Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರದ ವಿರುದ್ದ ಬೀದಿಗಿಳಿದ ಜನ

editor tv by editor tv
September 3, 2024
in ವಿದೇಶ
0
ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರದ ವಿರುದ್ದ ಬೀದಿಗಿಳಿದ ಜನ
1.9k
VIEWS
Share on FacebookShare on TwitterShare on Whatsapp

ಕದನ ವಿರಾಮಕ್ಕೆ ಆಗ್ರಹಿಸಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಇಸ್ರೇಲ್‌ನಲ್ಲಿ ಬೃಹತ್ ಜನಾಂದೋಲನ ಶುರುವಾಗಿದೆ.

ಕಳೆದ ಭಾನುವಾರ ರಾಜಧಾನಿ ಟೆಲ್‌ ಅವೀವ್, ಜೆರುಸಲೇಂ ಮತ್ತು ಸಿಸೇರಿಯಾ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಸೋಮವಾರವೂ ಪ್ರತಿಭಟನೆ ಮುಂದುವರೆದಿದೆ. ಕೆಲ ಸಂಘಟನೆಗಳು ದೇಶದಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿವೆ.

ಗಾಝಾದಲ್ಲಿ ಹಮಾಸ್‌ನಿಂದ ಒತ್ತೆಯಾಳುಗಳಾಗಿದ್ದ ಆರು ಜನರ ಮೃತದೇಹವನ್ನು ಇಸ್ರೇಲ್‌ ಸೇನೆ ಇತ್ತೀಚೆಗೆ ಪತ್ತೆ ಹಚ್ಚಿತ್ತು. ಆ ಬಳಿಕ ನೆತನ್ಯಾಹು ಸರ್ಕಾರದ ವಿರುದ್ದ ಆಕ್ರೋಶ ಭುಗಿಲೆದ್ದಿದೆ. ಗಾಝಾ ಮೇಲೆ ನೆತನ್ಯಾಹು ಸರ್ಕಾರ ಆಕ್ರಮಣ ನಡೆಸುತ್ತಿರುವುದರಿಂದ ಹಮಾಸ್‌ ಒತ್ತೆಯಾಳುಗಳನ್ನು ಕೊಲ್ಲುತ್ತಿದೆ ಎಂಬುವುದು ಜನರ ಆರೋಪವಾಗಿದೆ.

ಭಾನುವಾರ ಸಿಸೇರಿಯಾದಲ್ಲಿರುವ ನೆತನ್ಯಾಹು ಅವರ ಖಾಸಗಿ ನಿವಾಸದ ಬಳಿ ಜಮಾಯಿಸಿದ ಜನರು “ನೀವು ನಾಯಕ, ನೀವೇ ತಪ್ಪಿತಸ್ಥರು” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಯುಎಸ್ ರಾಯಭಾರ ಕಚೇರಿ ಬಳಿಯೂ ಸೇರಿದ ಜನರು “ಶೇಮ್ ಶೇಮ್” ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

‘ಹಿಸ್ಟಾಡ್ರಟ್’ ಎಂಬ ಇಸ್ರೇಲ್‌ನ ಅತೀ ದೊಡ್ಡ ಕಾರ್ಮಿಕ ಸಂಘಟನೆ ಸೋಮವಾರ ದೇಶದಾದ್ಯಂತ ವ್ಯಾಪಾರ-ವಹಿವಾಟು ಸ್ಥಗಿತಕ್ಕೆ ಕರೆ ನೀಡಿತ್ತು. ಇದರ ಪರಿಣಾಮ ಟೆಲ್ ಅವೀವ್‌ನ ಬೆನ್ ಗುರಿಯನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎರಡು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು

ಇನ್ನೂ 100ಕ್ಕೂ ಅಧಿಕ ಇಸ್ರೇಲಿಗರನ್ನು ಗಾಝಾದಲ್ಲಿ ಹಮಾಸ್‌ ಒತ್ತೆಯಾಳಾಗಿಟ್ಟುಕೊಂಡಿದೆ. ಈ ಪೈಕಿ 35 ಜನರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಮುಂದಿನ ಅಕ್ಟೋಬರ್‌ 7ಕ್ಕೆ ಇಸ್ರೇಲ್ -ಹಮಾಸ್ ಸಂಘರ್ಷ ಪ್ರಾರಂಭಗೊಂಡು ಒಂದು ವರ್ಷವಾಗಲಿದೆ. ಇಸ್ರೇಲ್‌ ದಾಳಿಯಿಂದ ಗಾಝಾದಲ್ಲಿ ಇದುವರೆಗೆ ಮೃತಪಟ್ಟ ನಾಗರಿಕ ಸಂಖ್ಯೆ 40,000 ದಾಟಿದೆ.

“ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ನಾವು ಸಿದ್ದ” ಎಂದಿರುವ ಹಮಾಸ್, ಕದನ ವಿರಾಮ, ಇಸ್ರೇಲ್‌ ಪಡೆಗಳು ಗಾಝಾ ಬಿಟ್ಟು ತೆರಳುವುದು, ಗಾಝಾದ ಸಶಸ್ತ್ರ ಗುಂಪುಗಳ ಉನ್ನತ ಸದಸ್ಯರನ್ನು ಒಳಗೊಂಡಂತೆ ಬಂಧನದಲ್ಲಿರುವ ಪ್ಯಾಲೇಸ್ತೀನಿಯರ ಬಿಡುಗಡೆ ಇತ್ಯಾದಿ ಷರತ್ತುಗಳನ್ನು ಮುಂದಿಟ್ಟಿದೆ.

ಕದನ ವಿರಾಮಕ್ಕೆ ಒತ್ತಾಯಿಸುವ ಅನೇಕ ನಿರ್ಣಯಗಳನ್ನು ವಿಶ್ವಸಂಸ್ಥೆ ಈಗಾಗಲೇ ಅಂಗೀಕರಿಸಿದೆ. ಅನೇಕ ರಾಷ್ಟ್ರಗಳು ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಒತ್ತಾಯಿಸಿವೆ. ಆದರೆ, ಅವುಗಳನ್ನು ಪರಿಗಣಿಸದ ಇಸ್ರೇಲ್‌, ಗಾಝಾದಲ್ಲಿ ಆಕ್ರಮಣ ಮುಂದುವರೆಸಿದೆ. ಯಾರ ಮಾತೂ ಕೇಳದ ಇಸ್ರೇಲ್‌ ಸರ್ಕಾರದ ವಿರುದ್ದ ಅಲ್ಲಿನ ಜನರೇ ದಂಗೆಯೆದ್ದಿದ್ದಾರೆ.

Previous Post

ಜಮ್ಮು ಕಾಶ್ಮೀರ ಚುನಾವಣೆಗೆ ಬಿಜೆಪಿ 4ನೇ ಪಟ್ಟಿ ಬಿಡುಗಡೆ; ನೌಶೇರಾದಿಂದ ರವೀಂದರ್ ರೈನಾ ಸ್ಪರ್ಧೆ

Next Post

ಗುಜರಾತ್ | ಸಮುದ್ರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ – ಮೂವರು ಸಿಬ್ಬಂದಿ ನಾಪತ್ತೆ

Next Post
ಗುಜರಾತ್ | ಸಮುದ್ರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ – ಮೂವರು ಸಿಬ್ಬಂದಿ ನಾಪತ್ತೆ

ಗುಜರಾತ್ | ಸಮುದ್ರದಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ – ಮೂವರು ಸಿಬ್ಬಂದಿ ನಾಪತ್ತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.