Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬೀದಿ ಬದಿ ವ್ಯಾಪಾರಿಗಳ ಮೇಲಿನ ಟೈಗರ್ ಕಾರ್ಯಾಚರಣೆ ನಿಲ್ಲಿಸಿ : ರಮಾನಾಥ ರೈ ಆಗ್ರಹ

editor tv by editor tv
August 3, 2024
in ರಾಜ್ಯ
0
1.9k
VIEWS
Share on FacebookShare on TwitterShare on Whatsapp

ಮಂಗಳೂರು‌: ನಗರದ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡುವ ಬಿಜೆಪಿ ಆಡಳಿತದ ಮಂಗಳೂರು ಮಹಾನಗರ ಪಾಲಿಕೆಯ ಟೈಗರ್ ಕಾರ್ಯಾಚರಣೆ ಅನ್ಯಾಯ ಮತ್ತು ತಾರತಮ್ಯದಿಂದ ಕೂಡಿದೆ. ಕೂಡಲೆ ಟೈಗರ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಬೀದಿ ಪಾಲಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ಮಹಾನಗರ ಪಾಲಿಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು.
ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಮಾಡದೆ ಅವರ ಸೊತ್ತುಗಳನ್ನು ಜೆಸಿಬಿ ಬಳಸಿ ಧ್ವಂಸ ಮಾಡಿ ತೆರವು ಮಾಡಿರುವ ಪಾಲಿಕೆಯ ಕಾರ್ಯಾಚರಣೆ ಅನ್ಯಾಯ ಮತ್ತು ಅಮಾನವೀಯ. ಬೀದಿ ಬದಿ ವ್ಯಪಾರದ ಕುರಿತು ಸರಕಾರಗಳೆ ರೂಪಿಸಿರುವ ನಿಯಮಗಳನ್ನು ಉಲ್ಲಂಘಿಸಿ ಪಾಲಿಕೆಯ ಬಿಜೆಪಿ ಆಡಳಿತ ಬಡವರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದೆ.

ದೇಶದ ಎಲ್ಲಾ ಮಹಾ ನಗರಗಳಲ್ಲೂ ಬೀದಿ ಬದಿ ವ್ಯಾಪಾರ ಇದೆ. ಮಂಗಳೂರು ನಗರದಲ್ಲೂ ಬೀದಿ ಬದಿ ವ್ಯಾಪಾರವನ್ನು ಅವಲಂಬಿಸಿರುವ ಬಡ ವ್ಯಾಪಾರಿಗಳು ಹಾಗೂ ಖರೀದಿದಾರರಾದ ಕಡಿಮೆ ಆದಾಯದ ಜನರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಅವರ ಹಿತಾಸಕ್ತಿಗಳನ್ನೂ ಕಾಪಾಡುವುದು, ಅವರ ಪರವಾಗಿ ನಿಲ್ಲುವುದೂ ಸಹ ಆಡಳಿತದ ಜವಾಬ್ದಾರಿಯಾಗಿದೆ. ಟೈಗರ್ ಕಾರ್ಯಾಚರಣೆ ಬಿಜೆಪಿ ಆಡಳಿತದ ನಗರ ಪಾಲಿಕೆಯ ಬಡವರ ವಿರೋಧಿ ಮನಸ್ಥಿತಿಯ ದ್ಯೋತಕವಾಗಿದೆ‌.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹತ್ತಾರು ಸಮಸ್ಯೆಗಳಿದ್ದು. ಡೇಂಘೀ ಸೇರಿ ಹಲವು ರೋಗಗಳು ಹರಡುತ್ತಿವೆ, ಗುಡ್ಡ ಜರಿತ ಆಗುತ್ತಿದೆ, ಸ್ನಾರ್ಟ್ ಸಿಟಿ ಕಾಮಗಾರಿಗಳ ಅವಾಂತರಗಳಿವೆ, ಚರಂಡಿ ಸಮಸ್ಯೆ, ರಸ್ತೆಯಲ್ಲಿ ಮಳೆನೀರು ಹರಿಯುವುದು, ಪೈಪ್‌ಲೈನ್‌ ಸಮಸ್ಯೆಗಳಿವೆ. ಈ ಅಗತ್ಯ ಕಾರ್ಯಗಳ ಕಡೆ ಗಮನ‌ ನೀಡದೆ ಅನಗತ್ಯ ಕಾರ್ಯಗಳಿಗೆ ಮುಂದಾಗಿರುವ ಪಾಲಿಕೆಯ ಬಿಜೆಪಿ ಆಡಳಿತವು ತನ್ನ ವೈಫಲ್ಯಗಳನ್ನು ಮುಚ್ಷಿಕೊಳ್ಳಲು ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಮಾಡಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡಿದ್ದಾರೆ. ಬಿಜೆಪಿಯ ಈ ದುರಾಡಳಿತವನ್ನು ನಾವು ಖಂಡಿಸುತ್ತೇವೆ. ಬೀದಿ ಬದಿ ವ್ಯಾಪಾರ ಮಾಡುವ ಬಡವರ ಅಹವಾಲುಗಳಿಗೆ ನಮ್ಮ ಬೆಂಬಲ ಇದೆ.
ನಗರ ಪಾಲಿಕೆಯ ಆಡಳಿತ ತಕ್ಷಣವೇ ಈ ಅನ್ಯಾಯಗಳನ್ನು ಸರಿಪಡಿಸಿ ಬಡವರಿಗೆ ನ್ಯಾಯ ನೀಡಬೇಕು.

Previous Post

ಇರಾನ್ ದಾಳಿಯ ಸುಳಿವು ಸಿಗುತ್ತಿದ್ದಂತೆ ಇಸ್ರೇಲ್​ಗೆ ಯುದ್ಧನೌಕೆ, ಫೈಟರ್ ಜೆಟ್ ಕಳುಹಿಸಿದ ಅಮೆರಿಕಾ

Next Post

SKSSF ದ.ಕ ವೆಸ್ಟ್ ಜಿಲ್ಲಾ ನಾಯಕರಿಂದ ಗುರುಪುರ ಕೈಕಂಬ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ

Next Post
SKSSF ದ.ಕ ವೆಸ್ಟ್ ಜಿಲ್ಲಾ ನಾಯಕರಿಂದ ಗುರುಪುರ ಕೈಕಂಬ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ

SKSSF ದ.ಕ ವೆಸ್ಟ್ ಜಿಲ್ಲಾ ನಾಯಕರಿಂದ ಗುರುಪುರ ಕೈಕಂಬ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.