Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸತ್ತ ಹೆಣವೇ ಕಳ್ಳತನ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ಕಳ್ಳಾಟ ಬಯಲು

editor tv by editor tv
August 4, 2024
in ರಾಜ್ಯ
0
ಸತ್ತ ಹೆಣವೇ ಕಳ್ಳತನ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ಕಳ್ಳಾಟ ಬಯಲು
1.9k
VIEWS
Share on FacebookShare on TwitterShare on Whatsapp

ಒಂದಲ್ಲ ಒಂದು ವಿಷಯದಿಂದ ಹುಬ್ಬಳ್ಳಿ ಕಿಮ್ಸ್(Hubli Kims Hospital)​ ಸದಾ ಸುದ್ದಿಯಲ್ಲಿರುತ್ತದೆ. ಅದರಂತೆ ಇದೀಗ ಕಿಮ್ಸ್ ಆಸ್ಪತ್ರೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಹೌದು, ಕಿಮ್ಸ್​ನಲ್ಲಿ ಸಾವನಪ್ಪಿದ ಮೃತದೇಹವೇ ನಾಪತ್ತೆಯಾದ ವಿಚಿತ್ರ ಘಟನೆ ನಡೆದಿದೆ. ಮೃತನ ಸಂಬಂಧಿಕರು ಬಂದು ಕೇಳಿದರೂ ಸಿಬ್ಬಂದಿ ಶವ ನೀಡಿಲ್ಲ.

ಹುಬ್ಬಳ್ಳಿ, ಆ.04: ಒಂದಲ್ಲ ಒಂದು ವಿಷಯದಿಂದ ಹುಬ್ಬಳ್ಳಿ ಕಿಮ್ಸ್ (Hubli Kims Hospital)​ ಸದಾ ಸುದ್ದಿಯಲ್ಲಿರುತ್ತದೆ. ಅದರಂತೆ ಇದೀಗ ಕಿಮ್ಸ್​ನಲ್ಲಿ ಸಾವನಪ್ಪಿದ ಮೃತದೇಹವೇ ನಾಪತ್ತೆಯಾದ ವಿಚಿತ್ರ ಘಟನೆ ನಡೆದಿದೆ. ಮೃತನ ಸಂಬಂಧಿಕರು ಬಂದು ಕೇಳಿದರೂ ಸಿಬ್ಬಂದಿ ಶವ ನೀಡಿಲ್ಲ. ಈ ಹಿನ್ನಲೆ ಅನುಮತಿ ಇಲ್ಲದೆ ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಶವ ಬಳಸಿಕೊಂಡಿರುವ ಅನುಮಾನ ವ್ಯಕ್ತವಾಗಿದ್ದು, ಈ ಮೂಲಕ ಕಿಮ್ಸ್ ಆಸ್ಪತ್ರೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ.

ತಪ್ಪು ಮುಚ್ಚಿಕೊಳ್ಳಲು ಮೃತದೇಹ ದಾನ ಮಾಡಿ ಎಂದು ಮೃತನ ಕುಟುಂಬಸ್ಥರಿಗೆ ಒತ್ತಡ

ಹೌದು, ತಪ್ಪು ಮುಚ್ಚಿಕೊಳ್ಳಲು ಮೃತದೇಹ ದಾನ ಮಾಡಿ ಎಂದು ಕಿಮ್ಸ್ ಅಧಿಕಾರಿಗಳು ಮೃತನ ಕುಟುಂಬಸ್ಥರಿಗೆ ಒತ್ತಡ ಹಾಕುತ್ತಿದ್ದಾರೆ. ಇನ್ನು ಪೇಂಟಿಂಗ್ ಕೆಲಸ ಮಾಡುತ್ತಿದ್ದ ಅತಾವುಲ್ಲಾ, ಕಳೆದ 15 ದಿನದಿಂದ ಮನೆಗೆ ಬಂದಿರಲಿಲ್ಲ. ಇತ್ತ ಆತನ ಕುಟುಂಬ ನಾಪತ್ತೆಯಾಗಿದ್ದವನಿಗಾಗಿ ಹುಡುಕಾಟ ನಡೆಸಿದ್ದರು. ಅದರಂತೆ ಜುಲೈ 27 ರಂದು ವಿದ್ಯಾನಗರದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಉಣಕಲ್​ನ ಸುಭಾನಿ ನಗರದ ಮೃತ ವ್ಯಕ್ತಿ ಅತಾವುಲ್ಲಾ ಖಾನ್ (40) ಪತ್ತೆಯಾಗಿದ್ದರು

ಶವ ನೀಡಲು ಹಿಂದೇಟು

ಬಳಿಕ ಆತನನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ‌ ಸೇರಿಸಿದ್ದರು. ಆದರೆ, ಅಂದು ಸ‌ಂಜೆಯೇ ಹತಾವುಲ್ಲಾ ಮೃತಪಟ್ಟಿದ್ದ. ಈ ವಿಷಯ‌ವನ್ನು ಕಿಮ್ಸ್ ಮತ್ತು ಪೊಲೀಸ್ ಸಿಬ್ಬಂದಿ ಮನೆಯವರಿಗೆ ತಿಳಿಸಿಲ್ಲ. ಶನಿವಾರ ಕಿಮ್ಸ್ ಆಸ್ಪತ್ರೆಯಲ್ಲಿ ಪತಿ ಇರುವ ಬಗ್ಗೆ ಮಾಹಿತಿ ತಿಳಿದು ಆಸ್ಪತ್ರೆ ಬಂದಾಗ ಸಾವಿನ ಮಾಹಿತಿ ಲಭ್ಯವಾಗಿದೆ. ಆದರೆ, ಸಿಬ್ಬಂದಿ ಶವ ನೀಡಲು ಹಿಂದೇಟು ಹಾಕುತ್ತಿದ್ದಾರೆ

ಮಾದ್ಯಮದವರು ಕಿಮ್ಸ್ ಗೆ ಹೋದ ಬಳಿಕ ಮೃತದೇಹ ನೀಡಿದ ಕಿಮ್ಸ್ ಸಿಬ್ಬಂದಿ

ಇನ್ನು ಈ ಕುರಿತು ಮಾದ್ಯಮದವರು ಕಿಮ್ಸ್ ಗೆ ಹೋದ ಬಳಿಕ ಸಿಬ್ಬಂದಿಗಳು ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ.  ಕಿಮ್ಸ್ ಆಸ್ಪತ್ರೆಯ‌ ಮೆಡಿಕಲ್ ಕಾಲೇಜಿನಲ್ಲಿದ್ದ ಹತಾವುಲ್ಲಾ ಖಾನ್‌ ಮೃತದೇಹ ನೀಡಲಾಗಿದೆ. ಕೆಲ‌ಕಾಲ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು

Previous Post

ಮಧ್ಯಪ್ರದೇಶ: ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಸಾವು

Next Post

ವಯನಾಡು ದುರಂತ ಕತೆ: ಮನೆಯ 17 ಜನರಲ್ಲಿ ಬದುಕಿದ್ದು ಒಬ್ಬ ಮಾತ್ರ !

Next Post
ವಯನಾಡ್ ದುರಂತ: 215 ಮೃತದೇಹ ಪತ್ತೆ, 206 ಮಂದಿ ನಾಪತ್ತೆ; ಮೃತರಲ್ಲಿ 30 ಮಕ್ಕಳು

ವಯನಾಡು ದುರಂತ ಕತೆ: ಮನೆಯ 17 ಜನರಲ್ಲಿ ಬದುಕಿದ್ದು ಒಬ್ಬ ಮಾತ್ರ !

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.