Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..ಇರಾನ್‌ನ ಪರಮೋಚ್ಚ ನಾಯಕ ಸಂದೇಶ

editor tv by editor tv
October 5, 2024
in ವಿದೇಶ
0
ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..ಇರಾನ್‌ನ ಪರಮೋಚ್ಚ ನಾಯಕ ಸಂದೇಶ
1.9k
VIEWS
Share on FacebookShare on TwitterShare on Whatsapp

ಟೆಹರಾನ್‌: “ಇನ್ನು ಹೆಚ್ಚು ದಿನ ಇಸ್ರೇಲ್‌ ಉಳಿ ಯುವುದಿಲ್ಲ’ ಎಂಬ ಕಠಿನ ಸಂದೇಶವನ್ನು ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ನೀಡಿದ್ದಾರೆ. 5 ವರ್ಷಗಳಲ್ಲಿಯೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಶುಕ್ರವಾರ ಟೆಹರಾನ್‌ನ ಮಸೀದಿ ಯಲ್ಲಿ ಸಾಮೂಹಿಕ ಪ್ರಾರ್ಥನೆಯಾಗಿ ಭಾಗಿಯಾದ ಬಳಿಕ ಅವರು ಮಾತನಾಡಿದರು.

ಖಮೇನಿ, ಇಸ್ರೇಲ್‌ ವಿರುದ್ಧ ಪ್ಯಾಲೆಸ್ತೀನಿಯರು ಮತ್ತು ಲೆಬನಾನಿಗರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಜತೆಗೆ ಇತ್ತೀಚೆಗೆ ಇಸ್ರೇಲ್‌ ಮೇಲೆ ಇರಾನ್‌ ನಡೆಸಿದ ಕ್ಷಿಪಣಿ ದಾಳಿಯನ್ನು “ಸಾರ್ವಜನಿಕ ಸೇವೆ’ ಎಂದೂ ಬಣ್ಣಿಸಿದರು. ಹಮಾಸ್‌ ಅಥವಾ ಹೆಜ್ಬುಲ್ಲಾ ವಿರುದ್ಧ ಇಸ್ರೇಲ್‌ ಹೆಚ್ಚು ಬಾಳಿಕೆ ಬರಲ್ಲ ಎಂದು ಖಮೇನಿ ಹೇಳುತ್ತಿದ್ದಂತೆ, ಮಸೀದಿಯ ಆವರಣದಲ್ಲಿ ಸೇರಿದ್ದ ಸಾವಿರಾರು ಜನರು “ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಘೋಷಣೆ ಮೊಳಗಿಸಿದರು.

ಐತಿಹಾಸಿಕ ಇಮಾಮ್ ಖೊಮೇನಿ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಸಾವಿರಾರು ಇರಾನಿಯನ್ನರನ್ನು ಉದ್ದೇಶಿಸಿ ಮಾತನಾಡಿದ  ಖಮೇನಿ ಅವರು  ರಷ್ಯಾ ನಿರ್ಮಿತ ಡ್ರಾಗುನೋವ್ ರೈಫಲ್ ಹಿಡಿದಿದ್ದರು.ಪ್ರತಿಭಟನೆ ನಡೆಸುತ್ತಿರುವ ಲೆಬನಾನ್‌ ಮತ್ತು ಪ್ಯಾಲೆಸ್ತೀನಿಯರ ಬಗ್ಗೆ ಆಕ್ಷೇಪಿಸಲು ಯಾವುದೇ ಅಂತಾರಾಷ್ಟ್ರೀಯ ಕಾನೂನುಗಳಿಗೆ ಅವಕಾಶವಿಲ್ಲ ಎಂದರು. ಭಾಷಣದಲ್ಲಿ ಖಮೇನಿ ಇತ್ತೀಚೆಗೆ ಇಸ್ರೇಲ್‌ ದಾಳಿಗೆ ಮೃತ ಹೆಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾರನ್ನೂ ಹಾಡಿ ಹೊಗಳಿದರು. ವಿಶೇಷವೆಂದರೆ, ಈ ಭಾಷಣದ ವೇಳೆ ಖಮೇನಿ ಅವರು ತಮ್ಮ ಪಕ್ಕದಲ್ಲೇ ಗನ್‌ವೊಂದನ್ನು ಇರಿಸಿಕೊಂಡಿದ್ದು ಎಲ್ಲರ ಗಮನ ಸೆಳೆಯಿತು.

ಖಮೇನಿ ಭಾಷಣ ಅಂತ್ಯ ಆಗುತ್ತಿದ್ದಂತೆ ಹೆಜ್ಬುಲ್ಲಾ ದಾಳಿ

Advertisementಟೆಹರಾನ್‌: ಇಸ್ರೇಲ್‌-ಇರಾನ್‌ ಸಂಘರ್ಷದ ಹಿನ್ನೆಲೆಯಲ್ಲಿ ಸುಮಾರು 5 ವರ್ಷಗಳ ಅಯತೊಲ್ಲಾ ಅಲಿ ಖಮೇನಿ ಸಾರ್ವಜನಿಕವಾಗಿ ಶುಕ್ರವಾರ ಮಾತನಾಡಿದರು. ಅವರ ಭಾಷಣ ಪೂರ್ಣಗೊಳ್ಳುತ್ತಿದ್ದಂತೆ ಉತ್ತರ ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ಬಂಡುಕೋರರು ದಾಳಿ ನಡೆಸಿದ್ದಾರೆಂದು ವರದಿಯಾಗಿದೆ.

ಹೌತಿ ಬಂಡುಕೋರರ ಮೇಲೆ ಅಮೆರಿಕ ದಾಳಿ?

ಸನಾ: ಯೆಮೆನ್‌ನಲ್ಲಿ ಹೌತಿ ಬಂಡುಕೋರರ ನಿಯಂತ್ರಣದಲ್ಲಿರುವ 3 ನಗರಗಳ ಮೇಲೆ ಅಮೆರಿಕ ದಾಳಿ ಮಾಡಿದೆ ಎಂದು ಯೆಮೆನ್‌ನ ಮಾಧ್ಯ ಮಗಳು ವರದಿ ಮಾಡಿವೆ. ರಾಜಧಾನಿ ಸನಾ, ಹೊದೈದಾ,  ದಕ್ಷಿಣದ ಧಮಾರ್‌ ನಗರವನ್ನೂ ಗುರಿಯಾಗಿಸಿ ಹಲವಾರು ಬಾರಿ ಅಮೆರಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಇಸ್ರೇಲ್‌ ಪಡೆ ಮೇಲೆ ಲೆಬನಾನ್‌ ಸೇನೆ ದಾಳಿ

ಇದೇ ಮೊದಲ ಬಾರಿಗೆ ಲೆಬನಾನ್‌ ಸೇನಾ ಪಡೆಗಳು ಇಸ್ರೇಲಿ ಸೇನೆ ಮೇಲೆ ದಾಳಿ ನಡೆಸಿವೆ. ದಕ್ಷಿಣ ಲೆಬ ನಾನ್‌ನಲ್ಲಿರುವ ಪಡೆಗಳ ವಿರುದ್ಧ ಕಾರ್ಯಾ ಚರಣೆಯನ್ನು ಕೈಗೊಂಡಿವೆ. ಒಳ ನುಗ್ಗಿರುವ ವಿರುದ್ಧ ಇಸ್ರೇಲ್‌ ಪಡೆಗಳ ವಿರುದ್ಧ ದಾಳಿಗಳು ನಡೆದಿವೆ ಎಂದು ಹೆಜ್ಬುಲ್ಲಾ ಹೇಳಿಕೊಂಡಿದೆ. ಪ್ರತ್ಯೇಕ ಘಟನೆ ಗಳಲ್ಲಿ 12ಕ್ಕೂ ಹೆಚ್ಚು ತಮ್ಮ ಯೋಧರು ಮೃತಪಟ್ಟ ಹಿನ್ನೆಲೆಯಲ್ಲಿ ಲೆಬನಾನ್‌ ಸೇನೆ ಈ ದಾಳಿ ನಡೆಸಿದೆ.

2 ತಿಂಗಳ ಬಳಿಕ ಇಸ್ರೇಲ್‌ ಮೇಲೆ ಹಮಾಸ್‌ ದಾಳಿ

ಶುಕ್ರವಾರ ಗಾಜಾ ಪಟ್ಟಿಯಿಂದ 2 ರಾಕೆಟ್‌ ದಾಳಿ ನಡೆದಿದೆ ಎಂದು ಇಸ್ರೇಲ್‌ ಸೇನೆ ಹೇಳಿದೆ. ಸುಮಾರು 2 ತಿಂಗಳ ಬಳಿಕ ಗಾಜಾ ಪಟ್ಟಿಯಿಂದ ಈ ದಾಳಿ ನಡೆದಿದೆ. ದಾಳಿ ನಡೆಯುತ್ತಿದ್ದಂತೆ ಗಾಜಾ ಪಟ್ಟಿಯ ಬಳಿ ಇರುವ ಕಿಸ್ಸು ಫ‌ುಮ್‌, ಹಶ್ಲೋಶಾ ಪ್ರದೇಶಲ್ಲಿ ಸೈರನ್‌ ಮೊಳಗಿಸಲಾಯಿತು. ಆದರೆ, ಸಾವು ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ.

Previous Post

ಬಯಲಾಯ್ತು ಬೆಂಗಳೂರು ಮಹಾಲಕ್ಷ್ಮೀ ಕೊಲೆ ರಹಸ್ಯ: ಪ್ರಿಯಕರ ಮುಕ್ತಿರಂಜನ್ ​​ಆಕೆಯ ದೇಹವನ್ನು 57 ಪೀಸ್​ ಮಾಡಿದ್ದೇಕೆ?

Next Post

ದಲಿತ ಶಿಕ್ಷಕ ಸೇರಿ ನಾಲ್ವರ ಭೀಕರ ಹತ್ಯೆ ಕೇಸ್; ಆರೋಪಿಗೆ ಗುಂಡೇಟು‌

Next Post
ದಲಿತ ಶಿಕ್ಷಕ ಸೇರಿ ನಾಲ್ವರ ಭೀಕರ ಹತ್ಯೆ ಕೇಸ್; ಆರೋಪಿಗೆ ಗುಂಡೇಟು‌

ದಲಿತ ಶಿಕ್ಷಕ ಸೇರಿ ನಾಲ್ವರ ಭೀಕರ ಹತ್ಯೆ ಕೇಸ್; ಆರೋಪಿಗೆ ಗುಂಡೇಟು‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.