Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

24 ಗಂಟೆಯಲ್ಲಿ 185 ಹೊಸ ಡೆಂಘೀ ಕೇಸ್,ಇದುವರೆಗೆ ರಾಜ್ಯದಲ್ಲಿ ಡೇಂಘೀಯಿಂದ 7ಜನರು ಮೃತ್ಯು

editor tv by editor tv
July 9, 2024
in ರಾಜ್ಯ
0
24 ಗಂಟೆಯಲ್ಲಿ 185 ಹೊಸ ಡೆಂಘೀ ಕೇಸ್,ಇದುವರೆಗೆ ರಾಜ್ಯದಲ್ಲಿ ಡೇಂಘೀಯಿಂದ 7ಜನರು ಮೃತ್ಯು
1.9k
VIEWS
Share on FacebookShare on TwitterShare on Whatsapp

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಮಹಾಮಾರಿಯ ಅಬ್ಬರ ಜೋರಾಗುತ್ತಿದೆ. ಪ್ರತಿ ದಿನ ನೂರಾರು ಮಂದಿ ಡೆಂಘೀ ಜ್ವರಕ್ಕೆ ತುತ್ತಾಗುತ್ತಿದ್ದರೆ, ಸಾವಿನ ಸಂಖ್ಯೆ ಕೂಡ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 185 ಹೊಸ ಡೆಂಘೀ ಕೇಸ್ ಪತ್ತೆಯಾಗಿದ್ರೆ, ರಾಜ್ಯದಲ್ಲಿ ಒಟ್ಟು ಡೆಂಘೀ ಪ್ರಕರಣಗಳ ಸಂಖ್ಯೆ 7547ಕ್ಕೆ ಏರಿಕೆ ಆಗಿದೆ. ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 346, ಇದುವರೆಗೆ ರಾಜ್ಯದಲ್ಲಿ ಡೇಂಘೀಯಿಂದ 7ಜನರು ಮೃತರಾಗಿದ್ದಾರೆ.

ಡೆಂಘೀ ಮಹಾಮಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿಯಾಗಿರೋ ರಶ್ಮಿ ಆರ್ ನಾಯಕ್ (42) ಮೃತ ಮಹಿಳೆ. ಕಳೆದ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ವೈದ್ಯರು ಮಹಿಳೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ರಶ್ಮಿ ಕೊನೆಯುಸಿರೆಳೆದಿದ್ದಾರೆ. ಪತಿ ಹಾಗೂ ಇಬ್ಬರು ಪುತ್ರರನ್ನು ಬಿಟ್ಟು ರಶ್ಮಿ ಅವರು ಅಗಲಿದ್ದಾರೆ. ಈಗಾಗಲೇ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಸಾಕಷ್ಟು ಡೆಂಗ್ಯೂ ಪ್ರಕರಣ ಪತ್ತೆಯಾಗಿವೆ. ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಡೆಂಘೀ ಲಕ್ಷಣಗಳು

  • ಜ್ವರ
  • ತಲೆನೋವು
  • ಮೈ ಕೈ ನೋವು
  • ಕೀಲುನೋವು
  • ಹೊಟ್ಟೆನೋವು
  • ವಾಕರಿಕೆ
  • ವಾಂತಿ
  • ಭೇದಿ

ಡೆಂಘೀ ತಡೆಗೆ ಕ್ರಮಗಳು!

  • ಗಲೀಜು ನೀರಿನಲ್ಲಿ ಡೆಂಘೀ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ
  • ಸೊಳ್ಳೆ ನಿಯಂತ್ರಣಕ್ಕೆ ಸ್ವಚ್ಛತೆ ಕಾಪಾಡೋದು ಅತೀ ಮುಖ್ಯ
  • ಮನೆ ಸುತ್ತ, ಟೆರೇಸ್ ಮೇಲೆ ನೀರು ನಿಲ್ಲದಂತೆ ಎಚ್ಚರವಹಿಸಬೇಕು
  • ನೀರು ಶೇಖರಣೆಯಾಗುವ ಪ್ರದೇಶವಿದ್ರೆ ಅಲ್ಲಿ ಶುಚಿಗೊಳಿಸಬೇಕು
  • ಮನೆಯ ಸುತ್ತಲಿನ ಪರಿಸರವನ್ನ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು
  • ಮಕ್ಕಳ ಸುರಕ್ಷತೆಗೆ ಸೊಳ್ಳೆ ಪರದೆಯಡಿ ಮಲಗಿಸುವುದು ಒಳ್ಳೆಯದು
  • 3 ದಿನ ನಿರಂತರ ಜ್ವರ, ಮೈಕೈ ನೋವಿದ್ರೆ ವೈದ್ಯರಿಗೆ ತೋರಿಸಬೇಕು
  • ತಲೆ ನೋವು ಇದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಉತ್ತಮ
  • ಶುದ್ಧ, ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಒಳ್ಳೆಯದು

Previous Post

ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಬಳಕೆ; ತ್ರಿಪುರಾದಲ್ಲಿ 47 ವಿದ್ಯಾರ್ಥಿಗಳು ಎಚ್‌ಐವಿಗೆ ಬಲಿ, 828 ಮಕ್ಕಳಿಗೆ ಪಾಸಿಟಿವ್!

Next Post

ಕರ್ನಾಟಕದ 27 ಮೆಡಿಕಲ್​ ಕಾಲೇಜ್-ಆಸ್ಪತ್ರೆ​​ಗಳಿಗೆ ದಂಡ ವಿಧಿಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗ

Next Post
ಕರ್ನಾಟಕದ 27 ಮೆಡಿಕಲ್​ ಕಾಲೇಜ್-ಆಸ್ಪತ್ರೆ​​ಗಳಿಗೆ ದಂಡ ವಿಧಿಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗ

ಕರ್ನಾಟಕದ 27 ಮೆಡಿಕಲ್​ ಕಾಲೇಜ್-ಆಸ್ಪತ್ರೆ​​ಗಳಿಗೆ ದಂಡ ವಿಧಿಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.