Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

16 ವರ್ಷದೊಳಗಿನ ಮಕ್ಕಳಿಗೆ ಫೇಸ್‌ಬುಕ್, ಇನ್‌ಸ್ಟಾ ಸೇರಿ ಸೋಶಿಯಲ್ ಮೀಡಿಯಾ ಬ್ಯಾನ್!

editor tv by editor tv
November 7, 2024
in ವಿದೇಶ
0
16 ವರ್ಷದೊಳಗಿನ ಮಕ್ಕಳಿಗೆ ಫೇಸ್‌ಬುಕ್, ಇನ್‌ಸ್ಟಾ ಸೇರಿ ಸೋಶಿಯಲ್ ಮೀಡಿಯಾ ಬ್ಯಾನ್!
1.9k
VIEWS
Share on FacebookShare on TwitterShare on Whatsapp

ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್, ಟಿಕ್‌ಟಾಕ್ ಸೇರಿದಂತೆ ಎಲ್ಲಾ ರೀತಿಯ ಸೋಶಿಯಲ್ ಮೀಡಿಯಾ ಬಳಕೆಯನ್ನು 16 ವರ್ಷದ ಮಕ್ಕಳಿಗೆ ನಿಷೇಧಿಸಲಾಗುತ್ತಿದೆ. ಈ ಮಹತ್ವದ ನಿರ್ಧಾರವನ್ನು ಆಸ್ಟ್ರೇಲಿಯಾ ಪ್ರಧಾನಿ ಘೋಷಿಸಿದ್ದಾರೆ.

ಸಿಡ್ನಿ(ನ.07) ಸೋಶಿಯಲ್ ಮೀಡಿಯಾ ಮಕ್ಕಳ ಭವಿಷ್ಯ ಹಾಳುಮಾಡುತ್ತಿದೆ ಅನ್ನೋ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಸೋಶಿಯಲ್ ಮೀಡಿಯಾ ಗೀಳಿನಿಂದ ಹಲವರು ಬಲಿಯಾಗಿದ್ದಾರೆ, ಒಂದಷ್ಟು ಮಂದಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಸೋಶಿಯಲ್ ಮೀಡಿಯಾ ಇದೀಗ ಆತಂಕ ಹೆಚ್ಚಿಸಿದೆ. ಹೀಗಾಗಿ ಆಸ್ಟ್ರೇಲಿಯಾದಲ್ಲಿ ಇದೀಗ 16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಕೆ ಮಾಡುವುದನ್ನು ನಿಷೇಧಿಸಲಾಗುತ್ತಿದೆ. ಈ ಕುರಿತು ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟೋನಿ ಆಲ್ಬನೀಸ್ ಹೇಳಿದ್ದಾರೆ.

ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಟಿಕ್‌ಟಾಕ್, ಯೂಟ್ಯೂಬ್ ಸೇರಿದಂತೆ ಹಲವು ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಬಳಕೆ 16 ವರ್ಷದೊಳಗಿನ ಮಕ್ಕಳಿಗೆ ನಿರ್ಬಂಧಿಸಲಾಗುತ್ತಿದೆ. ಈ ಕುರಿತು ಮಾತನಾಡಿದ ಆ್ಯಂಟೋನಿ ಅಲ್ಬನಿಸ್, ಕಳೆದ ಕೆಲ ವರ್ಷಗಳಿಂದ ಸೋಶಿಯಲ್ ಮೀಡಿಯಾ ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಮಾಡಿದ್ದೇನೆ. ಈ ಸೋಶಿಯಲ್ ಮೀಡಿಯಾ ಮಕ್ಕಳಿಗೆ ಮಾರಕವಾಗಿದೆ. ಅವರ ಬೆಳವಣಿಗೆ ಕುಂಠಿತ ಮಾಡುತ್ತಿದೆ. ಸಮಸ್ಯೆಗೆ ಸಿಲುಕುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಮೋಸ,ವಂಚನೆ ಸೇರಿದಂತೆ ಮಕ್ಕಳು ಹಲವು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹೀಗಾಗಿ 16 ವರ್ಷದೊಳಗಿನ ಮಕ್ಕಳು  ಸೋಶಿಯಲ್ ಮೀಡಿಯಾ ಬಳಕೆಯಿಂದ ದೂರವಿಡುವಂತೆ ಹೊಸ ಕಾನೂನು ತರಲಾಗುತ್ತಿದೆ ಎಂದು ಆ್ಯಂಟೋನಿ ಅಲ್ಬನೀಸ್ ಹೇಳಿದ್ದಾರೆ.

ಆಸ್ಟ್ರೇಲಿಯಾ ಕ್ಯಾಬಿನೆಟ್ ಈ ಕುರಿತು ಚರ್ಚಿಸಿದೆ. ಈಗಾಗಲೇ ಕರಡು ಕಾಯ್ದೆ ಸಿದ್ದಗೊಂಡಿದೆ. ಅಂತಿಮ ಹಂತದ ತಯಾರಿಗಳ ಬಳಿಕ ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ. ಶೀಘ್ರದಲ್ಲೇ ಹೊಸ ಸೋಶಿಯಲ್ ಮೀಡಿಯಾ ಮಸೂದೆ ಮಂಡಣೆಯಾಗಲಿದೆ. ಒಮ್ಮೆ ಮಸೂದೆ ಮಂಡನೆಯಾದ ಬಳಿಕ 12 ತಿಂಗಳಲ್ಲಿ ಕಾನೂನು ಆಗಿ ಜಾರಿಯಾಗಲಿದೆ ಎಂದು ಆ್ಯಂಟೋನಿ ಆಲ್ಬನಿಸ್ ಹೇಳಿದ್ದಾರೆ.

ಈ ಕಾಯ್ದೆಯಲ್ಲಿ 16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಕೆಯಿಂದ ದೂರವಿರುವಂತೆ ಮಾಡಲಿದೆ.  ಇನ್ನು ಈ ಕುರಿತು ಪೋಷಕರು ಎಚ್ಚರವಹಿಸಬೇಕು ಎಂದು ಅಲ್ಬನಿಸ್ ಹೇಳಿದ್ದಾರೆ. ಪೋಷಕರ ಅನುಮತಿ ಇಲ್ಲದೆ ಮಕ್ಕಳು ಸೋಶಿಯಲ್ ಮೀಡಿಯಾ ಬಳಸುವಂತಿಲ್ಲ. ಆಸ್ಟ್ರೇಲಿಯಾ ಈ ಕುರಿತು ಕಠಿಣ ನಿಮಯ ರೂಪಿಸಿದೆ. ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡನೆಯಾಗಲಿದೆ.

ಕಳೆದ ವರ್ಷ ಫ್ರಾನ್ಸ್ ಇದೇ ರೀತಿಯ ನಿಯಮ ಜಾರಿಗೆ ಪ್ರಸ್ತಾವನೆ ಇಟ್ಟಿದೆ. 15 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ  ಬಳಕೆ ಬ್ಯಾನ್ ಮಾಡಲು ಪ್ರಸ್ತಾವನೆ ಇಟ್ಟಿದೆ. ಸೋಶಿಯಲ್ ಮೀಡಿಯಾದಿಂದ ಫ್ರಾನ್ಸ್ ಮಕ್ಕಳ ಮೇಲೆ ಆಗುತ್ತಿರುವ ಪರಿಣಾಮ ಕುರಿತು ಅಧ್ಯಯನ ನಡೆಸಿ ಈ ಪ್ರಸ್ತಾವನೆ ಇಟ್ಟಿತ್ತು. ಇನ್ನು ಅಮೆರಿಕದಲ್ಲೂ ಇದೇ ರೀತಿ ನಿಯಮ ಜಾರಿಗೆ ಮುಂದಾಗಿದ್ದಾರೆ. 13 ವರ್ಷದೊಳಗಿನ ಮಕ್ಕಳನ್ನು ಸೋಶಿಯಲ್ ಮೀಡಿಯಾ ಬಳಕೆ ನಿಷೇಧಿಸಲು ಮುಂದಾಗಿದೆ.

ಭಾರತದಲ್ಲೂ ಈ ಕುರಿತು ಹಲವು ಚರ್ಚೆಗಳು ನಡೆಯುತ್ತಿದೆ. ಮಕ್ಕಳನ್ನು ಸೋಶಿಯಲ್ ಮೀಡಿಯಾ ಬಳಕೆಯಿಂದ ನಿಷೇಧಿಸಬೇಕು ಅನ್ನೋದು ಹಲವರ ಒತ್ತಾಯ. ಹಲವು ವೇದಿಕೆಗಳಲ್ಲಿ ಈ ಕುರಿತು ಚರ್ಚೆಗಳು ನಡೆದಿದೆ. ಭಾರತದಲ್ಲಿ ಸೋಶಿಯಲ್ ಮೀಡಿಯಾ ಬಳಕೆ ತುಸು ಹೆಚ್ಚು. ಇತ್ತೀಚೆಗೆ ಸೋಶಿಯಲ್ ಮೀಡಿಯಾ ಅತೀಯಾದ ಬಳಕೆಯಿಂದ ಮಕ್ಕಳು ಮಾತ್ರವಲ್ಲ, ವಯಸ್ಕರು ದಾರಿ ತಪ್ಪುತ್ತಿದ್ದಾರೆ. ಹಲವು ಅವಘಡಗಳು, ದುರಂತಗಳು ಸಂಭವಿಸಿದೆ. ಇತ್ತೀಚಗೆ ರೀಲ್ಸ್ ಪ್ರಭಾವ ಹೆಚ್ಚಾಗುತ್ತಿದೆ. ರೀಲ್ಸ್ ಮಾಡಲು ಹೋಗಿ ಹಲವು ಜೀವ ಕಳೆದುಕೊಂಡಿದ್ದಾರೆ. ವಯಸ್ಕರ ರೀಲ್ಸ್ ಹುಚ್ಚಾಟಕ್ಕೆ ಮಕ್ಕಳು ಬೆಲೆ ತೆತ್ತ ಹಲವು ಘಟನೆಗಳು ನಡೆದಿದೆ. ಹಲವರು ರೀಲ್ಸ್ ವೇಳೆ ಮಾಡಿದ ಅಪಾಯಾಕಾರಿ ಸ್ಟಂಟ್‌ನಿಂದ ಗಂಭೀರವಾಗಿ ಗಾಯಗೊಂಡು ಘಟನೆಗಳು ನಡೆದಿದೆ. 

Previous Post

ಬಂಟ್ವಾಳ: ನಿಲ್ಲಿಸಿದ್ದ ಟೆಂಪೋದ ಗೇರ್ ಎಳೆದ ಮಕ್ಕಳು; ವಾಹನ ಹಿಂದಕ್ಕೆ ಸರಿದು ಮೂರರ ಹರೆಯದ ಮಗು ಮೃತ್ಯು

Next Post

ಎಂ. ಐ.ಒ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳ ಅತ್ಯತ್ತಮ ಚಿಕಿತ್ಸೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ

Next Post
ಎಂ. ಐ.ಒ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳ ಅತ್ಯತ್ತಮ ಚಿಕಿತ್ಸೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ

ಎಂ. ಐ.ಒ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳ ಅತ್ಯತ್ತಮ ಚಿಕಿತ್ಸೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.