
ರಾಜನಾಥ್ ಸಿಂಗ್ ಅವರಿಗೆ, ರಕ್ಷಣಾ ಸಚಿವ,ಅಮಿತ್ ಶಾ ಅವರಿಗೆ – ಗೃಹ ಖಾತೆ, ನಿತಿನ್ ಜೈರಾಮ್ ಗಡ್ಕರಿ ಅವರಿಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಸ್ಥಾನ ಮತ್ತು ಜಗತ್ ಪ್ರಕಾಶ್ ನಡ್ಡಾ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ,ತು ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವ ಸ್ಥಾನ ನೀಡಲಾಗಿದೆ. ಅದೇ ವೇಳೆ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆಕೃಷಿ ಮತ್ತು ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನ ನೀಡಿದರೆ ನಿರ್ಮಲಾ ಸೀತಾರಾಮನ್ ಅವರಿಗೆ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ಸ್ಥಾನ ನೀಡಲಾಗಿದೆ.

ದೆಹಲಿ: ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿಯವರ ಜತೆ ನೂತನ ಸರ್ಕಾರದ 71 ಸಚಿವರು ಕೂಡಾ ಪ್ರಮಾಣ ಸ್ವೀಕರಿಸಿದ್ದು, ಈ 71 ಸಚಿವರ ಪೈಕಿ 30 ಕ್ಯಾಬಿನೆಟ್ ಮಂತ್ರಿಗಳಾಗಿ, 5 ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಮಂತ್ರಿಗಳಾಗಿ ಮತ್ತು 36 ರಾಜ್ಯ ಸಚಿವರಾಗಿ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡರು

ಸಚಿವರಿಗೆ ಹಂಚಿಕೆಯಾಗಿರುವ ಖಾತೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ
ಕೇಂದ್ರ ಸಚಿವರು ಇವರು
- ರಾಜನಾಥ್ ಸಿಂಗ್ – ರಕ್ಷಣಾ ಸಚಿವ
- ಅಮಿತ್ ಶಾ – ಗೃಹ ಸಚಿವ; ಸಹಕಾರ ಸಚಿವರು.
- ನಿತಿನ್ ಜೈರಾಮ್ ಗಡ್ಕರಿ – ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ.
- ಜಗತ್ ಪ್ರಕಾಶ್ ನಡ್ಡಾ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು; ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವರು.
- ಶಿವರಾಜ್ ಸಿಂಗ್ ಚೌಹಾಣ್ – ಕೃಷಿ ಮತ್ತು ರೈತರ ಕಲ್ಯಾಣ ಸಚಿವ; ಗ್ರಾಮೀಣಾಭಿವೃದ್ಧಿ ಸಚಿವರು.
- ನಿರ್ಮಲಾ ಸೀತಾರಾಮನ್ – ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ
- ಡಾ. ಸುಬ್ರಹ್ಮಣ್ಯಂ ಜೈಶಂಕರ್ – ವಿದೇಶಾಂಗ ವ್ಯವಹಾರಗಳ ಸಚಿವ.
- ಮನೋಹರ್ ಲಾಲ್ ಖಟ್ಟರ್ – ವಸತಿ ಮತ್ತು ನಗರ ವ್ಯವಹಾರಗಳ ಸಚಿವ; ಮತ್ತು ವಿದ್ಯುತ್ ಮಂತ್ರಿ.
- ಎಚ್.ಡಿ.ಕುಮಾರಸ್ವಾಮಿ – ಕೈಗಾರಿಕೆ ಸಚಿವ, ಉಕ್ಕು ಖಾತೆ.
- ಪಿಯೂಷ್ ಗೋಯಲ್ – ವಾಣಿಜ್ಯ ಮತ್ತು ಕೈಗಾರಿಕಾ ಸಚಿವ.
- ಧರ್ಮೇಂದ್ರ ಪ್ರಧಾನ್ – ಶಿಕ್ಷಣ ಸಚಿವ
- ಜಿತನ್ ರಾಮ್ ಮಾಂಝಿ – ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ.
- ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ – ಪಂಚಾಯತ್ ರಾಜ್ ಸಚಿವ; ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರು.
- ಸರ್ಬಾನಂದ ಸೋನೋವಾಲ್ – ಬಂದರು, ಹಡಗು ಮತ್ತು ಜಲಮಾರ್ಗ ಸಚಿವ.
- ವೀರೇಂದ್ರ ಕುಮಾರ್ – ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ
- ಕಿಂಜರಾಪು ರಾಮಮೋಹನ್ ನಾಯ್ಡು – ನಾಗರಿಕ ವಿಮಾನಯಾನ ಸಚಿವ.
- ಪ್ರಲ್ಹಾದ್ ಜೋಶಿ – ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರು;ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರು
- ಜುಯಲ್ ಓರಮ್ – ಬುಡಕಟ್ಟು ವ್ಯವಹಾರಗಳ ಸಚಿವ
- ಗಿರಿರಾಜ್ ಸಿಂಗ್ – ಜವಳಿ ಸಚಿವ.
- ಅಶ್ವಿನಿ ವೈಷ್ಣವ್ – ರೈಲ್ವೆ ಸಚಿವ; ಮಾಹಿತಿ ಮತ್ತು ಪ್ರಸಾರ ಸಚಿವರು; ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು.
- ಜ್ಯೋತಿರಾದಿತ್ಯ ಎಂ. ಸಿಂಧಿಯಾ – ಸಂಪರ್ಕ ಸಚಿವ;ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವರು.
- ಭೂಪೇಂದರ್ ಯಾದವ್ – ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ.
- ಗಜೇಂದ್ರ ಸಿಂಗ್ ಶೇಖಾವತ್ – ಸಂಸ್ಕೃತಿ ಸಚಿವ; ಪ್ರವಾಸೋದ್ಯಮ ಸಚಿವರು.
- ಅನ್ನಪೂರ್ಣ ದೇವಿ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
- ಕಿರಣ್ ರಿಜಿಜು – ಸಂಸದೀಯ ವ್ಯವಹಾರಗಳ ಸಚಿವ; ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು.
- ಹರ್ದೀಪ್ ಸಿಂಗ್ ಪುರಿ – ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ
- ಮನ್ಸುಖ್ ಮಾಂಡವಿಯಾ – ಕಾರ್ಮಿಕ ಮತ್ತು ಉದ್ಯೋಗ ಸಚಿವ; ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರು.
- ಜಿ.ಕಿಶನ್ ರೆಡ್ಡಿ – ಕಲ್ಲಿದ್ದಲು ಸಚಿವ; ಗಣಿ ಸಚಿವರು.
- ಚಿರಾಗ್ ಪಾಸ್ವಾನ್ – ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ.
- ಸಿ ಆರ್ ಪಾಟೀಲ್ – ಜಲಶಕ್ತಿ ಸಚಿವ

ರಾಜ್ಯ ಸಚಿವರು- ಯಾರಿಗೆ ಯಾವ ಖಾತೆ?
- ರಾವ್ ಇಂದರ್ಜಿತ್ ಸಿಂಗ್ – ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ); ಯೋಜನಾ ಸಚಿವಾಲಯದ ರಾಜ್ಯ ಸಚಿವರು (ಸ್ವತಂತ್ರ ಉಸ್ತುವಾರಿ); ಸಂಸ್ಕೃತಿ ಸಚಿವಾಲಯದ ರಾಜ್ಯ ಸಚಿವರು.
- ಡಾ. ಜಿತೇಂದ್ರ ಸಿಂಗ್ – ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ); ಭೂ ವಿಜ್ಞಾನ ಸಚಿವಾಲಯದ ರಾಜ್ಯ ಮಂತ್ರಿ (ಸ್ವತಂತ್ರ ಉಸ್ತುವಾರಿ); ಪ್ರಧಾನ ಮಂತ್ರಿ ಕಚೇರಿಯಲ್ಲಿ ರಾಜ್ಯ ಸಚಿವರು; ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ರಾಜ್ಯ ಸಚಿವರು; ಪರಮಾಣು ಶಕ್ತಿ ಇಲಾಖೆಯಲ್ಲಿ ರಾಜ್ಯ ಸಚಿವರು; ಬಾಹ್ಯಾಕಾಶ ಇಲಾಖೆಯಲ್ಲಿ ರಾಜ್ಯ ಸಚಿವರು.
- ಅರ್ಜುನ್ ರಾಮ್ ಮೇಘವಾಲ್ – ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ); ಸಂಸದೀಯ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರು.
- ಜಾಧವ್ ಪ್ರತಾಪ್ರಾವ್ ಗಣಪತ್ರಾವ್ – ಆಯುಷ್ ಸಚಿವಾಲಯದ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ); ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರು.
- ಜಯಂತ್ ಚೌಧರಿ – ಕೌಶಲ್ಯ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ); ಶಿಕ್ಷಣ ಸಚಿವಾಲಯದ ರಾಜ್ಯ ಸಚಿವರು.
ರಾಜ್ಯ ಖಾತೆ ಸಚಿವರು (ಸ್ವತಂತ್ರ ಉಸ್ತುವಾರಿ)
ರಾವ್ ಇಂದ್ರಜಿತ್ ಸಿಂಗ್: ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ರಾಜ್ಯ ಖಾತೆ, ಯೋಜನಾ ಖಾತೆ
ಡಾ. ಜಿತೇಂದ್ರ ಸಿಂಗ್ : ವಿಜ್ಞಾನ ಹಾಗೂ ತಂತ್ರಜ್ಞಾನ ರಾಜ್ಯ ಖಾತೆ
ಅರ್ಜುನ್ ರಾಮ್ ಮೇಘವಾಲ್: ಕಾನೂನು ಹಾಗೂ ನ್ಯಾಯ, ಸಂಸದೀಯ ವ್ಯವಾಹರ
ಜಾಧವ ಪ್ರತಾಪ್ರಾವ್ ಗಣಪತರಾವ್:ಆಯುಷ್ ಹಾಗೂ ಆರೋಗ್ಯ
ಜಯಂತ್ ಚೌಧರಿ: ಕೌಶಾಲ್ಯಾಭಿವೃದ್ಧಿ, ಶಿಕ್ಷಣ
ರಾಜ್ಯ ಖಾತೆ ಸಚಿವರು
ಜಿತಿನ್ ಪ್ರಸಾದ್: ವಾಣಿಜ್ಯ ಕೈಗಾರಿಕೆ, ಎಲೆಕ್ಟ್ರಾನಿಕ್ಸ್ ಮಾಹಿತಿ ತಂತ್ರಜ್ಞಾನ
ಶ್ರೀಪಾದ್ ನಾಯ್ಕ್:ಇಂಧನ, ನವೀಕರಿಸಬಹುದಾದ ಇಂಧನ ಖಾತೆ
ಪಂಕಜ್ ಚೌಧರಿ: ಹಣಕಾಸು
ಕೃಷ್ಣ ಪಾಲ್: ವ್ಯವಾಹಾರ
ರಾಮದಾಸ್ ಅಠವಳೆ: ಸಾಮಾಜಿಕ ನ್ಯಾಯ
ರಾಮ್ ನಾಥ್ ಠಾಕೂರ್: ಕೃಷಿ ಹಾಗೂ ರೈತರ ಅಭಿವೃದ್ಧಿ
ನಿತ್ಯಾನಂದ ರೈ: ಗೃಹ ಖಾತೆ
ಅನುಪ್ರಿಯಾ ಪಟೇಲ್: ಆರೋಗ್ಯ ಹಾಗೂ ಕೌಟಿಂಬಿಕ ಕಲ್ಯಾಣ, ರಾಸಾಯನಿಕ ಹಾಗೂ ರಸಗೊಬ್ಬರ
ವಿ.ಸೋಮಣ್ಣ:ಜಲ ಶಕ್ತಿ ಹಾಗೂ ರೈಲ್ವೇ
ಚಂದ್ರಶೇಖರ್ ಪೆಮ್ಮಸಾನಿ: ಗ್ರಾಮೀಣ ಅಭಿವೃದ್ಧಿ, ಸಂವಹನ
ಎಸ್.ಪಿ.ಸಿಂಗ್ ಬಘೇಲ್: ಮೀನುಗಾರಿಗೆ, ಪಶು ಸಂಗೋಪನೆ
ಶೋಭಾ ಕರಂದ್ಲಾಜೆ: ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆ, ಕಾರ್ಮಿಕ
ಕೀರ್ತಿವರ್ಧನ್ ಸಿಂಗ್: ಪರಿಸರ, ಹವಾಮಾನ ಬದಲಾವಣೆ, ವಿದೇಶಾಂಗ ಖಾತೆ
ಬಿ ಎಲ್ ವರ್ಮಾ: ಆಹಾರ ನಾಗರೀಕರ ಸರಬರಾಜು, ವ್ಯವಹಾರ, ಸಾಮಾಜಿಕ ನ್ಯಾಯ
ಶಂತನು ಠಾಕೂರ್: ಬಂದರು ಹಾಗೂ ಜಸಸಾರಿಗೆ
ಸುರೇಶ್ ಗೋಪಿ: ಸಂಸ್ಕೃತಿ ಹಾಗೂ ಪ್ರವಾಸೋದ್ಯಮ, ಪೆಟ್ರೋಲಿಯಂ ಗ್ಯಾಸ್
ಡಾ.ಎಲ್.ಮುರುಗನ್: ಮಾಹಿತಿ ಪ್ರಸಾರ, ಸಂಸದೀಯ ವ್ಯವಹಾರ
ಅಜಯ್ ತಮ್ತಾ: ಸಾರಿಗೆ ಹೆದ್ದಾರಿ ರಾಜ್ಯ ಖಾತೆ
ಬಂಡಿ ಸಂಜಯ್ ಕುಮಾರ್: ಹೋಮ್ ಅಫೈರ್ಸ್
ಕಮಲೇಶ್ ಪಾಸ್ವಾನ್: ಗ್ರಾಮೀಣ ಅಭಿವೃದ್ಧಿ
ಭಗೀರಥ ಚೌಧರಿ: ಕೃಷಿ , ರೈತ ಕಲ್ಯಾಣ
ಸತೀಶ್ ಚಂದ್ರ ದುಬೆ: ಕಲ್ಲಿದ್ದಲ್ಲು ಗಣಿ
ಸಂಜಯ್ ಸೇಠ್: ರಕ್ಷಣಾ
ರವನೀತ್ ಸಿಂಗ್ : ರೈಲ್ವೇ, ಫುಡ್ ಪ್ರೊಸೆಸಿಂಗ್
ದುರ್ಗಾದಾಸ್ ಯುಕೆ: ಬಡುಕಟ್ಟು ರಾಜ್ಯ ಖಾತೆ
ರಕ್ಷಾ ನಿಖಿಲ್ ಖಡ್ಸೆ: ಯುವಜನ ಕ್ರೀಡಾ ಖಾತೆ
ಸುಕಾಂತ ಮಜುಂದಾರ್: ಶಿಕ್ಷಣ, ಈಶಾನ್ಯ ರಾಜ್ಯ ಅಭಿವೃದ್ಧಿ
ಸಾವಿತ್ರಿ ಠಾಕೂರ್: ಮಹಿಳಾ ಮತ್ತು ಮಕ್ಕಳ ಕಲ್ಯಾಣ
ತೋಖಾನ್ ಸಾಹು: ವಸತಿ
ರಾಜ್ ಭೂಷಣ ಚೌಧರಿ: ಜಲ ಶಕ್ತಿ
ಭೂಪತಿ ರಾಜು ಶ್ರೀನಿವಾಸ ವರ್ಮ: ಉಕ್ಕು ಬೃಹತ್ ಕೈಗಾರಿಕೆ
ಹರ್ಷ್ ಮಲ್ಹೋತ್ರಾ: ಸಾರಿಗೆ ಹೆದ್ದಾರಿ ರಾಜ್ಯ ಖಾತೆ
ನಿಮುಬೇನ್ ಜಯಂತಿಭಾಯ್ ಬಮ್ಭಾನಿಯಾ: ಆಹಾರ ನಾಗರೀಕರ ಸರಬರಾಜು
ಮುರಳೀಧರ ಮೊಹೋಲ್: ವಿಮಾನಯಾನ
ಜಾರ್ಜ್ ಕುರಿಯನ್: ಅಲ್ಪ ಸಂಖ್ಯಾತ
ಪಬಿತ್ರಾ ಮಾರ್ಗರಿಟಾ: ಜವಳಿ, ವಿದೇಶಾಂಗ ರಾಜ್ಯ ಖಾತೆ







