Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ನಿತೀಶ್, ನಾಯ್ಡು ಬಿಡಿ; ಈ 17 ಮಂದಿ ಸಂಸದರೂ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಬಹುದು!

editor tv by editor tv
June 5, 2024
in ಚುನಾವಣೆ
0
ನಿತೀಶ್, ನಾಯ್ಡು ಬಿಡಿ; ಈ 17 ಮಂದಿ ಸಂಸದರೂ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಬಹುದು!
1.9k
VIEWS
Share on FacebookShare on TwitterShare on Whatsapp

ಸದ್ಯದ ಪರಿಸ್ಥಿತಿಯಲ್ಲಿ ಇಂಡಿಯಾ ಮೈತ್ರಿಕೂಟ ಅಥವಾ ಬಿಜೆಪಿಗೆ ಸರ್ಕಾರ ರಚನೆಗೆ ಚಂದ್ರಬಾಬು ನಾಯ್ಡುರ ಟಿಡಿಪಿ ಹಾಗೂ ನಿತೀಶ್​ ಕುಮಾರ್​​ರ ಜೆಡಿಯು ಬೆಂಬಲ ಅಗತ್ಯ. ಹಾಗೆಂದು ಇವರಿಬ್ಬರನ್ನು ಬಿಟ್ಟು ಇನ್ನೂ 17 ಮಂದಿ ಸಂಸದರು ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಬಹುದು! ಅವರ ವಿವರ ಇಲ್ಲಿದೆ.

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಬಹುಮತ ದೊರೆತಿಲ್ಲ. ಆದರೆ, ಬಿಜೆಪಿ (BJP) ನೇತೃತ್ವದ ಮೈತ್ರಿಕೂಟ ಎನ್‌ಡಿಎ 292 ಸ್ಥಾನಗಳನ್ನು ಪಡೆದುಕೊಂಡಿದೆ. ಇದೇ ವೇಳೆ, ಇಂಡಿಯಾ ಒಕ್ಕೂಟವು 234 ಸ್ಥಾನಗಳನ್ನು ಪಡೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಈಗ ಎಲ್ಲರ ಕಣ್ಣು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಮೇಲೆ ನೆಟ್ಟಿದೆ. ನಿತೀಶ್ ಕುಮಾರ್ ಅವರ ಜೆಡಿಯು 12 ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿ 16 ಸ್ಥಾನಗಳನ್ನು ಪಡೆದಿವೆ. ಒಟ್ಟಿನಲ್ಲಿ ಒಟ್ಟು 28 ಸ್ಥಾನಗಳಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಬಹುಮುಖ್ಯವಾಗಿ ಪರಿಣಮಿಸಿದೆ.

ಈ ಎರಡು ಪಕ್ಷಗಳ ಹೆಜ್ಜೆಗಳ ಮೇಲೆ ಮಾತ್ರವಲ್ಲದೆ, ಎನ್‌ಡಿಎ ಅಥವಾ ಇಂಡಿಯಾ ಮೈತ್ರಿಕೂಟದ ಭಾಗವಲ್ಲದ ಸ್ವತಂತ್ರ ಸಂಸದರು ಮತ್ತು ಪಕ್ಷಗಳ ಮೇಲೂ ಗಮನ ಹರಿಸಲಾಗಿದೆ. ಅಂತಹ ಸಂಸದರ ಸಂಖ್ಯೆ 17 ಇವೆ. ಈ ಸಂಸದರು ಕೂಡ ಸರ್ಕಾರದ ಭವಿಷ್ಯವನ್ನೂ ನಿರ್ಧರಿಸಬಹುದು.

ಯಾರು ಆ 17 ಸಂಸದರು?

17 ಸಂಸದರಲ್ಲಿ ಎಐಎಂಐಎಂನ ಓವೈಸಿ, ಬಿಹಾರದ ಪೂರ್ಣಿಯಾದಿಂದ ಗೆದ್ದ ಪಪ್ಪು ಯಾದವ್, ಉತ್ತರ ಪ್ರದೇಶದ ನಗೀನಾದಿಂದ ಗೆದ್ದ ಚಂದ್ರಶೇಖರ್ ಆಜಾದ್, ಪಂಜಾಬ್‌ನ ಫರೀದ್‌ಕೋಟ್‌ನಿಂದ ಗೆದ್ದಿರುವ ಸಬರ್ಜಿತ್ ಸಿಂಗ್ ಖಾಲ್ಸಾ, ಖದೂರ್ ಸಾಹಿಬ್, ದಮನ್ ಮತ್ತು ದಿಯುನಿಂದ ಗೆದ್ದ ಅಮೃತಪಾಲ್ ಸಿಂಗ್, ಸಾಂಗ್ಲಿಯಿಂದ ಗೆದ್ದ ವಿಶಾಲ್ ಪಾಟೀಲ್, ಬಾರಾಮುಲ್ಲಾದಿಂದ ಗೆದ್ದ ಇಂಜಿನಿಯರ್ ರಶೀದ್ ಒಳಗೊಂಡಿದ್ದಾರೆ.

17 ಸಂಸದರ ಪಟ್ಟಿ ಇಲ್ಲಿದೆ

ಸಂಸತ್ತಿನ ಸದಸ್ಯಪಾರ್ಟಿ
1- ಪಪ್ಪು ಯಾದವ್ಸ್ವತಂತ್ರ
2- ಓವೈಸಿಎಐಎಂಐಎಂ
3- ಚಂದ್ರಶೇಖರ್ ಆಜಾದ್ಆಜಾದ್ ಸಮಾಜ ಪಕ್ಷ (ಕಾನ್ಶಿ ರಾಮ್)
4- ಸಬರ್ಜಿತ್ ಸಿಂಗ್ ಖಾಲ್ಸಾಸ್ವತಂತ್ರ
5- ಅಮೃತಪಾಲ್ ಸಿಂಗ್ಸ್ವತಂತ್ರ
6-ವಿಶಾಲ್ ಪಾಟೀಲ್ಸ್ವತಂತ್ರ
7- ಇಂಜಿನಿಯರ್ ರಶೀದ್ಸ್ವತಂತ್ರ
8- ಪಟೇಲ್ ಉಮೇಶಭಾಯ್ಸ್ವತಂತ್ರ
9- ಮೊಹಮ್ಮದ್ ಹನೀಫಾಸ್ವತಂತ್ರ
10-ರಿಕಿ ಆಂಡ್ರ್ಯೂಪೀಪಲ್ಸ್ ಪಾರ್ಟಿ
11-ರಿಚರ್ಡ್ ವನ್ಲಾಲ್ಹಂಗೈಹಾಜೋರಾಮ್ ಪೀಪಲ್ಸ್ ಮೂವ್ಮೆಂಟ್
12-ಹರ್ಸಿಮ್ರತ್ ಕೌರ್ ಬಾದಲ್ಶಿರೋಮಣಿ ಅಕಾಲಿದಳ
13-ಪೆದ್ದಿರೆಡ್ಡಿ ವೆಂಕಟ ಮಿಧುನ್ ರೆಡ್ಡಿವೈಎಸ್​ಆರ್​ಸಿಪಿ
14-ಅವಿನಾಶ್ ರೆಡ್ಡಿವೈಎಸ್​ಆರ್​ಸಿಪಿ
15-ತನುಜ್ ರಾಣಿವೈಎಸ್​ಆರ್​ಸಿಪಿ
16-ಗುರುಮೂರ್ತಿ ಮಡಿಲವೈಎಸ್​ಆರ್​ಸಿಪಿ
17-ಜೋಯಂತ ಬಸುಮತರಿಯುಪಿಪಿಎಲ್

ಸದ್ಯದ ಬೆಳವಣಿಗೆಗಳನ್ನು ನೋಡಿದರೆ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ. ಆದಾಗ್ಯೂ ನಂಬರ್ ಗೇಮ್ ಬಗ್ಗೆ ನೋಡುವುದಾದರೆ, ಇಂಡಿಯಾ ಮೈತ್ರಿಕೂಟ ಒಟ್ಟು 234 ಸ್ಥಾನಗಳನ್ನು ಹೊಂದಿದೆ. 272ರ ಸಂಖ್ಯೆಯನ್ನು ತಲುಪಲು 38 ಸಂಸದರ ಅಗತ್ಯವಿದೆ. ನಿತೀಶ್ ಮತ್ತು ನಾಯ್ಡು 28 ಸಂಸದರನ್ನು ಹೊಂದಿದ್ದಾರೆ. ಅವರು ಇಂಡಿಯಾ ಒಕ್ಕೂಟದೊಂದಿಗೆ ಕೈಜೋಡಿಸಿದರೆ ಅದರ ಸಂಖ್ಯೆ 262 ತಲುಪುತ್ತದೆ. ಇಂಡಿಯಾ ಕೂಟಕ್ಕೆ ಇನ್ನೂ 10 ಸಂಸದರ ಅಗತ್ಯವಿದೆ. ಈ ಸಂದರ್ಭದಲ್ಲಿ ಪಕ್ಷೇತರರ ಬೆಂಬಲ ಅಗತ್ಯವಾಗುತ್ತದೆ.

Previous Post

ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ ನರೇಂದ್ರ ಮೋದಿ

Next Post

ಬಿಜೆಪಿ ಮೊದಲ ವಿಕೆಟ್​ ಪತನ; ಡಿಸಿಎಂ ಪೋಸ್ಟ್​ಗೆ ದೇವೇಂದ್ರ ಫಡ್ನವೀಸ್​​​ ರಾಜೀನಾಮೆ

Next Post
ಬಿಜೆಪಿ ಮೊದಲ ವಿಕೆಟ್​ ಪತನ; ಡಿಸಿಎಂ ಪೋಸ್ಟ್​ಗೆ ದೇವೇಂದ್ರ ಫಡ್ನವೀಸ್​​​ ರಾಜೀನಾಮೆ

ಬಿಜೆಪಿ ಮೊದಲ ವಿಕೆಟ್​ ಪತನ; ಡಿಸಿಎಂ ಪೋಸ್ಟ್​ಗೆ ದೇವೇಂದ್ರ ಫಡ್ನವೀಸ್​​​ ರಾಜೀನಾಮೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.