ ಒಕ್ಕೂಟದ ನಾಯಕರು ಉಪಪ್ರಧಾನಿ ಸ್ಥಾನವನ್ನು ಆಫರ್‌ ಮಾಡಿದ್ದಾರೆ ಎಂದು ವರದಿಯಾಗಿದೆ. ಇನ್ನು ಆಂಧ್ರಪ್ರದೇಶದ ವಿಧಾನಸಭೆಯಲ್ಲೂ ಅಧಿಕಾರ ಪಡೆದುಕೊಂಡಿರುವ ಟಿಡಿಪಿ ಪಕ್ಷವನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳಲು ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಆಫರ್‌ಅನ್ನು ಚಂದ್ರಬಾಬು ನಾಯ್ಡುಗೆ ನೀಡಿದೆ ಎನ್ನಲಾಗಿದೆ. ಇನ್ನೊಂದೆಡೆ ಬಿಜೆಪಿ ಎರಡೂ ಪಕ್ಷಗಳ ನಾಯಕರೊಂದಿಗೆ ಮಾತನಾಡಿದ್ದು, ದೆಹಲಿಗೆ ಬರುವಂತೆ ಬುಲಾವ್‌ ನೀಡಿದ್ದಾರೆ.

ಲೋಕಸಭೆ ಚುನಾವಣೆಯೆ ಮತಎಣಿಕೆ ಪ್ರಕ್ರಿಯೆ ಇನ್ನೂ ಜಾರಿಯಲ್ಲಿದೆ. ಆಡಳಿತಾರೂಢ ಎನ್‌ಡಿಎ ಸರಳ ಬಹುಮತದೊಂದಿಗೆ ಅಧಿಕಾರ ಪಡೆಯುವ ಸಾಧ್ಯತೆ ಇದೆ. ಇನ್ನು ಬಿಜೆಪಿ ಅತಿದೊಡ್ಡ ಪಕ್ಷವಾಗಲಿದ್ದು, ತನ್ನ ಮಿತ್ರ ಪಕ್ಷಗಳ ಮೂಲಕ ಮಾತ್ರವೇ 272ರ ಮ್ಯಾಜಿಕ್‌ ನಂಬರ್ ಮುಟ್ಟಲು ಸಾಧ್ಯವಾಗಲಿದೆ. ಆದರೆ ಇಂಡಿ ಒಕ್ಕೂಟಕ್ಕೆ 272 ಸೀಟ್‌ಗಳ ಮ್ಯಾಜಿಕ್‌ ನಂಬರ್‌ ತಲುಪೋದು ಸದ್ಯದ ಮಟ್ಟಿಗೆ ಕಷ್ಟವಾಗಿ ಕಾಣತ್ತಿದೆ. ಆದರೆ, ಚುನಾವಣ ರಣತಂತ್ರ ವರ್ಕ್‌ಔಟ್‌ ಆದಲ್ಲಿ , ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಏರುವ ಅವಕಾಶವೂ ಇದೆ.

ಎರಡು ಎನ್‌ಡಿಎ ಪಾಲುದಾರರಾದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ (ಯುನೈಟೆಡ್) (ಜೆಡಿಯು) ಗಳನ್ನು ಸೆಳೆಯಲು ಇಂಡಿ ಮೈತ್ರಿ ಪ್ರಮುಖ ಸ್ಥಾನಗಳನ್ನು ನೀಡಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಸಂಭಾವ್ಯ ಆಫರ್‌ನಲ್ಲಿ ನಿತೀಶ್ ಕುಮಾರ್ ಅವರಿಗೆ ಉಪಪ್ರಧಾನಿ ಹುದ್ದೆ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯಿಂದಲೂ ಮನವಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಎನ್‌ಡಿಎ ಪ್ರಮುಖ ಪಾಲುದಾರ ತೆಲುಗು ದೇಶಂ ಪಕ್ಷದ (ಟಿಡಿಪಿ) ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಂಚಾಲಕರಾಗಿ ನಾಯ್ಡು ಅವರಿಗೆ ಬಿಜೆಪಿ ಆಫರ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚಿನ ಮಾಹಿತಿ ಪ್ರಕಾರ ಟಿಡಿಪಿ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ನಡುವೆ, ತಮಿಳುನಾಡು ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮಿತ್ರ ಎಂಕೆ ಸ್ಟಾಲಿನ್ ಕೂಡ ನಾಯ್ಡು ಅವರನ್ನು ಸಂಪರ್ಕಿಸಿ ಇಂಡಿ ಮೈತ್ರಿಗೆ ಬೆಂಬಲ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಹಾರದಲ್ಲಿ, ಶರದ್ ಪವಾರ್ ಅವರು ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಿ ಇಂಡಿ ಬಣಕ್ಕೆ ಬೆಂಬಲವನ್ನು ಸಂಗ್ರಹಿಸಿದ್ದಾರೆ. ಆದರೆ, ನಿತೀಶ್ ಕುಮಾರ್ ಅವರ ರಾಜಕೀಯ ಪಲ್ಲಟಗಳ ಇತಿಹಾಸ ಮತ್ತು “ಒಕ್ಕೂಟ ವಿರೋಧ” ವನ್ನು ಪ್ರಸ್ತಾಪಿಸುವಲ್ಲಿ ಅವರ ಪಾತ್ರದ ಹೊರತಾಗಿಯೂ, ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎಯೊಂದಿಗೆ ಉಳಿಯುತ್ತದೆ ಎಂದು ಜೆಡಿಯು ವಕ್ತಾರರು ಹೇಳಿದ್ದಾರೆ

Previous Post

ಆಯೋಧ್ಯೆಯಲ್ಲೇ ಬಿಜೆಪಿಗೆ ಹಿನ್ನಡೆ, ಇಂಡಿಯಾ ಮೈತ್ರಿಗೆ ಅಭೂತಪೂರ್ವ ಮುನ್ನಡೆ!

Next Post

ವಾರಾಣಸಿಯಲ್ಲೂ ಮೋದಿ ಗೆಲುವು ಸುಲಭವಾಗಲಿಲ್ಲ; ಕಾಂಗ್ರೆಸ್ ವಿರುದ್ಧ ಗೆದ್ದ ಅಂತರ ಎಷ್ಟು?

Next Post
ವಾರಾಣಸಿಯಲ್ಲೂ ಮೋದಿ ಗೆಲುವು ಸುಲಭವಾಗಲಿಲ್ಲ; ಕಾಂಗ್ರೆಸ್ ವಿರುದ್ಧ ಗೆದ್ದ ಅಂತರ ಎಷ್ಟು?

ವಾರಾಣಸಿಯಲ್ಲೂ ಮೋದಿ ಗೆಲುವು ಸುಲಭವಾಗಲಿಲ್ಲ; ಕಾಂಗ್ರೆಸ್ ವಿರುದ್ಧ ಗೆದ್ದ ಅಂತರ ಎಷ್ಟು?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.