Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಒಬ್ಬಂಟಿಯಾದ ನೌಫಲ್​.. ಪತ್ನಿ, ಮಕ್ಕಳು ಸೇರಿ ಕುಟುಂಬದ 11 ಜನರು ನಾಪತ್ತೆ.. ಸಿಗದ ಮೃತದೇಹ, ತಡೆಯಲಾರದ ದುಃಖ

editor tv by editor tv
August 6, 2024
in ರಾಷ್ಟ್ರೀಯ
0
ಒಬ್ಬಂಟಿಯಾದ ನೌಫಲ್​.. ಪತ್ನಿ, ಮಕ್ಕಳು ಸೇರಿ ಕುಟುಂಬದ 11 ಜನರು ನಾಪತ್ತೆ.. ಸಿಗದ ಮೃತದೇಹ, ತಡೆಯಲಾರದ ದುಃಖ
1.9k
VIEWS
Share on FacebookShare on TwitterShare on Whatsapp

ವಯನಾಡು ಭೂಕುಸಿತದಲ್ಲಿ ನೌಫಲ್​ ತನ್ನ 11 ಮಂದಿಯನ್ನು ಕಳೆದುಕೊಂಡಿದ್ದಾರೆ. ಪತ್ನಿ ಸಜ್ನಾ ಮತ್ತು 3 ಮಕ್ಕಳು, ತಂದೆ ಕುಂಞಮೊಯ್ತೀನ್​, ತಾಯೊ ಆಯೆಷಾ, ಸಹೋದರ ಮನ್ಸೂರ್​​ ಆತನ ಪತ್ನಿ ಮುಹ್ಸಿನಾ ಮತ್ತು 3 ಮಕ್ಕಳು ನಾಪತ್ತೆಯಾಗಿದ್ದಾರೆ. ಅವರನ್ನು ಕಳೆದುಕೊಂಡ ನೋವಿನಲ್ಲಿ ಕಣ್ಣೀರು ಹಾಕುತ್ತಿದ್ದಾರೆ.

ಓಮನ್​ನಲ್ಲಿ ಕೆಲಸ ಮಾಡುತ್ತಿದ್ದ ಕಳತಿಂಕಲ್​ ನೌಫಲ್​ಗೆ ಭೂಕುಸಿತ ವಿಚಾರವನ್ನು ಆತನ ಕುಟುಂಬಸ್ಥರು ಫೋನ್​ ಮಾಡಿ ತಿಳಿಸುತ್ತಾರೆ. ಕೂಡಲೇ ವಿದೇಶದಿಂದ ತಾಯ್ನಾಡಿಗೆ ಓಡಿ ಬರುತ್ತಾರೆ. ಆದರೆ ವಯನಾಡಿಗೆ ಬಂದಾಗ ತನ್ನ ಕುಟುಂಬದ 11 ಮಂದಿ ನಾಪತ್ತೆಯಾಗಿರುವ ವಿಚಾರ ತಿಳಿಯುತ್ತದೆ.

ಭೂಕುಸಿತದಲ್ಲಿ ನೌಫಲ್​ ಪೋಷಕರ ಮೃತದೇಹಗಳು, ದೊಡ್ಡ ಮಗಳು ನಫ್ಲಾ ನಸ್ರೀನ್​, ಸಹೋದರ ಮನ್ಸೂರ್​ ಪತ್ನಿ ಮುಹ್ಸಿನಾ ಮತ್ತು ಐಶಾಮಾನ ಮೃತದೇಹಳು ಮಾತ್ರ ಸಿಕ್ಕಿವೆ. ಉಳಿದವರ ಮೃತದೇಹ ಇನ್ನೂ ಸಿಕ್ಕಿಲ್ಲ. ಪತ್ನಿ ಸಜ್ನಾ, ಇನ್ನಿಬ್ಬರು ಮಕ್ಕಳು, ಸಹೋದರನ ಮೃತದೇಗ ಪತ್ತೆಯಾಗಿಲ್ಲ. ಅತ್ತ ತನ್ನವರೆಲ್ಲರನ್ನು ಕಳೆದುಕೊಂಡು ನೌಫಲ್​ ಕಣ್ಣೀರಿನಲ್ಲೇ ದಿನದೂಡಿವಂತಾಗಿದೆ.

ಮೆಪ್ಪಾಡಿಯ ಪರಿಹಾರ ಶಿಬಿರದಲ್ಲಿ ತಂಗುತ್ತಿದ್ದ ನೌಫಲ್​ ನಿನ್ನೆ ತನ್ನ ಕುಟುಂಬದವರ ಮನೆ ಸೇರಿದ್ದಾರೆ. ತನ್ನ ಮನೆಯವರ ಮೃತದೇಹ ಸಿಗುತ್ತದೆ ಎಂದು ಕಾಯುತ್ತಿದ್ದ ನೌಫಲ್​ ಅತ್ತ ಪತ್ನಿ ಮಕ್ಕಳ ಮೃತದೇಹವನ್ನು ಕೊನೆ ಕ್ಷಣದಲ್ಲಿ ನೋಡಲಾಗದೆ ದುಃಖದಲ್ಲಿದ್ದಾರೆ.

ವಯನಾಡು ಭೂಕುಸಿತದ ಭೀಕರತೆಗೆ ಸುಮಾರು 360ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಭೀಕರೆ ಮಾತ್ರ ಕೇರಳಿಗರ ಮನದಲ್ಲಿ ಮಾಸದಂತೆ ಘಾಯ ಮಾಡಿ ಹೋಗಿದೆ.

Previous Post

ಮಂಗಳೂರು: ಪಬ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ; ಪುತ್ತೂರಿನ ನಾಲ್ವರು ಯುವಕರ ಬಂಧನ

Next Post

ಬಾಂಗ್ಲಾದೇಶ | ಮಾಜಿ ಪ್ರಧಾನಿ ಖಾಲಿದಾ ಝಿಯಾ ಬಿಡುಗಡೆಗೆ ಅಧ್ಯಕ್ಷರ ಆದೇಶ : ಇಂದು ಸೇನೆಯಿಂದ ಸರ್ಕಾರ ರಚನೆ ಸಾಧ್ಯತೆ

Next Post
ಬಾಂಗ್ಲಾದೇಶ | ಮಾಜಿ ಪ್ರಧಾನಿ ಖಾಲಿದಾ ಝಿಯಾ ಬಿಡುಗಡೆಗೆ ಅಧ್ಯಕ್ಷರ ಆದೇಶ : ಇಂದು ಸೇನೆಯಿಂದ ಸರ್ಕಾರ ರಚನೆ ಸಾಧ್ಯತೆ

ಬಾಂಗ್ಲಾದೇಶ | ಮಾಜಿ ಪ್ರಧಾನಿ ಖಾಲಿದಾ ಝಿಯಾ ಬಿಡುಗಡೆಗೆ ಅಧ್ಯಕ್ಷರ ಆದೇಶ : ಇಂದು ಸೇನೆಯಿಂದ ಸರ್ಕಾರ ರಚನೆ ಸಾಧ್ಯತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.