Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Suresh Gopi: ಇಂದಿರಾ ಗಾಂಧಿಯನ್ನು ಭಾರತ ಮಾತೆ ಎಂದ ಕೇಂದ್ರ ಸಚಿವ ಸುರೇಶ್ ಗೋಪಿ!

editor tv by editor tv
June 15, 2024
in ರಾಷ್ಟ್ರೀಯ
0
Suresh Gopi: ಇಂದಿರಾ ಗಾಂಧಿಯನ್ನು ಭಾರತ ಮಾತೆ ಎಂದ ಕೇಂದ್ರ ಸಚಿವ ಸುರೇಶ್ ಗೋಪಿ!
1.9k
VIEWS
Share on FacebookShare on TwitterShare on Whatsapp

ಬಿಜೆಪಿ ನಾಯಕ ಸುರೇಶ್ ಗೋಪಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಿಪಿಐಎಂ ಅಭ್ಯರ್ಥಿ ವಿಎಸ್ ಸುನೀಲ್‌ಕುಮಾರ್ ಅವರನ್ನು ಸುಮಾರು 75,000 ಮತಗಳ ಅಂತರದಿಂದ ಸೋಲಿಸುವ ಮೂಲಕ ತ್ರಿಶೂರ್‌ನಲ್ಲಿ ಗೆದ್ದಿದ್ದರು. ಇವರು ಕೇರಳ ಮೊಟ್ಟ ಮೊದಲ ಬಿಜೆಪಿ ಸಂಸದರಾಗಿದ್ದಾರೆ.

ತ್ರಿಶೂರ್: ಕೇಂದ್ರ ಸಚಿವ ಮತ್ತು ಕೇರಳದ ಬಿಜೆಪಿಯ ಮೊದಲ ಸಂಸದ ಸುರೇಶ್ ಗೋಪಿ (Suresh Gopi) ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು (Indira Gandhi) ‘ಭಾರತ ಮಾತೆ’ ಎಂದು ಕರೆದಿದ್ದಾರೆ. ಇದೇ ವೇಳೆ ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ ಅವರನ್ನು ‘ಧೈರ್ಯಶಾಲಿ ಆಡಳಿತಗಾರ’ ಎಂದು ನಟ ಹಾಗೂ ರಾಜಕಾರಣಿ ಸುರೇಶ್ ಗೋಪಿ ಬಣ್ಣಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸುರೇಶ್ ಗೋಪಿ ಅವರು ಮಾಜಿ ಮುಖ್ಯಮಂತ್ರಿಗಳಾದ ಕರುಣಾಕರನ್ ಮತ್ತು ಇ.ಕೆ ನಾಯನಾರ್ ಅವರನ್ನು ತಮ್ಮ ‘ರಾಜಕೀಯ ಗುರುಗಳು’ ಎಂದು ಕರೆದಿದ್ದಾರೆ. ತಮ್ಮ ಕ್ಷೇತ್ರವಾದ ತ್ರಿಶೂರ್‌ನಲ್ಲಿರುವ ಕರುಣಾಕರನ್ ಅವರ ಸ್ಮಾರಕ ‘ಮುರಳಿ ಮಂದಿರಂ’ಗೆ ಭೇಟಿ ನೀಡಿದ ನಂತರ ಮಾತನಾಡಿದ ಬಿಜೆಪಿ ನಾಯಕ ಸುರೇಶ್ ಗೋಪಿ ಈ ಹೇಳಿಕೆ ನೀಡಿದ್ದಾರೆ.

ಇಲ್ಲಿನ ಪುಂಕುನ್ನಂನಲ್ಲಿರುವ ಕರುಣಾಕರನ್ ಅವರ ಸ್ಮಾರಕ “ಮುರಳಿ ಮಂದಿರಂ” ಗೆ ಭೇಟಿ ನೀಡಿದ ನಂತರ ಶ್ರೀ ಗೋಪಿ ಸುದ್ದಿಗಾರರೊಂದಿಗೆ ಮಾತನಾಡಿದರು. ತಮ್ಮ ಹೇಳಿಕೆಗೆ ಯಾವುದೇ ರಾಜಕೀಯ ಅರ್ಥವನ್ನು ಸೇರಿಸಬೇಡಿ ಎಂದು ಸುದ್ದಿಗಾರರನ್ನು ಒತ್ತಾಯಿಸಿದ ಅವರು ನಾನು ನನ್ನ ‘ಗುರು’ಗಳಿಗೆ ಗೌರವ ಸಲ್ಲಿಸಲು ಸ್ಮಾರಕಕ್ಕೆ ಬಂದಿದ್ದೇನೆ ಎಂದಿದ್ದಾರೆ.

#WATCH | Kerala: Union Minister Suresh Gopi arrived at Our Lady of Lourdes Metropolitan Cathedral in Thrissur and offered a golden bead here. He sought blessings by presenting a gold crown here, in the wake of his victory in Lok Sabha elections. pic.twitter.com/2fBC7mkWjW

— ANI (@ANI) June 15, 2024

ಇದೇ ವೇಳೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನು ಭಾರತ ಮಾತೆ, ಮಾರ್ಕ್ಸ್‌ವಾದಿ ಹಿರಿಯ ನಾಯಕರನ್ನು ತನ್ನ ರಾಜಕೀಯ ಗುರು ಎಂದು ಕರೆದಿರುವ ಸುರೇಶ್ ಗೋಪಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇಂದಿರಾ ಗಾಂಧಿ ಹೇಗೆ “ಭಾರತದ ಮಾತೆ”ಯೋ ಹಾಗೇ ಕರುಣಾಕರನ್ “ಕೇರಳ ರಾಜ್ಯದ ಕಾಂಗ್ರೆಸ್ ಪಕ್ಷದ ಪಿತಾಮಹ” ಎಂದು ಹೇಳಿದ್ದಾರೆ.

ಸುರೇಶ್ ಗೋಪಿ ಅವರು ಈ ಬಾರಿ ತ್ರಿಶೂರ್ ಲೋಕಸಭಾ ಕ್ಷೇತ್ರವನ್ನು ಗೆದ್ದು ಕೇರಳದಲ್ಲಿ ಬಿಜೆಪಿಯ ಖಾತೆ ತೆರೆದಿದ್ದಾರೆ. ತ್ರಿಶೂರ್ ಲೋಕಸಭಾ ಚುನಾವಣೆಗೆ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಸಿಪಿಐ ಪ್ರಮುಖ ಅಭ್ಯರ್ಥಿಗಳು ತೀವ್ರ ಪೈಪೋಟಿ ನೀಡಿದ್ದರು.

Previous Post

Petrol Diesel Price: ಕರ್ನಾಟಕದಲ್ಲಿ ದುಬಾರಿಯಾಯ್ತು ಪೆಟ್ರೋಲ್, ಡೀಸೆಲ್; ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ

Next Post

ನಟ ದರ್ಶನ್‌, ಪವಿತ್ರಾ ಗೌಡ ಸೇರಿ 12 ಆರೋಪಿಗಳು ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ

Next Post
ನಟ ದರ್ಶನ್‌, ಪವಿತ್ರಾ ಗೌಡ ಸೇರಿ 12 ಆರೋಪಿಗಳು ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ

ನಟ ದರ್ಶನ್‌, ಪವಿತ್ರಾ ಗೌಡ ಸೇರಿ 12 ಆರೋಪಿಗಳು ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.