Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

editor tv by editor tv
August 6, 2024
in ರಾಜ್ಯ
0
Mangaluru: ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶಿಸಿದ್ದಾರೆ.

ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ  ಸ್ಟಿಕ್ಕರ್/ ಗುರುತಿನ ಸಂಖ್ಯೆಗಳನ್ನು ಪೊಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.ಮೋಟಾರು ವಾಹನ ಕಾಯ್ದೆಯಂತೆ ಪಾರ್ಕಿಂಗ್ ಸ್ಥಳಗಳನ್ನು ಮತ್ತು ನಿಲುಗಡೆ ನಿಲ್ದಾಣಗಳಿಗೆ ಸ್ಥಳಗಳನ್ನು ನಿರ್ಧರಿಸಲು ಮಂಗಳೂರು ನಗರದಲ್ಲಿ ಮಹಾನಗರಪಾಲಿಕೆ ಆಯುಕ್ತರು ಹಾಗೂ ಇತರ ಪ್ರದೇಶಗಳಲ್ಲಿ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಅಧಿಕಾರ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Previous Post

Mangaluru :12 ವರ್ಷಗಳ ಹಿಂದಿನ ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ

Next Post

ಪತ್ನಿಯನ್ನು ಕೊಂದು ಫೇಸ್‌ಬುಕ್‌ ಲೈವ್‌ ಮಾಡಿದ್ದ ಕ್ರೂರ ಪತಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಬಿದ್ದು ಸಾವು

Next Post
ಪತ್ನಿಯನ್ನು ಕೊಂದು ಫೇಸ್‌ಬುಕ್‌ ಲೈವ್‌ ಮಾಡಿದ್ದ ಕ್ರೂರ ಪತಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಬಿದ್ದು ಸಾವು

ಪತ್ನಿಯನ್ನು ಕೊಂದು ಫೇಸ್‌ಬುಕ್‌ ಲೈವ್‌ ಮಾಡಿದ್ದ ಕ್ರೂರ ಪತಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಬಿದ್ದು ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.