Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸಾಮಾಜಿಕ ಧುರೀಣ ಬಿ ಎಂ ಮುಮ್ತಾಜ್ ಅಲಿ ಅವರ ನಿಧನ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ಆಗಲಿ : ಎಸ್‌ಡಿಪಿಐ

editor tv by editor tv
October 8, 2024
in ರಾಜ್ಯ
0
Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಜಿಲ್ಲೆಯ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಧುರೀಣರಾದ ಮಾಜಿ ಶಾಸಕ ಮೊಯ್ದಿನ್ ಬಾವಾ, ಮಾಜಿ ವಿಧಾನ ಪರಿಷತ್ ಸದಸ್ಯ ಬಿ ಎಂ ಫಾರೂಕ್ ಅವರ ಸಹೋದರ ಬಿ ಎಂ ಮುಮ್ತಾಜ್ ಅಲಿ ಅವರ ಸಾವಿನ ಬಗ್ಗೆ ಉನ್ನತ ಮಟ್ಟದ ಪೋಲಿಸ್ ಅಧಿಕಾರಿಗಳಿಂದ ಸೂಕ್ತ ತನಿಖೆ ನಡೆದು ಸಾವಿನ ಹಿಂದಿರುವ ಷಡ್ಯಂತರ ಬಯಲಾಗಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಮುಮ್ತಾಝ್ ಅಲಿ ರವರ ಸಾವು ಸಂಶಯಾಸ್ಪದವಾಗಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವಂತಹ ವ್ಯಕ್ತಿತ್ವ ಅಲ್ಲ. ಆದಿತ್ಯವಾರ ಮುಂಜಾನೆಯ 3ಗಂಟೆಯ ಸುಮಾರಿಗೆ ಮನೆಯಿಂದ ಹೊರ ಬಂದ ಮುಮ್ತಾಜ್ ಅಲಿ ಅವರ ಕಾರು ಕೂಳೂರು ಫಲ್ಗುಣಿ ನದಿ ಸೇತುವೆ ಬಳಿ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹನಿಟ್ರಾಪ್ ಮೂಲಕ ಮುಮ್ತಾಜ್ ಅಲಿ ಅವರನ್ನು ಸಿಲುಕಿಸಿ ಹಣ ದೋಚುವ ಗ್ಯಾಂಗ್‌ನ ಬಗ್ಗೆ ಆರೋಪ ಕೇಳಿ ಬರುತ್ತಿರುವಾಗಲೇ ಕಾಂಗ್ರೆಸ್ ನಾಯಕ, ವಕ್ಫ್ ಬೋರ್ಡ್ ಜಿಲ್ಲಾ ಸಮಿತಿ ಸದಸ್ಯ, ಸೇರಿದಂತೆ 6 ಮಂದಿಯನ್ನು ಪೋಲಿಸ್ ಇಲಾಖೆ ವಶಕ್ಕೆ ಪಡೆದು ಪ್ರಾಥಮಿಕ ತನಿಖೆ ನಡೆಸಿದೆ. ಜಿಲ್ಲೆಯಲ್ಲಿ ಪ್ರಭಾವಿ ವ್ಯಕ್ತಿಗಳನ್ನು ಟಾರ್ಗೆಟ್ ಮಾಡಿಕೊಂಡು ಹನಿಟ್ರಾಪ್ ಮಾಡುವ ಜಾಲಗಳು ಸಕ್ರಿಯವಾಗಿದ್ದರೂ ಸಹ ಪೋಲಿಸ್ ಇಲಾಖೆ ಮತ್ತು ಆಡಳಿತ ವರ್ಗವು ಅವರನ್ನು ಹತ್ತಿಕ್ಕಲು ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಇಂತಹ ಘಟನೆಗಳು ಮರುಕಳಿಸಲು ಕಾರಣವಾಗಿದೆ

ಬೆಳಗ್ಗಿನ ಜಾವ 3ಗಂಟೆಯ ಹೊತ್ತಿಗೆ ಮನೆಯಿಂದ ಹೊರಬರಲು ಕಾರಣವೇನು? 3.30ಗಂಟೆ ಸುಮಾರಿಗೆ ಕುಟುಂಬಸ್ಥರಿಗೆ ಕಳುಹಿಸಿದ್ದರೆನ್ನಲಾದ ಕೊನೆಯ ಸಂದೇಶ ಅವರೇ ಕಳುಹಿಸಿದ್ದಾರ ಅಥವಾ ಅವರನ್ನು ಬಲವಂತವಾಗಿ ಅಪಹರಣ ಮಾಡಿ ತನಿಖೆಯ ದಿಕ್ಕು ತಪ್ಪಿಸುವ ದುರುದ್ದೇಶದಿಂದ ಬೇರೆ ಯಾರಾದರೂ ಮಾಡಿದ್ದಾರ ಎಂಬದರ ಬಗ್ಗೆಯೂ ತನಿಖೆಯಾಗಬೇಕು. ಮುಮ್ತಾಜ್ ಅವರ ಐಶಾರಾಮಿ ಕಾರು ಖಾಸಗಿ ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದರು ಅದರ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಒಂದು ವೇಳೆ ಡಿಕ್ಕಿ ಹೊಡೆದದ್ದು ಹೌದು ಎಂದಾದರೆ ಬಸ್‌ನವರು ಯಾಕಾಗಿ ಪೋಲಿಸರಿಗೆ ಮಾಹಿತಿ ನೀಡಲಿಲ್ಲ? ಅಥವಾ ಅವರನ್ನು ವ್ಯವಸ್ಥಿತವಾಗಿ ಹತ್ಯೆಗೈದು ನದಿಗೆ ಎಸೆಯಲಾಯಿತೇ? ಅಥವಾ ಮಾನಸಿಕ ಹಿಂಸೆ, ಒತ್ತಡದ ಮೂಲಕ ನದಿಗೆ ಹಾರುವಂತೆ ಮಾಡಲಾಯಿತೇ? ಇಂತಹ ಹಲವಾರು ಸಂಶಯಗಳು ಜನರೆಡೆಯಲ್ಲಿ ಹರಿದಾಡುತ್ತಿದೆ‌.

ಈ ಹಿಂದೆಯೂ ಹಲವು ಹನಿಟ್ರಾಪ್ ದಂಧೆ, ಡ್ರಗ್ಸ್ ದಂಧೆ ನಡೆದು ಬಂಧನಕ್ಕೊಳಗಾದವರನ್ನು ವಾರದೊಳಗೆ ಬಿಡುಗಡೆ ಮಾಡಿಸುತ್ತಿದ್ದವರು ಯಾರು? ಇಂತಹ ಜಾಲಗಳಿಗೆ ಬೆಂಬಲ ನೀಡುವವರು ಯಾರು ಇಂತಹ ಹತ್ತು ಹಲವು ಪ್ರಶ್ನೆಗಳ ಮೂಲಕ ನಾಗರಿಕ ಸಮಾಜ ಆತಂಕಕ್ಕೀಡಾಗಿದೆ. ಹಾಗಾಗಿ ಈ ಪ್ರಕರಣವನ್ನು ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿ ಇದರ ಹಿಂದಿರುವ ಎಲ್ಲಾ ಜಾಲಗಳನ್ನು ಸದೆಬಡಿಯಬೇಕು. ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಹನಿಟ್ರಾಪ್ ಹಾಗೂ ಬ್ಲಾಕ್ ಮೇಲ್ ಮಾಡುವವರನ್ನು ಸದೆಬಡಿಯಲು ಪ್ರಸ್ತುತ ಕಠಿಣ ಕಾಯಿದೆಗಳು ಇಲ್ಲ. ಹಾಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹನಿಟ್ರಾಪ್ ಮಾಡುವವರ ವಿರುದ್ಧ ಪ್ರತ್ಯೇಕ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಅನ್ವರ್ ಸಾದತ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Previous Post

ಜಮ್ಮು-ಕಾಶ್ಮೀರ, ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ

Next Post

ಹರ್ಯಾಣದಲ್ಲಿ ಹಾವು ಏಣಿ ಆಟ ಆರಂಭ – ಬಿಜೆಪಿಗೆ ಅಲ್ಪ ಮುನ್ನಡೆ

Next Post
ಹರ್ಯಾಣದಲ್ಲಿ ಹಾವು ಏಣಿ ಆಟ ಆರಂಭ – ಬಿಜೆಪಿಗೆ ಅಲ್ಪ ಮುನ್ನಡೆ

ಹರ್ಯಾಣದಲ್ಲಿ ಹಾವು ಏಣಿ ಆಟ ಆರಂಭ – ಬಿಜೆಪಿಗೆ ಅಲ್ಪ ಮುನ್ನಡೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.