Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

ಟೀಂ ಇಂಡಿಯಾ ವಿಜಯೋತ್ಸವ ಸಂಪನ್ನ: ಭಾರತ ತಂಡಕ್ಕೆ ಸಿಕ್ತು 125 ಕೋಟಿ ರೂ ಗಿಫ್ಟ್​

editor tv by editor tv
July 4, 2024
in ಕ್ರೀಡೆ
0
ಟೀಂ ಇಂಡಿಯಾ ವಿಜಯೋತ್ಸವ ಸಂಪನ್ನ: ಭಾರತ ತಂಡಕ್ಕೆ ಸಿಕ್ತು 125 ಕೋಟಿ ರೂ ಗಿಫ್ಟ್​
1.9k
VIEWS
Share on FacebookShare on TwitterShare on Whatsapp

ಐಸಿಸಿ ಟಿ20 ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡದ ಅಭಿನಂದನಾ ಸಮಾರಂಭ ಅದ್ಧೂರಿಯಾಗಿ ನಡೆದಿದೆ. ನಾರಿಮನ್ ಪಾಯಿಂಟ್‌ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆದ ಓಪನ್ ಬಸ್ ಪರೇಡ್‌ನಲ್ಲಿ ಭಾರತದ ಆಟಗಾರರ ಜೊತೆ ಸಾವಿರಾರು ಅಭಿಮಾನಿಗಳು ಬೀದಿ ಬೀದಿಯಲ್ಲಿ ನೆರೆದಿದ್ದರು. ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ಬಹುಮಾನ ಕೂಡ ನೀಡಿದೆ.

ಐಸಿಸಿ ಟಿ20 ವಿಶ್ವಕಪ್ 2024 ಗೆದ್ದ ಭಾರತ ಕ್ರಿಕೆಟ್ ತಂಡ ಗುರುವಾರ ವಿಶೇಷ ವಿಮಾನದ ಮೂಲಕ ತವರಿಗೆ ಮರಳಿತು. ಸತತ ತುಂತುರು ಮಳೆ ಮತ್ತು ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ವಿಮಾನ ನಿಲ್ದಾಣದಲ್ಲಿ ಆಟಗಾರರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಕೆಲ ಗಂಟೆಗಳ ವಿಶ್ರಾಂತಿ ತೆಗೆದುಕೊಂಡು ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ನಂತರ ಮುಂಬೈ ತಲುಪಿದ್ದು, ತೆರೆದ ಬಸ್​ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆದಿದೆ. ನಾರಿಮನ್ ಪಾಯಿಂಟ್‌ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆದ ಈ ಪರೇಡ್‌ನಲ್ಲಿ ಭಾರತದ ಆಟಗಾರರ ಜೊತೆ ಸಾವಿರಾರು ಅಭಿಮಾನಿಗಳು ಬೀದಿ ಬೀದಿಯಲ್ಲಿ ನೆರೆದಿದ್ದರು.

ಮೆರೈನ್ ಡ್ರೈವ್‌ನಲ್ಲಿ ತುಂಬಿ ತುಳುಕುತ್ತಿದ್ದ ಅಭಿಮಾನಿಗಳ ನಡುವೆ ಭಾರತ ಕ್ರಿಕೆಟ್ ತಂಡದ ವಿಜಯೋತ್ಸವ ಪರೇಡ್ ಅದ್ಧೂರಿಯಾಗಿ ನಡೆಯಿತು. ವಿಕ್ಟರಿ ಪೆರೇಡ್ ವೀಕ್ಷಿಸಲು ಮೆರೈನ್ ಡ್ರೈವ್‌ನಲ್ಲಿ ಅಭಿಮಾನಿಗಳ ದಂಡೇ ಸೇರಿದ್ದರಿಂದ ಇಡೀ ರಸ್ತೆ ಜಾಮ್ ಆಗಿತ್ತು. ಸತತ ಮಳೆಯ ನಡುವೆಯೂ ಅಭಿಮಾನಿಗಳು ತಮ್ಮ ನಾಯಕನನ್ನು ಕಣ್ತುಂಬಿಕೊಂಡರು. ಅಭಿಮಾನಿಗಳ ಎದುರು ವಿರಾಟ್ ಕೊಹ್ಲಿ ಭಾರತದ ಧ್ವಜ ಹಾರಿಸಿ, ರೋಹಿತ್ ಶರ್ಮಾ ಅವರನ್ನು ಕರೆದು ಜೊತೆಯಾಗಿ ಟ್ರೋಫಿ ಎತ್ತಿ ತೋರಿಸಿದರು.

VIDEO OF INDIAN CRICKET HISTORY…!!!

– Rohit & Kohli together holding and raising the Trophy. ❤️ pic.twitter.com/JNcDeCzl9s

— Johns. (@CricCrazyJohns) July 4, 2024

ವಾಂಖೆಡೆ ತಲುಪಿದಾದ ಹೌಸ್​ಫುಲ್ ಆಗಿದ್ದ ಸ್ಟೇಡಿಯಂನಲ್ಲಿ ರೋಹಿತ್, ಕೊಹ್ಲಿ, ಹಾರ್ದಿಕ್ ಕೂಗು ಜೋರಾಗಿತ್ತು. ಇಡೀ ಸ್ಟೇಡಿಯಂ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿತು. ಬಳಿಕ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ನಾಯಕ ರೋಹಿತ್ ಶರ್ಮಾ, ”ಈ ಟ್ರೋಫಿ ನಮ್ಮ ದೇಶಕ್ಕಾಗಿ. ಕಳೆದ 11 ವರ್ಷಗಳಿಂದ ಅಭಿಮಾನಿಗಳು ಭಾರತಕ್ಕೆ ಟ್ರೋಫಿಯನ್ನು ಮರಳಿ ತರಲು ಬಯಸಿದ್ದರು. ನನ್ನ ತಂಡ ಮತ್ತು ಬಿಸಿಸಿಐ ಪರವಾಗಿ, ನಾನು ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಪ್ರತಿಯೊಂದು ವಿಶ್ವಕಪ್ ಗೆಲುವು ವಿಶೇಷವಾಗಿರುತ್ತದೆ. ಟಿ20 ವಿಶ್ವಕಪ್ ಗೆಲ್ಲುವುದು ಹೇಗೆ ಎಂದು ಜಗತ್ತಿಗೆ ತೋರಿಸಿದ್ದೇವೆ,” ಎಂದು ಹೇಳಿದರು. ಇದೇವೇಳೆ ಸೂರ್ಯಕುಮಾರ್ ಯಾದವ್ ಹಿಡಿದ ಕ್ಯಾಚ್ ಅನ್ನು ಪ್ರಶಂಸಿಸಿದರು.

ನಂತರ ಮಾತನಾಡಿದ ಕೊಹ್ಲಿ, ”ಫೈನಲ್ ಪಂದ್ಯದ ಕೊನೆಯ ಐದು ಓವರ್‌ಗಳಲ್ಲಿ ನಡೆದದ್ದು ವಿಶೇಷ. ನಮ್ಮನ್ನು ಮತ್ತೆ ಪಂದ್ಯಕ್ಕೆ ಕಮ್​ಬ್ಯಾಕ್ ಮಾಡಿದ ವ್ಯಕ್ತಿಯನ್ನು ಎಲ್ಲರೂ ಶ್ಲಾಘಿಸಬೇಕೆಂದು ನಾನು ಬಯಸುತ್ತೇನೆ. ದಯವಿಟ್ಟು ಜಸ್ಪ್ರೀತ್ ಬುಮ್ರಾಗೆ ಚಪ್ಪಾಳೆ ಬರಲಿ. ಕೊನೆಯ ಐದು ಓವರ್‌ಗಳಲ್ಲಿ ಅವರು ಮಾಡಿದ್ದು ಅದ್ಭುತವಾಗಿದೆ. ಬುಮ್ರಾ ಒಂದು ಪೀಳಿಗೆಯ ಆಟಗಾರ. ನಾವು 2011 ರಲ್ಲಿ ವಿಶ್ವಕಪ್ ಗೆದ್ದಾಗ ಕಣ್ಣೀರು ಇತ್ತು. ಆಗ ನಾನು ಚಿಕ್ಕವನಾಗಿದ್ದೆ. ಆದರೆ, ಈಗ ಹಿರಿಯ ಆಟಗಾರನಾಗಿ ರೋಹಿತ್ ಜೊತೆಗೆ, ಇಷ್ಟು ದಿನ ಆಡಿದ್ದು ವಿಶೇಷವಾಗಿತ್ತು. ಮೈದಾನದಲ್ಲಿ ರೋಹಿತ್ ಅಷ್ಟೊಂದು ಭಾವುಕತೆಯನ್ನು ತೋರಿಸಿದ್ದು ಇದೇ ಮೊದಲು. ಆ ಘಳಿಗೆಯಲ್ಲಿ ನಾನು ಅಳುತ್ತಿದ್ದೆ, ರೋಹಿತ್ ಕೂಡ ಅಳುತ್ತಿದ್ದ. ಅದೊಂದು ವಿಶೇಷ ಕ್ಷಣ,” ಎಂದು ನೆನಪಿಸಿಕೊಂಡರು. ಈ ಸಮಾರಂಭದಲ್ಲಿ ಬಿಸಿಸಿಐ 125 ಕೋಟಿ ರೂಪಾಯಿ ಬಹುಮಾನವನ್ನು ಟೀಮ್ ಇಂಡಿಯಾಕ್ಕೆ ವಿತರಿಸಿತು.

Previous Post

ಉಳಾಯಿಬೆಟ್ಟು ದರೋಡೆ ಪ್ರಕರಣ ಭೇದಿಸಿದ ಪೊಲೀಸರು ; ಕೋಟ್ಯಾನ್ ಚಾಲಕನೇ ಸೂತ್ರಧಾರ, ಕೇರಳದ ತಂಡ ಸೇರಿ 10 ಮಂದಿ ಅರೆಸ್ಟ್ !

Next Post

UK General Elections 2024: ಸೋಲಿನತ್ತ ರಿಷಿ ಸುನಕ್‌ ಪಕ್ಷ, ಭರ್ಜರಿ ಜಯದತ್ತ ಲೇಬರ್‌ ಪಾರ್ಟಿ

Next Post
UK General Elections 2024: ಸೋಲಿನತ್ತ ರಿಷಿ ಸುನಕ್‌ ಪಕ್ಷ, ಭರ್ಜರಿ ಜಯದತ್ತ ಲೇಬರ್‌ ಪಾರ್ಟಿ

UK General Elections 2024: ಸೋಲಿನತ್ತ ರಿಷಿ ಸುನಕ್‌ ಪಕ್ಷ, ಭರ್ಜರಿ ಜಯದತ್ತ ಲೇಬರ್‌ ಪಾರ್ಟಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.