Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ

editor tv by editor tv
November 12, 2024
in ರಾಜ್ಯ
0
ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಮೃತ ಕಾರ್ತಿಕ್ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತರು. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್ ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ


ಡೆತ್ ನೋಟ್‌ನಲ್ಲಿ ಏನಿತ್ತು?
ನಮ್ಮ ಸಂಸಾರ ಹಾಳು ಮಾಡಿದ್ದೇ ತಂದೆ, ತಾಯಿ, ಸಹೋದರಿ. ಇಂತಹ ತಂದೆ, ತಾಯಿ ಯಾರಿಗೂ ಸಿಗಬಾರದು. ನಮ್ಮ ಅಂತ್ಯಸಂಸ್ಕಾರವನ್ನು ಅತ್ತೆ ಮಾವ ನಡೆಸಿಕೊಡಬೇಕು ಎಂದು ಡೆತ್ ನೋಟ್‌ನಲ್ಲಿ ಮೃತ ಕಾರ್ತಿಕ್ ಬರೆದುಕೊಂಡಿದ್ದ.
ಪ್ರಿಯಾಂಕ ಪೋಷಕರು ಕಾರ್ತಿಕ್ ತಂದೆ ತಾಯಿ ಹಾಗೂ ಸಹೋದರಿ ವಿರುದ್ಧ ದೂರು ನೀಡಿದ್ದರು. ಕಾರ್ತಿಕ್ ಕೊಲೆ ಮಾಡುದಕ್ಕೆ ಸಾಧ್ಯವೇ ಇಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಅತ್ತೆ ಮಾವ ಕಿರುಕುಳದಿಂದಲೇ ಈ ದುರಂತ ನಡೆದಿದೆ. ಸೂಕ್ತ ತನಿಖೆ ನಡೆಸುವಂತೆ ಮೃತ ಪ್ರಿಯಾಂಕಾ ಪೋಷಕರು ಆಗ್ರಹಿಸಿದ್ದಾರೆ.


ಪ್ರಕರಣ ಏನು?
ಸಹಕಾರಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ (32) ತನ್ನ ಪತ್ನಿ ಪ್ರಿಯಾಂಕ (28) ಹಾಗೂ ಮಗು ಹೃದಯ್‌ನನ್ನು (4) ಹತ್ಯೆಗೈದು ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಪತ್ನಿಗೆ ಅತ್ತೆ ಮಾವನೊಂದಿಗೆ ಮನಸ್ತಾಪ ಇದ್ದ ಹಿನ್ನೆಲೆ ಕಾರ್ತಿಕ್ ಕುಟುಂಬ ಮನೆಯ ಕೋಣೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಾರ್ತಿಕ್ ತಂದೆ ಜನಾರ್ದನ ಭಟ್ ಪಕ್ಷಿಕೆರೆ ಜಂಕ್ಷನ್‌ನಲ್ಲಿ ಹೋಟೆಲ್ ನಡೆಸಿಕೊಂಡಿದ್ದು, ಎಂದಿನಂತೆಯೇ ನ.9ರಂದು ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮಗುವನ್ನು ಕಾರ್ತಿಕ್ ಹತ್ಯೆ ಮಾಡಿದ್ದ. ಹತ್ಯೆಯ ಬಳಿಕ ಮಧ್ಯಾಹ್ನದ ವೇಳೆಗೆ ರೈಲಿಗೆ ತಲೆ ಕೊಟ್ಟು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

Previous Post

ಪಟಾಕಿ ಸಿಡಿಸುವುದು ಮೂಲಭೂತ ಹಕ್ಕು ಎನ್ನುವವರು ಕೋರ್ಟ್‌ಗೆ ಬರಲಿ – ಶಾಶ್ವತ ಪಟಾಕಿ ನಿಷೇಧದ ಬಗ್ಗೆ ಪ್ರಸ್ತಾಪಿಸಿದ ಸುಪ್ರೀಂ

Next Post

ಬಿಎಸ್‌ವೈಗೆ ಮತ್ತೊಂದು ಶಾಕ್ ಕೊಟ್ಟ ಸರ್ಕಾರ – 300 ಕೋಟಿ ಅನುದಾನ ಅಕ್ರಮ ತನಿಖೆಗೆ ಸಮಿತಿ ರಚನೆ

Next Post
ಬಿಎಸ್‌ವೈಗೆ ಮತ್ತೊಂದು ಶಾಕ್ ಕೊಟ್ಟ ಸರ್ಕಾರ – 300 ಕೋಟಿ ಅನುದಾನ ಅಕ್ರಮ ತನಿಖೆಗೆ ಸಮಿತಿ ರಚನೆ

ಬಿಎಸ್‌ವೈಗೆ ಮತ್ತೊಂದು ಶಾಕ್ ಕೊಟ್ಟ ಸರ್ಕಾರ – 300 ಕೋಟಿ ಅನುದಾನ ಅಕ್ರಮ ತನಿಖೆಗೆ ಸಮಿತಿ ರಚನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.