Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಇರಾನ್-ಇಸ್ರೇಲ್ ಯುದ್ಧ ಕಾರ್ಮೋಡ; ಜಗತ್ತಿನಾದ್ಯಂತ ಷೇರುಮಾರುಕಟ್ಟೆ ತತ್ತರ; ಭಾರತ, ಚೀನಾ ಪೇಟೆಗಳಿಗೆ ರಜೆಯ ರಿಲೀಫ್

editor tv by editor tv
October 2, 2024
in ರಾಷ್ಟ್ರೀಯ
0
ಇರಾನ್-ಇಸ್ರೇಲ್ ಯುದ್ಧ ಕಾರ್ಮೋಡ; ಜಗತ್ತಿನಾದ್ಯಂತ ಷೇರುಮಾರುಕಟ್ಟೆ ತತ್ತರ; ಭಾರತ, ಚೀನಾ ಪೇಟೆಗಳಿಗೆ ರಜೆಯ ರಿಲೀಫ್
1.9k
VIEWS
Share on FacebookShare on TwitterShare on Whatsapp

market updates: ಅಕ್ಟೋಬರ್ 2, ಬುಧವಾರ ವಿಶ್ವದ ಹೆಚ್ಚಿನ ಷೇರು ಮಾರುಕಟ್ಟೆಗಳು ಕುಸಿತ ಕಂಡಿವೆ. ನಿನ್ನೆ ಇಸ್ರೇಲ್ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ ಎಂಬಂತೆ ಮಾರುಕಟ್ಟೆ ತತ್ತರಿಸಿದೆ. ಜಪಾನ್, ಸೌತ್ ಕೊರಿಯಾ, ಆಸ್ಟ್ರೇಲಿಯಾ ಮೊದಲಾದ ಮಾರುಕಟ್ಟೆಗಳ ಸೂಚ್ಯಂಕಗಳು ಹಿನ್ನಡೆ ಕಂಡಿವೆ. ಅಮೆರಿಕದ ಮಾರುಕಟ್ಟೆಯೂ ವ್ಯತ್ಯಯಗೊಂಡಿದೆ. ಭಾರತದ ಪೇಟೆ ಗಾಂಧಿ ಜಯಂತಿ ಪ್ರಯುಕ್ತ ರಜೆ ಹೊಂದಿದೆ. ಚೀನಾದಲ್ಲಿ ಹಬ್ಬದ ಸೀಸನ್ ಆದ್ದರಿಂದ ಸತತ ರಜೆಗಳಿವೆ.

ನವದೆಹಲಿ, ಅಕ್ಟೋಬರ್ 2: ಇಸ್ರೇಲ್ ಮತ್ತು ಇರಾನ್ ಮಧ್ಯೆ ಪೂರ್ಣಪ್ರಮಾಣದ ಯುದ್ಧ ಶುರುವಾಗುವ ಭೀತಿ ಆವರಿಸಿದೆ. ಇರಾನ್ ಹಾಗೂ ಮಧ್ಯಪ್ರಾಚ್ಯ ಪ್ರದೇಶಗಳಾದ್ಯಂತ ದಾಳಿ ಮಾಡುವುದಾಗಿ ಇಸ್ರೇಲ್ ಘೋಷಿಸಿದೆ. ತನ್ನದು ಪ್ರತೀಕಾರದ ದಾಳಿ ಮಾತ್ರ. ಇದಕ್ಕೆ ಪ್ರತಿಯಾಗಿ ಮತ್ತೆ ದಾಳಿ ಮಾಡಿದರೆ ಇನ್ನೂ ಪ್ರಬಲ ಪ್ರತಿದಾಳಿ ಮಾಡುವುದಾಗಿ ಇರಾನ್ ಕೂಡ ಎಚ್ಚರಿಸಿದೆ. ಈಗ ಮೂರನೇ ವಿಶ್ವ ಮಹಾಯುದ್ಧಕ್ಕೆ ನಾಂದಿ ಹಾಡುವಂತೆ ಕಾಣುತ್ತಿವೆ. ಇಸ್ರೇಲ್ ಮೇಲೆ ಇರಾನ್​ನ ನೂರಾರು ಕ್ಷಿಪಣಿಗಳ ದಾಳಿಯಾಗಿದ್ದು ಭಾರೀ ದೊಡ್ಡ ಬೆಳವಣಿಗೆ ಎನ್ನಲಾಗಿದೆ. ನಿರೀಕ್ಷೆಯಂತೆ ಇದು ಜಗತ್ತಿನ ಕಣ್ಣು ಅತ್ತ ನೆಡುವಂತೆ ಮಾಡಿದೆ. ಸಹಜವಾಗಿ ಷೇರು ಮಾರುಕಟ್ಟೆಯಲ್ಲಿ ತಲ್ಲಣದ ಛಾಯೆ ಆವರಿಸಿದೆ

ಏಷ್ಯಾದ ಹಲವು ಮಾರುಕಟ್ಟೆಗಳು ಕಳೆಗುಂದಿವೆ. ಜಪಾನ್​ನ ನಿಕ್ಕೀ ಸೂಚ್ಯಂಕ ಶೇ. 1.5ರಷ್ಟು ಕುಸಿತ ಕಂಡಿದೆ. ಸೌತ್ ಕೊರಿಯಾದ ಕೋಸ್​ಪಿ ಸೂಚ್ಯಂಕ 1.3 ಪ್ರತಿಶತದಷ್ಟು ನಷ್ಟ ಕಂಡರೆ, ಆಸ್ಟ್ರೇಲಿಯಾದ ಸೂಚ್ಯಂಕವೂ ಹಿನ್ನಡೆ ಕಂಡಿದೆ.

ಅಮೆರಿಕದ ಎಸ್ ಅಂಡ್ ಪಿ 500 ಸ್ಟಾಕ್ ಇಂಡೆಕ್ಸ್ ಫ್ಯೂಚರ್ಸ್​ನಲ್ಲಿ ಕುಸಿತ ಮುಂದುವರಿದಿದೆ. ಎಂಎಸ್​ಸಿಐನ ಏಷ್ಯಾ ಪೆಸಿಫಿಕ್ ಇಂಡೆಕ್ಸ್ ಕೂಡ ಇಳಿಕೆ ಕಂಡಿದೆ. ಇವೆಲ್ಲವೂ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಪರಿಣಾಮ ಎಂದು ಹೇಳಲಾಗದು. ಸ್ವಲ್ಪ ಮಟ್ಟಿಗಾದರೂ ಹೂಡಿಕೆದಾರರನ್ನು ಭೀತಿಗೊಳಿಸಿರಬಹುದು.

ಹಾಂಕಾಂಗ್ ಮಾರುಕಟ್ಟೆ ಚೇತರಿಕೆ

ಏಷ್ಯಾದ ಮಾರುಕಟ್ಟೆಗಳು ಹಿನ್ನಡೆ ಕಾಣುತ್ತಿರುವ ಹೊತ್ತಲ್ಲೇ ಹಾಂಕಾಂಗ್​ನ ಹ್ಯಾಂಗ್ ಸೆಂಗ್ ಇಂಡೆಕ್ಸ್ ಹೊಳೆಯುತ್ತಿದೆ. ಇಂದು ಬುಧವಾರ ಶೇ. 2.3ರಷ್ಟು ಹೆಚ್ಚಳ ಕಂಡಿದೆ. ಚೀನಾದ ಆರ್ಥಿಕತೆಗೆ ಪುಷ್ಟಿ ಕೊಡಲು ಅಲ್ಲಿನ ಸರ್ಕಾರ ತೆಗೆದುಕೊಂಡ ಕ್ರಮಗಳ ಪರಿಣಾಮ ಹಾಂಕಾಂಗ್ ಮಾರುಕಟ್ಟೆ ಮೇಲಾಗುತ್ತಿದೆ.

ಕಳೆದ ಕೆಲ ದಿನಗಳಿಂದ ಅದ್ಭುತವಾಗಿ ಬೆಳೆಯುತ್ತಿರುವ ಚೀನಾದ ಷೇರು ಮಾರುಕಟ್ಟೆಗೆ ಈಗ ಸಾಲಸಾಲು ರಜಾದಿನಗಳಿವೆ. ಹಬ್ಬದ ಸೀಸನ್ ಆದ್ದರಿಂದ ಸತತವಾಗಿ ರಜೆ ಇದೆ.

ಇತ್ತ, ಭಾರತದಲ್ಲಿ ನಿನ್ನೆ ಮಂಗಳವಾರ ಅಲ್ಪ ಕುಸಿತ ಕಂಡಿದ್ದ ಷೇರುಮಾರುಕಟ್ಟೆಗೆ ಇಂದು ಗಾಂಧಿ ಜಯಂತಿ ನಿಮಿತ್ತ ರಜೆ ಇದೆ. ನಾಳೆಯೂ ಕುಸಿತ ಮುಂದುವರಿಯುವ ಸಾಧ್ಯತೆ ಕಾಣುತ್ತಿದೆ.

Previous Post

Israel | ಜಾಫಾದಲ್ಲಿ ಇಬ್ಬರು ದಾಳಿಕೋರರಿಂದ ಮನ ಬಂದಂತೆ ಗುಂಡಿನ ದಾಳಿಗೆ 8 ಬಲಿ

Next Post

ವಿಧಾನ ಪರಿಷತ್ತಿಗೆ ಉಪ ಚುನಾವಣೆಯ SDPI ಅಭ್ಯರ್ಥಿಯಾಗಿ ಅನ್ವರ್ ಸಾದತ್ ಬಜತ್ತೂರು ಹೆಸರು ಅಂತಿಮ , ನಾಳೆ ನಾಮಪತ್ರ ಸಲ್ಲಿಕೆ

Next Post
ವಿಧಾನ ಪರಿಷತ್ತಿಗೆ ಉಪ ಚುನಾವಣೆಯ SDPI ಅಭ್ಯರ್ಥಿಯಾಗಿ ಅನ್ವರ್ ಸಾದತ್ ಬಜತ್ತೂರು ಹೆಸರು ಅಂತಿಮ , ನಾಳೆ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ತಿಗೆ ಉಪ ಚುನಾವಣೆಯ SDPI ಅಭ್ಯರ್ಥಿಯಾಗಿ ಅನ್ವರ್ ಸಾದತ್ ಬಜತ್ತೂರು ಹೆಸರು ಅಂತಿಮ , ನಾಳೆ ನಾಮಪತ್ರ ಸಲ್ಲಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.