Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಾಂಬೆ ಮಿಠಾಯಿ, ಗೋಬಿ, ಕಬಾಬ್‌ ಬಳಿಕ ಪಾನಿಪುರಿಗೂ ಬಂತು ಕಂಟಕ!

editor tv by editor tv
June 27, 2024
in ರಾಜ್ಯ
0
ಬಾಂಬೆ ಮಿಠಾಯಿ, ಗೋಬಿ, ಕಬಾಬ್‌ ಬಳಿಕ ಪಾನಿಪುರಿಗೂ ಬಂತು ಕಂಟಕ!
1.9k
VIEWS
Share on FacebookShare on TwitterShare on Whatsapp

ರಾಜ್ಯ ಸರ್ಕಾರ ಸದ್ದಿಲ್ಲದ ಪಾನಿಪುರಿ ಮೇಲೂ ಪ್ರಹಾರ ಮಾಡಲು ಸಜ್ಜಾಗಿದೆ. ಬಾಂಬೆ ಮಿಠಾಯಿ, ಗೋಬಿ, ಕಬಾಬ್‌ ಬಳಿಕ ಪಾನಿಪೂರಿಯಲ್ಲಿ ಬಳಸುವ ಪದಾರ್ಥಗಳಿಗೆ ಬ್ಯಾನ್‌ ಮಾಡುವ ನಿಟ್ಟಿನಲ್ಲಿ ರೂಪುರೇಷೆ ನಿರ್ಮಿಸುತ್ತಿದೆ.

ಬೆಂಗಳೂರು (ಜೂ.27): ಸಂಜೆ ಮಳೆಯಲ್ಲಿ ರಸ್ತೆ ಬದಿಯಲ್ಲಿ ನಿಂತು ಪಾನಿಪುರಿ ತಿಂದ್ರೆ ಏನ್‌ ಮಜಾ ಇರುತ್ತೆ ಅಂತಾ ಅನ್ನೋ ಹಾಗಿಲ್ಲ. ಶೀಘ್ರದಲ್ಲಿಯೇ ಪಾನಿಪೂರಿಯ ಟೇಸ್ಟ್‌ ಮೊದಲಿನಂತಿರೋದಿಲ್ಲ. ಬಾಂಬೆ ಮಿಠಾಯಿ, ಗೋಬಿ, ಕಬಾಬ್‌ ಬಳಿಕ ಪಾನಿಪೂರಿಯಲ್ಲಿ ಬಳಕೆ ಮಾಡುವ ಪದಾರ್ಥಗಳ ಬಗ್ಗೆಯೂ ಸರ್ಕಾರ ನಿಗಾ ವಹಿಸಿದೆ. ಅದರಂತೆ ಪಾನಿಪೂರಿ ಪ್ರಿಯರಿಗೆ ಬಿಗ್ ಶಾಕ್ ಕೊಡಲು ಸದ್ದಿಲ್ಲದೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಯಾರಿ ನಡೆಸಿದೆ.  ಬಾಂಬೆ ಮಿಠಾಯಿ, ಗೋಬಿ ಹಾಗೂ ಕಬಾಬ್‌ನಲ್ಲಿ ಸಿಕ್ಕಿರುವಂತೆ, ಪಾನಿಪೂರಿಯಲ್ಲೂ ಕೂಡ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿವೆ. ಪಾನಿಪೂರಿಗೆ ಬಳಸೋ ಐದು ಮಾದರಿಯ ಸಾಸ್‌ಗಳು ಹಾಗೂ ಮೀಟಾ ಖಾರದಲ್ಲಿ ಐದು ಬಗೆಯ ರಾಸಾಯನಿಕ ಅಂಶಗಳು ಪತ್ತೆಯಾಗಿವೆ. ಬೆಂಗಳೂರಿನ 49 ಪ್ರದೇಶಗಳಿಂದ ಈ ಕುರಿತಂತೆ ಮಾಹಿತಿ ಸಂಗ್ರಹಿಸಲಾಗಿದೆ

49 ಕಡೆ ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಇರೋದು ಪತ್ತೆಯಾಗಿದೆ. ಶೀಘ್ರದಲ್ಲೆ ಪಾನಿಪೂರಿಗೆ ಬಳಸೋ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್  ಮಾಡಲು ನಿರ್ಧಾರ ಮಾಡಲಾಗಿದೆ. ಕ್ಯಾನ್ಸರ್ ಕಾರಕ ಇರೋ ಸಾಸ್, ಮೀಟಾ ಖಾರದ ಪುಡಿ ಬ್ಯಾನ್  ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ

ಪಾನಿಪೂರಿ ಅಂದ್ರೆ ಬಾಯಿ ನೀರು ಬಿಡುವ ಯುವತಿಯರು, ವಿದ್ಯಾರ್ಥಿಗಳೇ ಹೆಚ್ಚು. ರಾಜ್ಯದ ನಾನಾ ಭಾಗದಲ್ಲಿ ಪಾನಿಪುರಿ ಮಾದರಿಗಳನ್ನು ಸಂಗ್ರಹ ಮಾಡಿಕೊಂಡು ಟೆಸ್ಟ್ ಮಾಡಲಾಗಿದೆ. ಬೆಂಗಳೂರಿನ 19 ಕಡೆಗಳಲ್ಲಿ ಕ್ಯಾನ್ಸರ್ ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿಯನ್ನು ಪಾನಿಪೂರಿಯಲ್ಲಿ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆ. ವಾರದಲ್ಲಿ ಪಾನಿಪುರಿಗೆ ಹಾಕೋ ಸಾಸ್ ಮತ್ತು ಮಿಟಾ ಬ್ಯಾನ್ ಮಾಡೋಕೆ ನಿರ್ಧಾರ ಮಾಡಲಾಗುತ್ತದೆ.

Previous Post

ಉಡುಪಿಯಲ್ಲಿ ಗಗನಸಖಿ ಸೇರಿ ನಾಲ್ವರ ಕೊಲೆ ಕೇಸ್; ಆರೋಪಿ ಜಾಮೀನು ಅರ್ಜಿ ವಜಾ

Next Post

ದಕ್ಷಿಣ ಕನ್ನಡ :ಮಳೆಗೆ ಮತ್ತೊಂದು ಬಲಿ: 2 ದಿನದಲ್ಲಿ 7 ಜನರು ದುರ್ಮರಣ

Next Post
ದಕ್ಷಿಣ ಕನ್ನಡ :ಮಳೆಗೆ ಮತ್ತೊಂದು ಬಲಿ: 2 ದಿನದಲ್ಲಿ 7 ಜನರು ದುರ್ಮರಣ

ದಕ್ಷಿಣ ಕನ್ನಡ :ಮಳೆಗೆ ಮತ್ತೊಂದು ಬಲಿ: 2 ದಿನದಲ್ಲಿ 7 ಜನರು ದುರ್ಮರಣ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.