Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ಇಬ್ಬರು ಮಾಜಿ ಸಿಎಂಗಳಿಗೆ ಸೋಲುಣಿಸಿದ ಕಾಶ್ಮೀರಿಗರು; ಜೈಲಿಂದಲೇ ಗೆದ್ದ ;ಶೇಖ್ ಅಬ್ದುಲ್ ರಷೀದ್ : ಕೇವಲ 27,000 ರೂ ವೆಚ್ಚ ಎಂದ ಮಗ

editor tv by editor tv
June 4, 2024
in ಚುನಾವಣೆ
0
ಇಬ್ಬರು ಮಾಜಿ ಸಿಎಂಗಳಿಗೆ ಸೋಲುಣಿಸಿದ ಕಾಶ್ಮೀರಿಗರು; ಜೈಲಿಂದಲೇ ಗೆದ್ದ ;ಶೇಖ್ ಅಬ್ದುಲ್ ರಷೀದ್ : ಕೇವಲ 27,000 ರೂ ವೆಚ್ಚ ಎಂದ ಮಗ
1.9k
VIEWS
Share on FacebookShare on TwitterShare on Whatsapp

Jammu and Kashmir Lok Sabha Election Updates: ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವ ಐದು ಲೋಕಸಭಾ ಕ್ಷೇತ್ರಗಳಲ್ಲಿ ಎರಡರಲ್ಲಿ ಬಿಜೆಪಿ ಗೆದ್ದಿದೆ. ಎರಡು ಸ್ಥಾನಗಳು ನ್ಯಾಷನಲ್ ಕಾನ್ಫರೆನ್ಸ್ ಪಾಲಾಗಿದೆ. ಇನ್ನೊಂದು ಸ್ಥಾನ ಪಕ್ಷೇತರ ಪಾಲಾಗಿದೆ. ಭಯೋತ್ಪದನೆ ಆರೋಪದ ಮೇಲೆ ಬಂಧಿತರಾಗಿ ಕಳೆದ ಐದು ವರ್ಷಗಳಿಂದ ಜೈಲಿನಲ್ಲಿರುವ ಶೇಖ್ ಅಬ್ದುಲ್ ರಷೀದ್ ಅವರು ಅಚ್ಚರಿಯ ಗೆಲುವು ಸಾಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಸಾಜದ್ ಗಾನಿ ಲೋನೆ ವಿರುದ್ಧ ರಷೀದ್ ಗೆದ್ದಿದ್ದಾರೆ.

ಶ್ರೀನಗರ್, ಜೂನ್ 4: ಜಮ್ಮು ಮತ್ತು ಕಾಶ್ಮೀರದಲ್ಲೂ ಈ ಬಾರಿ ಅಚ್ಚರಿಯ ಫಲಿತಾಂಶ ಬಂದಿದೆ. ಐದು ಸ್ಥಾನಗಳ ಪೈಕಿ ಬಿಜೆಪಿ ಎರಡು, ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್) ಪಕ್ಷಗಳಿಗೆ ತಲಾ ಎರಡು ಸ್ಥಾನ ಸಿಕ್ಕಿವೆ. ಪಕ್ಷೇತರ ಅಭ್ಯರ್ಥಿಯೊಬ್ಬರು ಜಯಿಸಿದ್ದಾರೆ. ಈ ಪಕ್ಷೇತರ ಅಭ್ಯರ್ಥಿಯೇ ಶೇಖ್ ಅಬ್ದುಲ್ ರಷೀದ್. ಜೈಲಿನಲ್ಲಿದ್ದುಕೊಂಡೇ ಚುನಾವಣೆ ಎದುರಿಸಿ ಗೆದ್ದವರು. ಅದೂ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಅವರನ್ನೇ ಸೋಲಿಸಿದ್ದಾರೆ. ಬಾರಾಮುಲ್ಲಾ ಕ್ಷೇತ್ರದಲ್ಲಿ ಒಮರ್ ವಿರುದ್ಧ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಿಸಿದ್ದಾರೆ. ಜಮ್ಮು ಕಾಶ್ಮೀರ್ ಪೀಪಲ್ ಕಾನ್ಫರೆನ್ಸ್ ಪಕ್ಷದಿಂದ ಸಾಜದ್ ಗಾನಿ ಲೋನೆ ಕೂಡ ಕಣದಲ್ಲಿದ್ದರು. ಅವರು ಮೂರನೇ ಸ್ಥಾನ ಪಡೆದಿದ್ದಾರೆ

ಎಂಜಿನಿಯರ್ ರಷೀದ್ ಎಂದು ಹೆಸರಾಗಿರುವ ಶೇಖ್ ಅಬ್ದುಲ್ ರಷೀದ್ ಕಳೆದ ಐದು ವರ್ಷದಿಂದಲೂ ತಿಹಾರ್ ಜೈಲಿನಲ್ಲಿದ್ದಾರೆ. ಭಯೋತ್ಪಾದನೆಗೆ ಫಂಡಿಂಗ್ ವ್ಯವಸ್ಥೆ ಮಾಡಿರುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಅವರು ಜೈಲಿನಲ್ಲಿದ್ದರೂ ಬಾರಾಮುಲ್ಲಾ ಕ್ಷೇತ್ರದಿಂದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಚುನಾವಣಾ ಪ್ರಚಾರಕ್ಕೆ ಆದ ವೆಚ್ಚ ಕೇವಲ 27,000 ರೂ?

ಶೇಖ್ ಅಬ್ದುಲ್ ರಷೀದ್ ಅವರ ಪರವಾಗಿ ಪ್ರಚಾರ ನಡೆಸಿದವರು ಅವರ 22 ವರ್ಷದ ಮಗ ಅಬ್ರಾರ್ ರಷೀದ್. ಅವರ ಪ್ರಕಾರ ಸಾವಿರಾರು ಜನರು ಕಾರ್ಯಕರ್ತರಾಗಿ ಬಂದು ತಮ್ಮ ತಂದೆಯ ಗೆಲುವಿಗೆ ಕಾರಣಕರ್ತರಾಗಿದ್ದಾರೆ. ವಾಹನಕ್ಕೆ ಪೆಟ್ರೋಲ್ ತುಂಬಿಸಲು 27,000 ರೂ ಖರ್ಚಾಗಿದ್ದು ಬಿಟ್ಟರೆ ತಮ್ಮ ಕೈಯಿಂದ ಬೇರೆ ಯಾವ ವೆಚ್ಚವೂ ಆಗಿಲ್ಲ ಎನ್ನುತ್ತಾರೆ ಅಬ್ರಾರ್.

ತಮ್ಮ ತಂದೆ ಈ ಚುನಾವಣೆಯಲ್ಲಿ ಅಭೂತಪೂರ್ವ ರೀತಿಯಲ್ಲಿ ಗೆಲುವು ಸಾಧಿಸಿರುವುದು ಅವರು ನಿರ್ದೋಷಿ ಎಂಬುದನ್ನು ತೋರಿಸುತ್ತದೆ. ಸರ್ಕಾರ ಕೂಡಲೇ ತಮ್ಮ ತಂದೆಯನ್ನು ಬಿಡುಗಡೆ ಮಾಡಬೇಕು ಎಂದು ಅಬ್ರಾರ್ ರಷೀದ್ ಒತ್ತಾಯಿಸಿದ್ದಾರೆ.

ಇದೇ ವೇಳೆ, ಜಮ್ಮು ಕಾಶ್ಮೀರದ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಕೂಡ ಸೋಲನುಭವಿಸಿದ್ದಾರೆ. ಅನಂತನಾಗ್ ರಾಜೋರಿ ಲೋಕಸಭಾ ಕ್ಷೇತ್ರದಲ್ಲಿ ಅವರಿಗೆ ಸೋಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಉಧಮ್​ಪುರ್ ಮತ್ತು ಜಮ್ಮು ಕ್ಷೇತ್ರಗಳಲ್ಲಿ ಬಿಜೆಪಿ ನಿರೀಕ್ಷಿತ ಗೆಲುವು ಸಾಧಿಸಿದೆ.

Previous Post

ವಾರಾಣಸಿಯಲ್ಲೂ ಮೋದಿ ಗೆಲುವು ಸುಲಭವಾಗಲಿಲ್ಲ; ಕಾಂಗ್ರೆಸ್ ವಿರುದ್ಧ ಗೆದ್ದ ಅಂತರ ಎಷ್ಟು?

Next Post

ಇಂಡಿಯಾ ಒಕ್ಕೂಟ’ದ ಸದಸ್ಯರೊಂದಿಗೆ ಮಾತನಾಡದೇ ಟಿಡಿಪಿ, ಜೆಡಿಯು ಜೊತೆಗಿನ ಮೈತ್ರಿ ಬಗ್ಗೆ ಉತ್ತರಿಸುವುದಿಲ್ಲ: ರಾಹುಲ್ ಗಾಂಧಿ

Next Post
ಇಂಡಿಯಾ ಒಕ್ಕೂಟ’ದ ಸದಸ್ಯರೊಂದಿಗೆ ಮಾತನಾಡದೇ ಟಿಡಿಪಿ, ಜೆಡಿಯು ಜೊತೆಗಿನ ಮೈತ್ರಿ ಬಗ್ಗೆ ಉತ್ತರಿಸುವುದಿಲ್ಲ: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟ’ದ ಸದಸ್ಯರೊಂದಿಗೆ ಮಾತನಾಡದೇ ಟಿಡಿಪಿ, ಜೆಡಿಯು ಜೊತೆಗಿನ ಮೈತ್ರಿ ಬಗ್ಗೆ ಉತ್ತರಿಸುವುದಿಲ್ಲ: ರಾಹುಲ್ ಗಾಂಧಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.