Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಕೆವಾ ಬಾಕ್ಸ್ ವಜ್ರದ ಮಳಿಗೆಯಲ್ಲಿ ಲೈಟ್ ವೈಟ್ ಚಿನ್ನಾಭರಣ ಪ್ರದರ್ಶನಕ್ಕೆ ಚಾಲನೆ

editor tv by editor tv
June 28, 2024
in ಕರಾವಳಿ
0
ಕೆವಾ ಬಾಕ್ಸ್ ವಜ್ರದ ಮಳಿಗೆಯಲ್ಲಿ ಲೈಟ್ ವೈಟ್ ಚಿನ್ನಾಭರಣ ಪ್ರದರ್ಶನಕ್ಕೆ  ಚಾಲನೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ನಗರದ ಫಿಝಾ ಬೈ ನೆಕ್ಸಸ್ ಮಾಲ್ ನಲ್ಲಿ ಕಾರ್ಯಾಚರಿಸುತ್ತಿರುವ ಕೆವಾ ಬಾಕ್ಸ್ ವಜ್ರದ ಮಳಿಗೆಯಲ್ಲಿ Affordable luxury ಲೈಟ್ ವೈಟ್ ಚಿನ್ನಾಭರಣ ಪ್ರದರ್ಶನಕ್ಕೆ ಗುರುವಾರ ಚಾಲನೆ ನೀಡಲಾಗಿದೆ

ಜುಲೈ 15ರವರೆಗೆ ನಡೆಯಲಿರುವ ಪ್ರದರ್ಶನದ ಪ್ರಯುಕ್ತ ಗ್ರಾಹಕರಿಗೆ ವಜ್ರಾಭರಣ ಖರೀದಿಯ ಮೇಲೆ ಶೇ.20 ರಿಯಾಯಿತಿ ದೊರೆಯಲಿದೆ. ಅಲ್ಲದೆ 5000 ರೂ.ನಿಂದ ಚಿನ್ನ ಹಾಗೂ ವಜ್ರಭಾರಣ ದೊರೆಯಲಿದೆ ಎಂದು ಪ್ರಕಟನೆ ತಿಳಿಸಿದೆ.


ಸಿಲೋಮ್ ಪೂಲ್ಸ್ ಮತ್ತು ವಾಟರ್ ಸೊಲ್ಯೂಷನ್ಸ್ ಇದರ ಸಹ ಸ್ಥಾಪಕ ಹಾಗೂ ಸಿಇಒ ಮರಿಯ ಕ್ಯಾಂಡಿದ್ ಫೆರ್ನಾಂಡಿಸ್ ಹಾಗೂ ಮೈಂಡ್ ಥೆರಪಿ ಮತ್ತು ಸೈಕಾಲಜಿಸ್ಟ್ ತನುಜಾ ಮಾಬಿನ್, ಥೀಮ್ಸ್ ಬ್ಯೂಟಿಕ್ಯು ವಿ ಕೇರ್ ಸ್ಥಾಪಕಿ ರೇಷ್ಮಾ ತೋಟ ಹಾಗೂ ಜೆ ಶ್ರೀಸ್ ಬ್ಯೂಟಿ ಪಾರ್ಲರ್ನ ಮಾಲಕಿ ಜಯಶ್ರೀ ಭಂಡಾರಿ, ಮೇಘಾ ಎಂಟರ್‌ರ್ಪ್ರೈಸಸ್ ಆ್ಯಂಡ್ ಮೇಘಾ ಟೂರ್ಸ್ ಆ್ಯಂಡ್ ಟ್ರಾವೆಲ್ನ ಮಾಲಕಿ ಪೂರ್ಣಿಮಾ ಶೆಟ್ಟಿ ಈ ಪ್ರದರ್ಶನಕ್ಕೆ ಜಂಟಿಯಾಗಿ ಚಾಲನೆ ನೀಡಿದರು

ಕಾರ್ಯಕ್ರಮದಲ್ಲಿ ಸಿಟಿ ಗೋಲ್ಡ್ ಆ್ಯಂಂಡ್ ಡೈಮಂಡ್ಸ್‌ನ ಎಜೆಎಮ್ ಅಜ್ಮಲ್, ಬ್ರಾಂಚ್ ಮ್ಯಾನೇಜರ್ ಶಾನಿಫ್ ಮತ್ತಿತರರು ಉಪಸ್ಥಿತರಿದ್ದರು. ನಿಕಿತಾ ಜಾಸ್ಮಿನ್ ಈ ಕಾರ್ಯಕ್ರಮ ನಿರೂಪಿಸಿದರು.

Previous Post

T20 World Cup: ಇಂಗ್ಲೆಂಡ್‌ ವಿರುದ್ಧ ಭರ್ಜರಿ ಜಯ – ಫೈನಲ್‌ಗೆ ಭಾರತ ಗ್ರ್ಯಾಂಡ್‌ ಎಂಟ್ರಿ

Next Post

Tulu In Google Translator: ತುಳುವರಿಗೊಂದು ಸಂತಸದ ಸುದ್ದಿ; ಗೂಗಲ್‌ ಟ್ರಾನ್ಸ್‌ಲೇಟರ್‌ ಪಟ್ಟಿಗೆ ಸೇರಿದ ತುಳು ಭಾಷೆ

Next Post
Tulu In Google Translator: ತುಳುವರಿಗೊಂದು ಸಂತಸದ ಸುದ್ದಿ; ಗೂಗಲ್‌ ಟ್ರಾನ್ಸ್‌ಲೇಟರ್‌ ಪಟ್ಟಿಗೆ ಸೇರಿದ ತುಳು ಭಾಷೆ

Tulu In Google Translator: ತುಳುವರಿಗೊಂದು ಸಂತಸದ ಸುದ್ದಿ; ಗೂಗಲ್‌ ಟ್ರಾನ್ಸ್‌ಲೇಟರ್‌ ಪಟ್ಟಿಗೆ ಸೇರಿದ ತುಳು ಭಾಷೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.