Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪೆನ್‌ಡ್ರೈವ್ ಪ್ರಕರಣ: ಈಗ ಬಿಜೆಪಿ ಪ್ರೀತಂಗೌಡ ವಿರುದ್ಧವೂ ಎಫ್‌ಐಆರ್..!

editor tv by editor tv
June 26, 2024
in ರಾಜ್ಯ
0
ಪೆನ್‌ಡ್ರೈವ್ ಪ್ರಕರಣ: ಈಗ ಬಿಜೆಪಿ ಪ್ರೀತಂಗೌಡ ವಿರುದ್ಧವೂ ಎಫ್‌ಐಆರ್..!
1.9k
VIEWS
Share on FacebookShare on TwitterShare on Whatsapp

ಪೆನ್‌ಡ್ರೈವ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ)ಕೈ ಹಾಸನ ಜಿಲ್ಲೆಯ ಮಹಿಳೆಯೊಬ್ಬರು ದೂರು ನೀಡಿದ್ದು, ಆದರನ್ವಯ ಪ್ರಜ್ವಲ್ ಹಾಗೂ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರು(ಜೂ.26):  ಲೋಕಸಭಾ ಚುನಾವಣೆ ವೇಳೆ ಸಾರ್ವಜನಿಕ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ದೃಶ್ಯಾವಳಿಗಳು ತುಂಬಿದ ಪೆನ್‌ ಡ್ರೈವ್ ಹಂಚಿಕೆ ಪ್ರಕರಣ ರೋಚಕ ತಿರುವು ಪಡೆದಿದ್ದು, ಈಗ ಕೇಸಲ್ಲಿ ಪ್ರಜ್ವಲ್‌ರ ರಾಜಕೀಯ ವಿರೋಧಿಯೇ ಆರೋಪಿಯಾಗಿದ್ದಾರೆ.

ಪೆನ್‌ಡ್ರೈವ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ)ಕೈ ಹಾಸನ ಜಿಲ್ಲೆಯ ಮಹಿಳೆಯೊಬ್ಬರು ದೂರು ನೀಡಿದ್ದು, ಆದರನ್ವಯ ಪ್ರಜ್ವಲ್ ಹಾಗೂ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಜೊತೆಗೆ ಹಾಸನದ ಬಿಜೆಪಿ ಮುಖಂಡ ಶರತ್ ಅಲಿಯಾಸ್ ಕ್ವಾಲಿಟಿ ಬಾರ್‌ಶರತ್ ಮತ್ತು ಕಿರಣ್ ವಿರುದ್ಧ ರಾಜ್ಯ ಅಪರಾಧ ತನಿಖಾ ದಳ (ಸಿಐಡಿ)ದ ಠಾಣೆಯಲ್ಲಿ ಹೊಸ ಎಫ್‌ಐಆರ್ ದಾಖಲಾಗಿದೆ. ದೂರುದಾರ ಮಹಿಳೆಯ ಅಶ್ಲೀಲವಿಡಿಯೋವನ್ನು ಪ್ರಜ್ವಲ್ ಚಿತ್ರೀಕರಿಸಿದ ಆರೋಪವಿದ್ದರೆ, ಆ ವಿಡಿಯೋಗಳು ತುಂಬಿದ್ದ ವೆನ್‌ಡ್ರೈವ್ ಅನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಿದ ಆಪಾದನೆ ಮಾಜಿ ಶಾಸಕ ಪ್ರೀತಂಗೌಡ ಮೇಲೆ FIR ದಾಖಲಾಗಿದೆ.

ಈ ಪ್ರಕರಣ ಸಂಬಂಧ ತನಿಖೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಪ್ರಜ್ವಲ್ ಅವರನ್ನು ಬಾಡಿ ವಾರಂಟ್ ಮೇರೆಗೆ ಎಸ್‌ಐಟಿ ಮಂಗಳವಾರ 4 ದಿನ ವಶಕ್ಕೆ ಪಡೆದಿದೆ. ಇನ್ನುಳಿದ ಪ್ರೀತಂಗೌಡ ಹಾಗೂ ಅವರ ಸಹಚರರಿಗೆ ಬಂಧನ ಭೀತಿ ಎದುರಾಗಿದ್ದು, ಮೂವರ ಪತ್ತೆಗೆ ಎಸ್‌ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಪೆನ್‌ ಡ್ರೈವ್ ಹಂಚಿಕೆ ಸಂಬಂಧ ಹಾಸನ ನಗರದಲ್ಲಿ ಶರತ್ ಹಾಗೂ ಕಿರಣ್ ಮನೆಗಳ ಮೇಲೆ ಕೆಲ ದಿನಗಳ ಹಿಂದೆಯೇ ಎಸ್‌ಐಟಿ ದಾಳಿ ನಡೆಸಿ ಕೆಲ ದಾಖಲೆಗಳನ್ನು ಜಪ್ತಿ ಮಾಡಿತ್ತು. ಅಲ್ಲದೆ ಪ್ರೀತಂಗೌಡರ ಮತ್ತಿಬ್ಬರು ಸಹಚರರು ಪೆನ್‌ಡೈವ್ ಹಂಚಿಕೆಯಲ್ಲಿ ಬಳಸಿದ್ದರು ಎನ್ನಲಾದ ಕಂಪ್ಯೂಟರ್, ಹಾಡ್ ೯ಡಿಸ್ಕ್ ಅನ್ನು ನದಿಗೆ ಎಸೆಯುವಾಗ ಎಸ್ ಐಟಿಗೆ ಬಲೆಗೆ ಬಿದ್ದಿದ್ದರು.ಆ ವೇಳೆ ಆ ಇಬ್ಬರಿಂದ ಅಶ್ಲೀಲ ವಿಡಿಯೋಗಳು ತುಂಬಿದ್ದ ಪೆನ್ ಡ್ರೈವ್ ಸಹ ಜಪ್ತಿಯಾಗಿತ್ತು. ಈಗ ಸಹಚರರ ವಿಚಾರಣೆ ವೇಳೆ ನೀಡಿದಮಾಹಿತಿ ಆಧರಿಸಿಯೇ ಪ್ರೀತಂಗೌಡ ಅವರಿಗೆ ಸಂಕಷ್ಟ ಎದುರಾಗಿದೆ ಎಂದು ತಿಳಿದು ಬಂದಿದೆ.

ಪ್ರಜ್ವಲ್ 4 ದಿನ ಎಸ್‌ಐಟಿ ವಶಕ್ಕೆ: ಪ್ರೀತಮ್ ಗೌಡಗೆ ಬಂಧನದ ಭೀತಿ

ಈ ಪ್ರಕರಣ ಸಂಬಂಧ ತನಿಖೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಪ್ರಜ್ವಲ್‌ರನ್ನು ಬಾಡಿ ವಾರಂಟ್ ಮೇರೆಗೆ ಎಸ್‌ಐಟಿ ಮಂಗಳವಾರ 4 ದಿನ ವಶಕ್ಕೆ ಪಡೆದಿದೆ. ಇನ್ನುಳಿದ ಪ್ರೀತಂಗೌಡ ಹಾಗೂ ಸಹಚರರಿಗೆ ಬಂಧನ ಭೀತಿ ಎದುರಾಗಿ ದ್ದು, ಮೂವರ ಪತ್ತೆಗೆ ಎಸ್‌ಐಟಿ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ.

Previous Post

ಮಂಗಳೂರು: ಉಳ್ಳಾಲ ಕುತ್ತಾರು ಮದನಿ ನಗರದಲ್ಲಿ ಮನೆ ಗೋಡೆ ಕುಸಿದು ಬಿದ್ದು ನಾಲ್ವರು ಸಾವು

Next Post

Lok Sabha Speaker: ಲೋಕಸಭಾ ಸ್ಪೀಕರ್​ ಆಗಿ ಎನ್​ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆ

Next Post
Lok Sabha Speaker: ಲೋಕಸಭಾ ಸ್ಪೀಕರ್​ ಆಗಿ ಎನ್​ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆ

Lok Sabha Speaker: ಲೋಕಸಭಾ ಸ್ಪೀಕರ್​ ಆಗಿ ಎನ್​ಡಿಎ ಅಭ್ಯರ್ಥಿ ಓಂ ಬಿರ್ಲಾ ಆಯ್ಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.